ಆರೈಕೆ ಕೇಂದ್ರಗಳಿಂದ ಜನರಿಗೆ ಅನುಕೂಲ


Team Udayavani, May 20, 2021, 4:13 PM IST

Facilitating people from care centers

ದೇವನಹಳ್ಳಿ: ಉಸಿರಾಟದ ಸಮಸ್ಯೆ, ಸೌಮ್ಯಲಕ್ಷಣ,ಸೋಂಕಿಗೆ ಚಿಕಿತ್ಸೆ ನೀಡಲು ಕೇಂದ್ರವನ್ನುವಿನ್ಯಾಸಗೊಳಿಸಲಾಗಿದೆ. ಆಕ್ಸಿಜನ್‌ ಡಿಲೆವೆರಿ ಸೆಂಟರ್‌ಆಗಿ ಇದನ್ನು ವಿನ್ಯಾಸಗೊಳಿಸಿದ್ದು, ಸರ್ಕಾರಿ ಆಸ್ಪತ್ರೆಗಳಒತ್ತಡವನ್ನು ಕಡಿಮೆ ಮಾಡಿದೆ ಎಂದು ಮುಖ್ಯಮಂತ್ರಿಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಫೇರ್‌ಫ್ಯಾಕ್ಸ್‌ ಫೈನಾನ್ಸಿಯಲ್‌ ಹೋಲ್ಡಿಂಗ್‌ಲಿಮಿಟೆಡ್‌, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಪ್ರತಿಷ್ಠಾನದ ವತಿಯಿಂದ ನಿರ್ಮಿಸಿರುವ 150ಹಾಸಿಗೆಗಳ ಸೌಲಭ್ಯವುಳ್ಳ ಕೋವಿಡ್‌ ಕೇರ್‌ ಸೆಂಟರ್‌ಹಾಗೂ ಗ್ರೀನ್‌ ಕೋ ಸಂಸ್ಥೆಯ ವತಿಯಿಂದ ಸರ್ಕಾರಿಆಸ್ಪತ್ರೆಗಳಲ್ಲಿನ ಉಪಯೋಗಕ್ಕಾಗಿ 200 ಲಾರ್ಜ್‌ಮೆಡಿಕಲ್‌ ಗ್ರೇಡ್‌ 10 ಎಲ್ ಪಿಎಂ ಆಮ್ಲಜನಕ ಕಾನ್ಸೆನ್‌ಟ್ರೇಟರ್‌ಗಳನ್ನು ಸ್ವೀಕರಿಸಿ ಮಾತನಾಡಿದರು.ರಾಜ್ಯದಲ್ಲಿ ಕೋವಿಡ್‌ ಅಲೆಯನ್ನು  ತಗ್ಗಿಸಲಿಕ್ಕಾಗಿ ಸರ್ಕಾರ ಸಾಕಷ್ಟು ಪ್ರಯತ್ನಗ ‌ಳನ್ನು ಮಾಡುತ್ತಿದೆ

.ಲಾಕ್‌ಡೌನ್‌ ನಿಂದಾಗಿ ಸ್ವಲ್ಪಮಟ್ಟಿಗೆ  ಕೋವಿಡ್‌ಸೋಂಕಿñ ‌ ಪ್ರಕ ರಣಗಳ ಇಳಿಕೆ ಕಂಡು ಬಂದಿದ್ದು, 24 ರ ನಂತರ  ಲಾಕ್‌ಡೌನ್‌ ವಿಸ್ತರಣೆ ಮಾಡುವ ‌ ಕುರಿತುಚಿಂತನೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ.ಕೋವಿಡ್‌ ನಿಯಂತ್ರಣಕ್ಕಾಗಿ ಜನತೆ  ಸಹಕಾರ ನೀಡಬೇಕು. ಈಗಾಗಲೇ ಪ್ಯಾಕೇಜ್‌ ಘೋಷಣೆ ಮಾಡಲಾಗಿದ್ದು ಅದನ್ನು  ಜನರು ಸದುಪಯೋಗಪಡಿಕೊಳ್ಳಬೇಕು  ಎಂದರು.

