![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2019, 3:00 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್, ಭಾನುವಾರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಮುನಿರತ್ನ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜ್ಕುಮಾರ್ ಜತೆ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಕ್ಷೇತ್ರದ ಹಲಗೇವಡೆರಹಳ್ಳಿ, ಚನ್ನಸಂದ್ರ ಕಾಲೋನಿ, ಬಂಗಾರಪ್ಪ ನಗರ, ಉಳ್ಳಾಲ ಮುಖ್ಯರಸ್ತೆ, ಮಲ್ಲತ್ತಹಳ್ಳಿ ಸರ್ಕಲ್, ಚಂದ್ರಶೇಖರ ಲೇಔಟ್, ಕೆಂಗುಂಟೆ, ಬಿಡಿಎ ಸಂಕೀರ್ಣದ ಸುತ್ತ, ಕೊಟ್ಟಿಗೆಪಾಳ್ಯ, ಸುಂಕದಕಟ್ಟೆ, ಲಗ್ಗೆರೆ ವೃತ್ತ, ಲವಕುಶ ನಗರ, ಆಲದ ಮರದ ಸರ್ಕಲ್, ಕೇಂಪೇಗೌಡ ಲೇ ಔಟ್, ನಂದಿನಿ ಲೇಔಟ್, ಪೀಣ್ಯಾ, ಗೊರಗುಂಟೆ ಪಾಳ್ಯ ಸುತ್ತ ಮುತ್ತ ರೋಡ್ ಶೋ ನಡೆಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.