ಪ್ರಾಮಾಣಿಕ ಕೆಲಸದಿಂದ ದೇಶ ಸುಭೀಕ್ಷೆ


Team Udayavani, Oct 16, 2017, 12:16 PM IST

paramnaika-nisar.jpg

ಬೆಂಗಳೂರು: ಸರ್ಕಾರ ಮತ್ತು ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ದೇಶ ಸುಭೀಕ್ಷವಾಗಿರುತ್ತದೆ ಎಂದು ನಿತ್ಯೋತ್ಸವ ಕವಿ ನಿಸಾರ್‌ ಅಹಮದ್‌ ಹೇಳಿದರು. ನಗರದ ಪದ್ಮನಾಭ ನಗರದ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಗಣ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

ದೇಶ, ರಾಜ್ಯ ಸುಭೀಕ್ಷವಾಗಿರಬೇಕಾದರೆ ತಳಮಟ್ಟದ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಮೊದಲು ಸ್ಪಂದಿಸಬೇಕು. ಇಲ್ಲವಾದರೆ ಅಭಿವೃದ್ಧಿ ಮರೀಚಿಕೆಯಾಗುತ್ತದೆ ಎಂದರು. ಅಭಿವೃದ್ಧಿ ಕೆಲಸದೊಂದಿಗೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ.

ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾಯಿತ ನಾಯಕರು ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಕೆಲಸ ಮಾಡಬೇಕು. ಸಾಮಾಜಿಕ ಕಳಕಳಿಯುಳ್ಳವರನ್ನು, ಗಣ್ಯರನ್ನು ಗುರುತಿಸಿ ಸನ್ಮಾನಿಸಿದರೆ ಸಾಲದು. ಅವರ ಉತ್ತಮ ನಡವಳಿಕೆಗಳು ಮಕ್ಕಳಿಗೆ ದಾರಿದೀಪವಾಗಬೇಕು. ಆ ನಿಟ್ಟಿನಲ್ಲಿ ಮಹಾನ್‌ ನಾಯಕರ ವ್ಯಕ್ತಿತ್ವಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದು ಹೇಳಿದರು. 

ಕೇಂದ್ರ ಸಚಿವ ಅನಂತಕುಮಾರ್‌ ಮಾತನಾಡಿ, ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಗತ್ಯ ಪ್ರೋತ್ಸಾಹ ನೀಡುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು. ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಲೇಔಟ್‌ ಪಾಲಿಕೆ ಸದಸ್ಯ ಎಲ್‌.ಶ್ರೀನಿವಾಸ್‌ ಅವರು ತಮ್ಮ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಜತೆಗೆ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕೆಲಸವವನ್ನು ಮಾಡಲಿ.

ಕ್ಷೇತ್ರದ ಜನರ ಸಮಸ್ಯೆಗಳಿಗೂ ಸ್ಪಂದಿಸಿ, ಜನಾನುರಾಗಿ ನಾಯಕರಾಗಿ ಬೆಳೆಯಲಿ ಎಂದು ಹಾರೈಸಿದರು.ಕಾರ್ಯಕ್ರಮದಲ್ಲಿ ಅದಮ್ಯಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌, ಹಾಸ್ಯನಟ ಮಾಸ್ಟರ್‌ ಹಿರಣ್ಣಯ್ಯ, ನಟರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ಶ್ರೀನಗರ ಕಿಟ್ಟಿ, ಸಾಹಿತಿ ಬಿ.ಆರ್‌.ಲಕ್ಷ್ಮಣ್‌ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.

ಪದ್ಮನಾಭ ನಗರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಪುಸ್ತಕ ವಿತರಿಸಲಾಯಿತು. ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಶಾಸಕ ರವಿಸುಬ್ರಮಣ್ಯ, ಪಿಇಎಸ್‌ ಕಾಲೇಜು ಮುಖ್ಯಸ್ಥ ದೊರೆಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.