ವಿಮಾನ ನಿಲ್ದಾಣದಲ್ಲಿ ಸೋಂಕಿತರಿಗೆ 150ಹಾಸಿಗೆಗಳ ಕೋವಿಡ್‌ ಕೇರ್‌ಸೆಂಟರ್‌ ಮಾಡಿರುವುದುಸಮಾಜಿಕ ಕಳಕಳಿಯ ನಿದರ್ಶನವಾಗಿದೆ. ಗ್ರೀನ್‌ಇಂಡಿಯಾ ಸಂಸ್ಥೆ ಸೇರಿದಂತೆ ಸಂಸ್ಥೆಗಳು ತುರ್ತು ಚಿಕಿತ್ಸೆಗೆಸಹಾಯ ಹಸ್ತು ನೀಡಿವೆ. ಪ್ರತಿಯೊಬ್ಬರೂ ಇದರಸದುಪಯೋಗ ಪಡೆಯಬೇಕು. ಗ್ರೀನ್‌ ಕೋ ಸಂಸ್ಥೆಯ200 ಲಾರ್ಜ್‌ ಗ್ರೇಡ್‌ 10 ಎಲ್‌ಎಂಪಿಎಂ ಆಕ್ಸಿಜನ್‌ಕನ್ವರ್ಟರ್‌ಗಳನ್ನು ಸ್ವೀಕರಿಸಲಾಗಿದ್ದು ಇದರಿಂದ ಸರ್ಕಾರಿಆಸ್ಪತ್ರೆಗಳ ಒತ್ತಡ ಕಡಿಮೆಯಾಗಲಿದೆ. ನೂರಾರುಜೀವಿಗಳನ್ನು ಉಳಿಸಲು ನೆರವಾಗಲಿದೆ.

ಡಾ. ನರೇಶ್‌ಶೆಟ್ಟಿ, ಡಾ.ನಂದಕುಮಾರ್‌, ಜಯರಾಂ, ಮತ್ತು ಡಾ.ಅಮೆಜಂಡರ್‌ ಥಾಮಸ್‌, ಪರಿಣಿತ ವೈದ್ಯರ ಸಮಿತಿ ಈಕೇಂದ್ರ ನಿರ್ವಹಣೆಗೆ ತಾಂತ್ರಿಕ ಸಹಾಯ ಒದಗಿಸಲಿದೆ.ಔಷಧಾಲಯ, ಫೆಥಾಲಜಿ ಘಟಕ, ದಾದಿಯರ ಪ್ರವೇಶ,ವಿಶ್ರಾಂತಿ ಕೊಠಡಿಗಳು, ಭೋಜನಾ ಪ್ರದೇಶ ಮತ್ತುಕುಡಿಯುವ ನೀರಿನ ಘಟಕಗಳನ್ನು ಒಳಗೊಂಡ ಈಕೇಂದ್ರ ಸಜ್ಜಾಗಿದ್ದು ದಿನದ 24 ಗಂಟೆ ತುರ್ತು ಸೇವೆಗೆಸಿದ್ಧವಾಗಿದೆ. ಜೈವಿಕ ತ್ಯಾಜ್ಯಗಳು ಸೇರಿದಂತೆ ತ್ಯಾಜ್ಯಸುರಕ್ಷಿತವಾಗಿ ವಿಲೇವಾರಿ ಮಾಡಲು ಎಲ್ಲ ರೀತಿಯಸಿದ್ಧತೆಗಳನ್ನುಕೈಗೊಂಡಿದ್ದಾರೆ ಎಂದರು.

ಇದೇ ವೇಳೆಯಲ್ಲಿ ಗೃಹ ಸಚಿವ ಬಸವರಾಜ್‌ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌,ಕೆಐಎ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒಹರಿಮರಾರ್‌ ಗ್ರೀನ್‌ ಕೋ ಗ್ರೂಪ್‌ ಸಂಸ್ಥಾಪಕರಾದ ಅನಿಲ್‌ ಕುಮಾರ್‌, ಮಹೇಶ್‌ ಕೊಯ್ಲಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌, ಜಿಪಂ ಸಿಇಒ ಎಂ. ರವಿಕುಮಾರ್‌, ಅಪರಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ ನಾಯಕ, ಜಿಲ್ಲಾಆರೋಗ್ಯಾಧಿಕಾರಿ ಡಾ. ಎ ತಿಪ್ಪೆಸ್ವಾಮಿ, ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌, ತಹಶೀಲ್ದಾರ್‌ ಅನಿಲ್‌ಕುಮಾರ್‌ ಅರೋಲಿಕರ್‌ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.