ಪದ್ಮನಾಭ ರೆಡ್ಡಿ ಸೇರಿ 12 ಮಂದಿ ವಿರುದ್ಧ ಎಫ್ಐಆರ್‌


Team Udayavani, Apr 11, 2018, 12:14 PM IST

police-fir.jpg

ಬೆಂಗಳೂರು: ಕೋಲಾರದ ನರಸಾಪುರ ಹೋಬಳಿಯ ಭೈರಸಂದ್ರದಿಂದ 62 ಅಡಿ ಏಕಶಿಲಾ ಹನುಮ ಮೂರ್ತಿ ಹೊತ್ತು ತರುತ್ತಿದ್ದ ವಾಹನವು ಕಾಚರಕನಹಳ್ಳಿಗೆ ಬಂದು ಸೇರಿದೆ. ಆದರೆ, ಅದರ ರವಾನೆಗಾಗಿ ಮೋರಿ ಮುಚ್ಚಿದ್ದ ಹಾಗೂ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆಯೋಜಕರಾದ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಜಗದೀಶ್‌ ರೆಡ್ಡಿ, ಎಂ.ಎನ್‌.ರೆಡ್ಡಿ ಹಾಗೂ ಗೋಪಾಲ ರೆಡ್ಡಿ ಸೇರಿದಂತೆ 12 ಮಂದಿ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ.

ಸೋಮವಾರ ಬೆಳಿಗ್ಗೆ ಎಚ್‌ಬಿಆರ್‌ ಬಡಾವಣೆ ಪ್ರವೇಶಿಸಿದ್ದ ಮೂರ್ತಿಯನ್ನು ಕೋದಂಡ ರಾಮಸ್ವಾಮಿ ದೇವಾಲಯದ ಮೈದಾನದತ್ತ ತರಲಾಗುತ್ತಿತ್ತು. ಇದಕ್ಕಾಗಿ ರಸ್ತೆಯಲ್ಲಿದ್ದ ವಿಭಜಕಗಳನ್ನು ಒಡೆದು ಹಾಕಲಾಯಿತು. ಜತೆಗೆ ರಸ್ತೆ ಪಕ್ಕದಲ್ಲಿದ್ದ ಮೋರಿಯನ್ನು ಮುಚ್ಚಲಾಯಿತು.

ಇದಕ್ಕೆ ಯಾವುದೇ ಅನುಮತಿಯನ್ನೂ ಆಯೋಜಕರು ಪಡೆದಿರಲಿಲ್ಲ. ಈ ಸಂಬಂಧ ಮಾಹಿತಿ ಪಡೆದು ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಜಗದೀಶ್‌, ಆಯೋಜಕರ ವರ್ತನೆಯನ್ನು ಪ್ರಶ್ನಿಸಿದರು. ಮೂರ್ತಿ ರವಾನೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕಿತ್ತು. ಏಕಾಏಕಿ ಸಾರ್ವಜನಿಕರ ಆಸ್ತಿಗೆ ಧಕ್ಕೆ ಮಾಡುವುದು ಅಪರಾಧ ಎಂದು ಹೇಳಿ ಪ್ರಕರಣ ದಾಖಲಿಸಿದ್ದಾರೆ.

ಮೂರ್ತಿ ಹೊತ್ತ ಲಾರಿಯು 26 ಅಡಿ ಅಗಲವಿದೆ. 750 ಟನ್‌ ಭಾರವಿದೆ. ಇದನ್ನು ರಸ್ತೆಯಲ್ಲಿ ಸಾಗಿಸುವಾಗ ಸರ್ಕಾರಿ ಜಾಗದಲ್ಲಿ ಅತಿಕ್ರಮವಾಗಿ ಪ್ರವೇಶಿಸಲಾಗಿದೆ. ಅದನ್ನು ಕೇಳಿದ್ದ ಸರ್ಕಾರಿ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಉಪವಿಭಾಗಾಧಿಕಾರಿ ಜಗದೀಶ್‌ ಅವರೇ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.