ಅಭಿವೃದ್ಧಿಗೆ ಸಾಲ ಮನ್ನಾ ತೊಡಕಾಗಬಾರದು


Team Udayavani, Jul 6, 2018, 11:57 AM IST

abhivruddige.jpg

ಕೆಂಗೇರಿ: ರೈತರ ಸಾಲ ಮನ್ನಾ ಕ್ರಮದಿಂದ ಬೆಂಗಳೂರು ನಗರದ ಅಭಿವೃದ್ಧಿಗೆ ತೊಡಕಾಗಬಾರದು ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ಹೇಳಿದರು. ಹೇರೋಹಳ್ಳಿಯ ಕೆಂಪೇಗೌಡ ಪಾಲಿಕೆ ಭವನದಲ್ಲಿ ಗುರುವಾರ ಶಾಸಕರ ನೂತನ ಕಚೇರಿ ಉದ್ಘಾಟಿಸಿದ ನಂತರ ಮಾತನಾಡಿದರು.

ಸಾಲ ಮನ್ನಾ ಕ್ರಮವನ್ನು ನಾವು ವಿರೋಧಿಸುವುದಿಲ್ಲ. ಆದರೆ ಸಾಲ ಮನ್ನಾ ಮಾಡಿರುವುದು ಬೆಂಗಳೂರು ನಗರದ ಅಭಿವೃದ್ಧಿ ಕಾರ್ಯಕ್ರಮಗಳ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರಬಾರದು. ಬಿಬಿಎಂಪಿಯಿಂದ ಬರುವ ಆದಾಯವನ್ನು ನಗರದ ಅಭಿವೃದ್ಧಿಗೆ ವಿನಿಯೋಗಿಸಬೇಕು ಎಂದು ಸಲಹೆ ನೀಡಿದರು.

ಸಾಲ ಮನ್ನಾ ಯೋಜನೆಯ ನಿಜವಾದ ಪ್ರಯೋಜನ ಆಗಬೇಕಿರುವುದು, ಸಕಾಲಕ್ಕೆ ಸಾಲ ಮರುಪಾವತಿ ಮಾಡುತ್ತಿರುವ ರೈತರಿಗೆ. ಆದರೆ ಬ್ಯಾಂಕ್‌ಗಳು, ಸಹಕಾರ ಸಂಘಗಳಿಂದ ಪಡೆದ ಸಾಲವನ್ನು ವರ್ಷಗಟ್ಟಲೆ ಮರು ಪಾವತಿ ಮಾಡದೆ ತಪ್ಪಿಸಿಕೊಳ್ಳುವ ರೈತರು ಇಂದು ಸಾಲ ಮನ್ನಾದ ನಿಜವಾದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಯಶವಂತಪುರ ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲೂ ಶಾಸಕರ ಕಚೇರಿ ತೆರೆಯುವುದಾಗಿ ತಿಳಿಸಿದ ಸೋಮಶೇಖರ್‌, ಈಗಾಗಲೇ ಎಲ್ಲ ವಾರ್ಡ್‌ಗಳಲ್ಲಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದು, ಹಂತಹಂತವಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಎಲ್ಲ ವಾರ್ಡ್‌ ಕಚೇರಿಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ದಿನೇಶ್‌ ಗುಂಡೂರಾವ್‌ ಅವರು ಅತ್ಯುತ್ತಮ ಪಕ್ಷ ಸಂಘಟಕರು. ಇದೇ ಉದ್ದೇಶದಿಂದ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಅವರ ನೇಮಕದಿಂದ ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಸಂತಸವಾಗಿದೆ ಎಂದರು. ಪಾಲಿಕೆ ಸದಸ್ಯರಾದ ಆರ್ಯ ಶ್ರೀನಿವಾಸ್‌, ರಾಜಣ್ಣ, ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಶಿವಮಾದಯ್ಯ, ಕೆಪಿಸಿಸಿ ಕಾರ್ಯದರ್ಶಿ ಡಾ.ಎನ್‌.ನಂಜುಂಡೇಶ ಉಪಸಿœತ್ತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.