ಮುಂದುವರಿದ ಡಿಪ್ಲೊಮಾ ವಿದ್ಯಾರ್ಥಿಗಳ ಧರಣಿ


Team Udayavani, Jul 23, 2021, 4:21 PM IST

Diploma Students protest

ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಸೆಮಿಸ್ಟರ್‌ ಪರೀಕ್ಷೆಗೆ ಸಂಬಂಧಿಸಿ ಹೊರಡಿಸಿರುವ ಸುತ್ತೋಲೆಯನ್ನು ವಾಪಾಸ್‌ ಪಡೆಯುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರ ಟಿಕ್‌ಸ್ಟೂಡೆಂಟ್‌ ಆರ್ಗನೈಸೇಷನ್‌(ಎಐಡಿ ಎಸ್‌ಓ)ನಿಂದ ಗುರುವಾರ ಬೆಂಗಳೂರಿನ ವಿವಿಧಕಾಲೇಜುಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

ಜು.28 ರಿಂದ ಡಿಪ್ಲೊಮಾ ವಿದ್ಯಾರ್ಥಿಗಳಪರೀಕ್ಷೆ ಘೋಷಣೆ ಮಾಡಿ ತಾಂತ್ರಿಕ ಶಿಕ್ಷಣಇಲಾಖೆ ಸುತ್ತೋಲೆ ಹೊರಡಿಸಿದೆ. ಅನೇಕವಿದ್ಯಾರ್ಥಿಗಳು ಇನ್ನು ಲಸಿಕೆ ಪಡೆದು ಕೊಂಡಿಲ್ಲ. ಅಲ್ಲದೆ, ಕೊರೊನಾದಿಂದ ಸರಿಯಾಗಿಪಾಠ ನಡೆದಿಲ್ಲ. ಹೀಗಾಗಿ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಆಗ್ರಹಿಸಿ ವಿವಿಧಪಾಲಿಟೆಕ್ನಿಕ್‌ ಕಾಲೇಜುಗಳ ಪ್ರಾಂಶುಪಾಲರಿಗೆಮನವಿ ಸಲ್ಲಿಸಿದ್ದಾರೆ.

ನಗರದ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್‌, ಆಚಾರ್ಯ ಪಾಠಶಾಲಾ ಪಾಲಿಟೆಕ್ನಿಕ್‌,ಪಿವಿಪಿ ಡಿಪ್ಲೊಮಾ ಕಾಲೇಜ್‌, ಕೆ.ಎಸ್‌.ಪಾಲಿಟೆಕ್ನಿಕ್‌, ಆರ್‌.ಎಲ್‌.ಜಾಲಪ್ಪ ಪಾಲಿಟೆಕ್ನಿಕ್‌,ಎಂಎನ್‌ಐಟಿ ಪಾಲಿಟೆಕ್ನಿಕ್‌, ಶಾಂತಿನಿಕೇತನಪಾಲಿಟೆಕ್ನಿಕ್‌, ಆಕ್ಸ್‌ ಫ‌ರ್ಡ್‌ ಪಾಲಿಟೆಕ್ನಿಕ್‌ ಸೇರಿಹಲವು ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಿಗೆ ಎಐಡಿಎಸ್‌ಒ ಕಾರ್ಯಕರ್ತರುಮನವಿ ಸಲ್ಲಿಸಿದ್ದಾರೆ. ಹಾಗೆಯೇ ಬೆಂಗಳೂರುವಿವಿ ವಿದ್ಯಾರ್ಥಿಗಳು ಸಹ ತಮ್ಮ ಕಾಲೇಜುಪ್ರಾಂಶುಪಾಲರನ್ನು ಭೇಟಿ ಮಾಡಿ, ಮನವಿಪತ್ರವನ್ನು ಸಲ್ಲಿಸಿದ್ದಾರೆ.

ಒಂದು ತಿಂಗಳ ಅವಧಿಯಲ್ಲಿ ಎರಡು ಸೆಮಿ ಸ್ಟರ್‌ ಪರೀಕ್ಷೆ ನಡೆಸಬಾರದು, ಪಿಯು ಪರೀಕ್ಷೆಯನ್ನು ರದ್ದುಗೊಳಿಸಿದಂತೆ, ಡಿಪ್ಲೊಮಾ ಸೆಮಿಸ್ಟರ್‌ ಪರೀಕ್ಷೆಯನ್ನುರದ್ದುಗೊಳಿಸಿ, ಆಂತರಿಕ ಮೌಲ್ಯಮಾಪನಅಥವಾ ಇನ್ನಾವುದಾದರೂ ವೈಜ್ಞಾನಿಕ ಮಾನದಂಡದ ಮೂಲಕ ಮೌಲ್ಯಮಾಪನ ಮಾಡಬೇಕು. ಶಿಕ್ಷಣತಜ್ಞರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳೊಡನೆ ಪ್ರಜಾತಾಂತ್ರಿಕ ಚರ್ಚೆಗಳನ್ನು ನಡೆಸಿ ಶೈಕ್ಷಣಿಕ ವೇಳಾಪಟ್ಟಿ, ಪರೀಕ್ಷೆ, ಮೌಲ್ಯಮಾಪನ ಅಥವಾ ಇನ್ನಾವುದಾದರೂ ವೈಜ್ಞಾನಿಕ ಪ್ರಜಾ ತಾಂತ್ರಿಕ ನೀತಿಯನ್ನು ರೂಪಿಸಬೇಕು.

ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಲಸಿಕೆ ನೀಡಿದ ನಂತರ ಆಫ್ಲೈನ್‌ ತರಗತಿಗಳನ್ನು ಆರಂಭಿಸುವ ಜತೆಗೆಯುಜಿಸಿ ಮಾರ್ಗಸೂಚಿ ಮತ್ತು ಸುಪ್ರೀಂಕೋರ್ಟ್‌ಆದೇಶವನ್ನುಪಾಲಿಸಬೇಕುಎಂದುಬೆಂಗಳೂರು ಜಿಲ್ಲಾ ಕಾರ್ಯ ದರ್ಶಿ ಕಲ್ಯಾಣ್‌ಕುಮಾರ್‌ ಆಗ್ರಹಿಸಿದ್ದಾರೆ. ಶುಕ್ರವಾರವೂನಗರದ ವಿವಿಧ ಭಾಗದಲ್ಲಿ ಪ್ರತಿ ಭಟನೆಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

20

B.Y.Vijayendra: ನನಗೆ ನನ್ನ ತಂದೆಯೇ ರಾಜಕೀಯ ಗುರು; ಬಿ.ವೈ.ವಿಜಯೇಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.