Dr. Varghese Kurian: ಡಾ.ಕುರಿಯನ್‌ಗೆ ಭಾರತ ರತ್ನ ನೀಡಲಿ


Team Udayavani, Nov 28, 2023, 10:17 AM IST

Dr. Varghese Kurian: ಡಾ.ಕುರಿಯನ್‌ಗೆ ಭಾರತ ರತ್ನ ನೀಡಲಿ

ಬೆಂಗಳೂರು: ಶ್ವೇತ ಕ್ರಾಂತಿಯ ಹರಿಕಾರ ಡಾ.ವರ್ಗೀಸ್‌ ಕುರಿಯನ್‌ ಅವರಿಗೆ ಭಾರತ ರತ್ನ ಸಿಗಬೇಕು ಎಂದು ಕೆಎಂಎಫ್‌ ರಾಯಭಾರಿ, ನಟ ಶಿವರಾಜಕುಮಾರ್‌ ಹೇಳಿದರು.

ಕೆಎಂಎಫ್‌ ಸಂಸ್ಥೆ ಜಯನಗರದ ಜೆಎಸ್‌ಎಸ್‌ ಸಭಾಂಗಣದಲ್ಲಿ ನಡೆದ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಡಾ.ವರ್ಗೀಸ್‌ ಕುರಿಯನ್‌ ಅವರ ಜನ್ಮದಿನೋತ್ಸವದಲ್ಲಿ ಮಾತನಾಡಿದರು.

ಅಪ್ಪಾಜಿ ಮತ್ತು ಅಪ್ಪು ಕೆಎಂಎಫ್‌ಗೆ ಎರಡು ಕಣ್ಣು ಇದ್ದಂತೆ. ನಾನೀಗ ಮೂರನೇ ಕಣ್ಣಾಗಿ ಬಂದಿದ್ದೇನೆ. ಅಪ್ಪಾಜಿಯೇ ಎಂದೆಂದಿಗೂ ಕೆಎಂಎಫ್‌ನ ರಾಯಭಾರಿ. ರೈತರು ಎಂದಾಕ್ಷಣ ಅಪ್ಪಾಜಿ ಅವರು ಮರು ಮಾತನಾಡದೆ ಕೆಎಂಎಫ್‌ ರಾಯಭಾರಿ ಆಗಲು ಒಪ್ಪಿದರು. ನಾನು ಕೂಡ ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದೆ. ಅಪ್ಪಾಜಿಗೆ ನಾನೇ ಹಾಲು ಕುಡಿಸಿದ್ದೇ ಎಂದು ಸ್ಮರಿಸಿದರು. ಗಾಜನೂರಿನಲ್ಲಿರುವಾಗ ಹಸು ಸಾಕಿದ್ದೆವು. ನಾನು ಕೂಡ ಹಸು ಹಾಲು ಕರೆದಿದ್ದೇನೆ. ಮೇವು ಹಾಕಿದ್ದೇನೆ. ಈಗ ನಿಮ್ಮಲ್ಲೂ ಒಬ್ಬ ನಾಗಿರುವುದು ಸಂತಸ ತಂದಿದೆ ಎಂದು ಹೇಳಿದರು. ಕೆಎಂಎಫ್‌ ಅಧ್ಯಕ್ಷ ಎಲ್‌.ಬಿ.ಪಿ.ಭೀಮಾನಾಯ್ಕ ಮಾñನಾಡಿ, ಈ ಹಿಂದೆ ಡಾ.ರಾಜಕುಮಾರ್‌ ಅವರ ಬಳಿಕ ಪವರ್‌ ಸ್ಟಾರ್‌ ಪುನೀತ್‌ ಅವರು ಕೆಎಂಎಫ್ ರಾಯ ಭಾರಿಯಾಗಿದ್ದರು. ಈಗ ಹ್ಯಾಟ್ರಿಕ್‌ಹಿರೋ ಆಗಿರುವುದು ಖುಷಿ ತಂದಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್‌ ಒಕ್ಕೂಟ ವರನಟ ಡಾ.ರಾಜಕುಮಾರ್‌ ಕುಟುಂಬಕ್ಕೆ ಚಿರಋಣಿ ಆಗಿರುತ್ತದೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಲಿನ ದರ ಹೆಚ್ಚಳ ಮಾಡುವುದರ ಜತೆಗೆ ಒಕ್ಕೂಟದ ಬೆಳವಣಿಗೆಗೆ ಯೋಜನೆ ರೂಪಿಸಿದೆಂದರು. ಕೆಎಂಎಫ್‌ ವ್ಯವಸ್ಥಾಪಕ ಜಗದೀಶ್‌ ಮಾತನಾಡಿ, ಶಿವರಾಜ್‌ಕುಮಾರ್‌ ಕೆಎಂಎಫ್‌ ರಾಯಭಾರಿ ಆಗಿರುವುದು ನಮ್ಮ ಭಾಗ್ಯ ಎಂದರು.

ಚಿತ್ರ ಸಾಹಿತಿ ಹಂಸಲೇಖ, ಎಂ.ಪಿ. ಕಾಂತರಾಜು, ಆನಂದಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.