ರೈತರಿಗೆ ಮುಂಗಡ ಹಣ ನೀಡಲು ಡೀಸಿ ಸೂಚನೆ


Team Udayavani, Aug 18, 2021, 2:25 PM IST

Dಆಶೌದವ

ಮೈಸೂರು: ಕಬ್ಬು ಬೆಳೆಗೆ ಎಫ್ಆರ್‌ಪಿ ದರ ನಿಗದಿಮಾಡುವಂತೆ ಶೀಘ್ರವೇ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಅಲ್ಲಿಯವರೆಗೆ ಕಾರ್ಖಾನೆಯವರು ತಾವುಕಬ್ಬು ಖರೀದಿಸಿರುವ ರೈತರಿಗೆ ಮುಂಗಡ ಹಣ ನೀಡಬೇಕು ಎಂದು ಜಿÇÉಾಧಿಕಾರಿ ಡಾ.ಬಗಾದಿ ಗೌತಮ್‌ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಮಂಗಳವಾರ ಮೈಸೂರು-ಚಾ.ನಗರ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಶುಗರ್‌ಕ್ಯಾನ್‌ ಕಂಟ್ರೋಲ್‌ ಆಕr…, 1966 ಪ್ರಕಾರಕಬ್ಬು ಕಟಾವು ಆದ 14 ದಿನದೊಳಗೆ ಹಣ ಪಾವತಿಸಬೇಕು. ಆದರೆ, ಒಂದು ತಿಂಗಳ ಆದರೂ ಪಾವತಿಸಿಲ್ಲಎಂದು ರೈತರು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆ ಪ್ರಧಾನವ್ಯವಸ್ಥಾಪಕ ವೇಲುಸ್ವಾಮಿ, ಸರ್ಕಾರ ಎಫ್ಆರ್‌ಪಿದರ ನಿಗದಿ ಮಾಡಿಲ್ಲ. ದರ ನಿಗದಿಯಾಗುತ್ತಿದ್ದಂತೆಪಾವತಿಸುವುದಾಗಿ ತಿಳಿಸಿದರು.ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಗಾದಿಗೌತಮ…, ಎಫ್ಆರ್‌ಪಿ ದರ ನಿಗದಿಗೆ ಸರ್ಕಾರಕ್ಕೆ ಪತ್ರಬರೆಯಲಾಗುವುದು. ಅಲ್ಲಿಯವರಗೆ ರೈತರಿಗೆ ಹಣಪಾವತಿಸುವಂತೆ ಸೂಚಿಸಿದರು.
ಕಳೆದಬಾರಿಟನ್‌ಕಬ್ಬಿಗೆ2,787 ರೂ. ಎಫ್ಆರ್‌ಪಿದರ ನಿಗದಿಯಾಗಿತ್ತು. ಈ ಬಾರಿ 2887 ರೂ.ನಂತೆಮುಂಗಡ ಹಣವಾಗಿ ನೀಡಲು ಕಬ್ಬು ಬೆಳೆಗಾರರುಒತ್ತಾಯಿಸಿದರು. ಕಾರ್ಖಾನೆಯ ಮ್ಯಾನೇಜೆ¾ಂಟ್‌ನೊಂದಿಗೆಚರ್ಚಿಸಿ ಶೀಘ್ರವೇ ಮುಂಗಡಹಣಪಾವತಿಸುವಂತೆ ಹಾಗೂ ಸೆಪ್ಟೆಂಬರ್‌ 1ರಿಂದ ದ್ವಿಪಕ್ಷೀಯಒಪ್ಪಂದನ್ನುಕಟ್ಟುನಿಟ್ಟಾಗಿಅನುಷ್ಠಾನಮಾಡಬೇಕೆಂದುಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆ ಪ್ರಧಾನವ್ಯವಸ್ಥಾಪಕ ವೇಲುಸ್ವಾಮಿಗೆ ಸೂಚಿಸಿದರು.

ಸಮಿತಿ ರಚನೆ: ಹಿಂದಿನ ವರ್ಷದ ಎಫ್ಆರ್‌ಪಿ ದರದಂತೆ ಮುಂಗಡ ಪಾವತಿಸಬೇಕು. ಇದರ ಮೇಲುಸ್ತುವಾರಿಗಾಗಿ ಆಹಾರ ಮತ್ತು ನಾಗರಿಕ ಸರಬರಾಜುಇಲಾಖೆ ಉಪನಿರ್ದೇಶಕಿ ಕುಮುದಾ, ಕೃಷಿ ಜಂಟಿನಿರ್ದೇಶಕರು ಮಹಾಂತೇಶಪ್ಪ ಹಾಗೂ ತೂಕ ಮತ್ತುಅಳತೆ ಇಲಾಖೆಯ ಉಪನಿರ್ದೇಶಕರ ಸಮಿತಿ ರಚನೆಮಾಡಿ ವರದಿ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್‌,ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಜಿÇÉಾಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್‌, ಬರಡನಪುರ ನಾಗರಾಜ್‌, ಹಾಡ್ಯ ರವಿ, ಕುರುಬೂರುಸಿದ್ದೇಶ್‌, ಕೆ.ಮಹೇಶ್‌, ಪ್ರಸಾದ್‌ ನಾಯಕ, ಅಂಬಳೆಮಹಾದೇವಸ್ವಾಮಿ, ಶಿವಣ್ಣ, ಮಂಜುನಾಥ್‌,ಕೆರೆಹುಂಡಿ ರಾಜಣ್ಣ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.