ಮನೆ ನಿರ್ಮಿಸಿಕೊಳ್ಳಲು ಕಾರ್ಯಾದೇಶ ಪತ್ರ ವಿತರಣೆ
Team Udayavani, Nov 3, 2017, 12:43 PM IST
ಕೆ.ಆರ್.ಪುರ: ಪರಿಶಿಷ್ಟ ವರ್ಗ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಫಲಾನು¸ವಿಗಳಿಗೆ 4 ಲಕ್ಷ ರೂ. ಅನುದಾನದಲ್ಲಿ ಮನೆ ನಿರ್ಮಿಸಿಕೊಳ್ಳಲು ಕಾರ್ಯಾದೇಶ ಪತ್ರಗಳನ್ನು ವಿತರಿಸಲಾಗಿದೆ ಎಂದು ಶಾಸಕ ಬಿ.ಎ.ಬಸವರಾಜ ತಿಳಿಸಿದರು.
ಶಾಸಕರ ಗೃಹ ಕಚೇರಿಯಲ್ಲಿ ಅರ್ಹ ಪಲಾನು¸ವಿಗಳಿಗೆ ಕಾರ್ಯಾದೇಶ ಪತ್ರ ನೀಡಿ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಸ್ವಂತ ಸ್ಥಳವಿದ್ದರೂ ಮನೆ ನಿರ್ಮಿಸಿಕೊಳ್ಳು ಬಡ ಮತ್ತು ಮಧ್ಯಮ ವರ್ಗದವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಧನ ಸಹಾಯ ಮಾಡುತ್ತಿದೆ.
ಶಾಸಕರ ಹಾಗೂ ಬಿಬಿಎಂಪಿ ಅನುದಾನದಲ್ಲಿ 645 ಮನೆಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರ ನೀಡುವ ಸಹಾಯಧನದ ಜತೆ ಸ್ವಂತ ಹಣ ಬಳಸಿ ಮನೆ ನಿರ್ಮಿಸಿಕೊಳ್ಳುವಂತೆ ಫಲಾನುಭವಿಗಳಿಗೆ ಸಲಹೆ ನೀಡಿದರು.
ಪಾಲಿಕೆ ಸದಸ್ಯರಾದ ಎಸ್.ಜಿ.ನಾಗರಾಜ್, ಎಂ.ಎನ್.ಶ್ರೀಕಾಂತ್, ಜಯಪ್ರಕಾಶ್, ಸುರೇಶ್, ರಾಧಮ್ಮ ವೆಂಕಟೇಶ್, ಮಂಜುನಾಥ್ ಮಹದೇವಪುರ ವಲಯ ಜಂಟಿ ಆಯುಕ್ತೆ ವಾಸಂತಿ ಅಮರ್, ಜಲ ಮಂಡಳಿ ಸದಸ್ಯ ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನೋಜ್, ಡಿಸಿಸಿ ಸದಸ್ಯ ಶಿವಕುಮಾರ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.