Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ


Team Udayavani, Oct 8, 2024, 11:29 AM IST

7

ಆನೇಕಲ್‌: ಬೆಂಗಳೂರು ಹೊರ ವಲಯದ ಜಿಗಣಿ ಹಾಗೂ ಪೀನ್ಯದಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನದ ಬೆನ್ನಲ್ಲೇ ಆರೋ ಪಿಗಳಿಗೆ ಸಹಕಾರ ನೀಡುತ್ತಿದ್ದ ಪ್ರಮುಖ ಆರೋಪಿಯನ್ನು ಜಿಗಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉತ್ತರ ಪ್ರದೇಶದ ಆರೋಪಿ ಫ‌ರ್ವೇಜ್‌ನನ್ನು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಜಿಗಣಿ ಸಮೀಪದ ರಾಜಪುರದಲ್ಲಿ ಪಾಕಿ ಸ್ತಾನಿ ಪ್ರಜೆ ರಶೀದ್‌ ಅಲಿ ಸಿದ್ದಕಿ ಬಂಧನದ ಬಳಿಕ ಬೆಂಗಳೂರಿನ ಪೀಣ್ಯದಲ್ಲಿ ಪತಿ-ಪತ್ನಿ ಹಾಗೂ ಮಗಳನ್ನು ಜಿಗಣಿ ಪೊಲೀ ಸರು ವಶಕ್ಕೆ ಪಡೆದಿದ್ದರು. ತನಿಖೆ ಸಂದರ್ಭದಲ್ಲಿ ಪಾಕಿಸ್ತಾನ ದಿಂದ ಬಂದ ಪ್ರಜೆಗಳಿಗೆ ಮೆಹದಿ ಫೌಂಡೇಷನ್‌ ಧರ್ಮ ಗುರು ಯೂನಸ್‌ ಅಲ್ಗೋರ್‌ ಮೂಲಕ ಪಾಕಿಸ್ತಾನದಿಂದ ಬಂದ ಪ್ರಜೆಗಳಿಗೆ ಹಣದ ಸಹಕಾರ ಈತನೇ ನೀಡುತ್ತಿದ್ದ ಎಂಬ ಮಾಹಿತಿ ಗೊತ್ತಾಗಿತ್ತು.

ಪಾಕಿಸ್ತಾನದ ಪ್ರಜೆಗಳಿಗೆ ಈತನೇ ನಕಲಿ ದಾಖಲೆ ಹಾಗೂ ಆಧಾರ್‌ ಕಾರ್ಡ್‌ ಸೇರಿದಂತೆ ಪಾನ್ಪೋರ್ಟ್‌ ಪ್ರತಿಯೊಂದು ಮಾಡಿಸಿಕೊಟ್ಟಿದ್ದ ಎನ್ನುವುದು ತನಿಖೆಯಲ್ಲಿ ಗೊತ್ತಾಗಿತ್ತು. ಆರೋಪಿಗೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ 10 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಟಾಪ್ ನ್ಯೂಸ್

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

6-madikeri

Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

farooq

Jammu Kashmir Result: ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

5

Bengaluru: ಆರ್‌.ಆರ್‌.ನಗರದ ಹೇರೋಹಳ್ಳಿ ಮುಖ್ಯ ರಸ್ತೆಯಲ್ಲೇ ಕೊಳವೆ ಬಾವಿ! 

4

Arrested: ಬಿಟ್‌ ಕಾಯಿನ್‌ ಕೇಸ್‌: ಡಿವೈಎಸ್‌ಪಿ ಶ್ರೀಧರ್‌ ಸೆರೆ

Arrested: ಮೆಟ್ರೋ ಸಿಬ್ಬಂದಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೆ; ಮೂವರ ಸೆರೆ

Arrested: ಮೆಟ್ರೋ ಸಿಬ್ಬಂದಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೆ; ಮೂವರ ಸೆರೆ

Arrested: ಪಾರಿವಾಳ ಹಾರಿಸಿ ಕಳ್ಳತನ ಮಾಡುತ್ತಿದ್ದವ ಸೆರೆ!

Arrested: ಪಾರಿವಾಳ ಹಾರಿಸಿ ಕಳ್ಳತನ ಮಾಡುತ್ತಿದ್ದವ ಸೆರೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

13(2)

Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್‌ಬಿನ್‌ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

12

MGM, ಕುಂಜಿಬೆಟ್ಟು: ಇಂಟರ್‌ಲಾಕ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.