Family Dispute: ಬಾವನನ್ನು ಇರಿದು ಕೊಲೆಗೈದ ಬಾಮೈದ ವಶಕ್ಕೆ
Team Udayavani, Sep 9, 2024, 10:10 AM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಭಾಮೈದನೇ ಭಾವನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಹೊಸಗುಡ್ಡದಹಳ್ಳಿ ನಿವಾಸಿ ವೆಂಕಟಚಲಾಪತಿ (45) ಕೊಲೆಯಾದವ.
ಕೃತ್ಯ ಎಸಗಿದ ಆರೋಪಿ ವಿಶ್ವನಾಥ ಎಂಬಾತನ ವಶಕ್ಕೆ ಪಡೆಯಲಾಗಿದೆ. ಭಾನುವಾರ ರಾತ್ರಿ 9 ಗಂಟೆಗೆ ಮನೆ ಬಳಿ ಬಂದಿದ್ದ ವಿಶ್ವನಾಥ ಕೌಟುಂಬಿಕ ವಿಚಾರವಾಗಿ ಗಲಾಟೆ ಮಾಡಿದ್ದು ಅದು ವಿಕೋಪಕ್ಕೆ ಹೋದಾಗ ಆರೋಪಿ ಚಾಕುವಿನಿಂದ ವೆಂಕಟಚಲಾಪತಿಗೆ ಇರಿದು ಕೊಲೆ ಮಾಡಿದ್ದಾನೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಕೃತ್ಯಕ್ಕೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಭಾನುವಾರ ರಾತ್ರಿ 9 ಗಂಟೆಗೆ ಮನೆ ಬಳಿ ಬಂದಿದ್ದ ವಿಶ್ವನಾಥ ಕೌಟುಂಬಿಕ ವಿಚಾರವಾಗಿ ಗಲಾಟೆ ಮಾಡಿದ್ದು ಅದು ವಿಕೋಪಕ್ಕೆ ಹೋದಾಗ ಆರೋಪಿ ಚಾಕುವಿನಿಂದ ವೆಂಕಟಚಲಾಪತಿಗೆ ಇರಿದು ಕೊಲೆ ಮಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.