ಸಿನಿಮಾ ಸೋಲು-ಗೆಲುವು ನಿರ್ದೇಶಕನ ಹೊಣೆ: ಅರಸ್‌


Team Udayavani, Nov 18, 2017, 11:26 AM IST

cinema-sara-govi.jpg

ಬೆಂಗಳೂರು: ಕಾಲಘಟ್ಟ ಯಾವುದೇ ಇದ್ದರೂ ನಿರ್ದೇಶಕನ ಆಶಯದಂತೆಯೇ ಸಿನಿಮಾ ಮೂಡಿಬರುತ್ತದೆ. ಇಡೀ ಸಿನಿಮಾ ನಿರ್ದೇಶಕನ ಕಲ್ಪನೆಯಾಗಿರುತ್ತದೆ. ಸಿನಿಮಾದ ಸೋಲು-ಗೆಲುವು ಎರಡರ ಹೊಣೆಯನ್ನೂ  ನಿರ್ದೇಶಕನೇ ಹೋರಬೇಕು ಎಂದು ಹಿರಿಯ ಸಂಕಲನಕಾರ ಸುರೇಶ್‌ ಅರಸ್‌ ಹೇಳಿದರು.

ಕುಮಾರಕೃಪ ರಸ್ತೆಯ ಗಾಂಧಿ ಭವನದಲ್ಲಿ ಶುಕ್ರವಾರ ಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋಜಿಸಿದ್ದ 67ನೇ ಬೆಳ್ಳಿಹೆಜ್ಜೆ ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, “ಸಿನಿಮಾಗೆ ಕಥೆ ಮುಖ್ಯ. ಸಿನಿಮಾ ರೂಪುಗೊಳ್ಳುವುದು ರೈಟಿಂಗ್‌ ಟೇಬಲ್‌ ಹಾಗೂ ಎಡಿಟಿಂಗ್‌ ಟೇಬಲ್‌ನಲ್ಲಿ.

ಇವೆರಡು ಉತ್ತಮವಾಗಿದ್ದರೆ ಒಳ್ಳೆಯ ಸಿನಿಮಾ ಹೊರಬರುತ್ತದೆ. ನಿರ್ದೇಶಕ ಹಾಗೂ ಸಂಕಲನಕಾರ ಗಂಡ-ಹೆಂಡತಿ ಇದ್ದಂತೆ. ಅವರಿಬ್ಬರಲ್ಲಿ ಹೊಂದಾಣಿಕೆ ಇದ್ದರೆ ಸಿನಿಮಾ ಚೆನ್ನಾಗಿ ಮೂಡಿಬರುತ್ತದೆ. ಸಿನಿಮಾವನ್ನು ವರ್ಗೀಕರಣ ಮಾಡೋದು ತಪ್ಪು. ಯಾವುದೇ ಜಾನರ್‌ನ ಸಿನಿಮಾವಾದರೂ ಅಲ್ಲೊಂದು ಗಟ್ಟಿಕಥೆ ಇರಬೇಕು’ ಎಂದರು. 

ಕಾರಣ ನಮ್ಮಣ್ಣ: “ಅನೇಕರು ಒಳ್ಳೆಯ ಸಂಕಲನಾಕರ, ಒಳ್ಳೆಯ ನಿರ್ದೇಶಕ ಆಗುತ್ತಾನೆಂದು ಹೇಳುತ್ತಾರೆ. ನನ್ನ ಪ್ರಕಾರ, ಒಳ್ಳೆಯ ಸಂಕಲನಕಾರ ಒಳ್ಳೆಯ ನಿರ್ದೇಶಕನಾಗಲು ಸಾಧ್ಯವಿಲ್ಲ. ನನಗೆ ನಿರ್ದೇಶನ ಮಾಡೋದು ಇಷ್ಟವಿಲ್ಲ. ನಾನು ಸಂಕಲನಕಾರನಾಗಿಯೇ ಇರುತ್ತೇನೆ ಎಂದ ಅವರು, ಸಹೋದರ ಸುಂದರ್‌ ಕೃಷ್ಣ ಅರಸ್‌ ಅವರಿಂದ ಸಾಕಷ್ಟು ಕಲಿತಿದ್ದೇನೆ. ಬದಲಾಗಿದ್ದೇನೆ.

ಭಾರತೀಯ ಚಿತ್ರರಂಗದಲ್ಲಿ ಸಂಕಲನಕಾರ ಎಂದು ಗುರುತಿಸಿಕೊಳ್ಳಲು ಕಾರಣ ನಮ್ಮಣ್ಣ’ ಎಂದರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್‌ ಬಾಬು ಮಾತನಾಡಿ, “ಸಂಕಲನಕಾರನಿಗೆ ತಾಳ್ಮೆ ಮುಖ್ಯ. ಆ ತಾಳ್ಮೆ ಸುರೇಶ್‌ ಅರಸ್‌ ಅವರಲ್ಲಿದೆ. ಹಾಗಾಗಿ, ಅವರು ಈ ಮಟ್ಟಕ್ಕೆ ಬೆಳೆದಿದ್ದಾರೆ’ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ವಾರ್ತಾ ಇಲಾಖೆಯ ನಿರ್ದೇಶಕ ಪಿ.ಎಸ್‌.ಹರ್ಷ, ನಿರ್ದೇಶಕರಾದ ಪಿ.ಶೇಷಾದ್ರಿ, “ಸಿದ್ಲಿಂಗು’ ಶ್ರೀಧರ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಸುರೇಶ್‌ ಅರಸ್‌, ಕನ್ನಡದಲ್ಲಿ “ನಮ್ಮೂರ ಬಸವಿ’ ಮೂಲಕ ಸಂಕಲನಕಾರರಾಗಿ ಗುರುತಿಸಿಕೊಂಡಿದ್ದಾರೆ. ಸಾಕಷ್ಟು ಪ್ರಶಸ್ತಿಗಳಿಗೂ ಸುರೇಶ್‌ ಅರಸ್‌ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.