Arrested: ಬಾರ್‌ಗೆ ನುಗ್ಗಿ ಸುಲಿಗೆ; ರೌಡಿಶೀಟರ್‌ ಸೇರಿ ನಾಲ್ವರ ಸೆರೆ


Team Udayavani, Nov 28, 2023, 10:30 AM IST

Arrested: ಬಾರ್‌ಗೆ ನುಗ್ಗಿ ಸುಲಿಗೆ; ರೌಡಿಶೀಟರ್‌ ಸೇರಿ ನಾಲ್ವರ ಸೆರೆ

ಬೆಂಗಳೂರು: ಇತ್ತೀಚೆಗೆ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ವೊಂದಕ್ಕೆ ನುಗ್ಗಿ ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ ಮಾಡಿದ್ದ ರೌಡಿಶೀಟರ್‌ ಸೇರಿ ನಾಲ್ವರನ್ನು ಆರ್‌.ಟಿ. ನಗರ ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ ನಿವಾಸಿ ಇಮ್ರಾನ್‌ ಅಲಿಯಾಸ್‌ ಬೊಡ್ಚೆ(29), ಕೆ.ಜಿ. ಹಳ್ಳಿಯ ಮೋಹಿತ್‌ ಅಲಿಯಾಸ್‌ ಮೋಹನ್‌ (24), ಅರಾಫ‌ತ್‌ ಅಹಮದ್‌(25) ಹಾಗೂ ಸೈಯದ್‌ ಮಾಜ್‌ (23) ಬಂಧಿತರು.

ಆರೋಪಿಗಳಿಂದ 12,500 ರೂ. ನಗದು, ನಾಲ್ಕು ಬೈಕ್‌ ವಶಕ್ಕೆ ಪಡೆಯಲಾಗಿದೆ.

40 ಸಾವಿರ ರೂ. ಸುಲಿಗೆ: ಆರೋಪಿಗಳ ಪೈಕಿ ಇಮ್ರಾನ್‌ ಜೆ.ಸಿ.ನಗರ ಠಾಣೆ ರೌಡಿಶೀಟರ್‌ ಆಗಿದ್ದು, ಈತ ತನ್ನ ರೌಡಿಪಡೆ ಕಟ್ಟಿಕೊಂಡು ಠಾಣೆ ವ್ಯಾಪ್ತಿಯಲ್ಲಿ ನ.21ರ ರಾತ್ರಿ 11.55ಕ್ಕೆ ದಿನ್ನೂರು ಮುಖ್ಯ ರಸ್ತೆಯ ನೇಚರ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ನುಗ್ಗಿ ಕ್ಯಾಶಿ ಯರ್‌ಗೆ ಮಾರಕಾಸ್ತ್ರ ತೋರಿಸಿ 40 ಸಾವಿರ ರೂ. ಸುಲಿಗೆ ಮಾಡಿ ಪರಾರಿಯಾಗಿದ್ದರು.

10 ಪ್ರಕರಣ ಪತ್ತೆ: ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನದಿಂದ ಆರ್‌.ಟಿ. ನಗರ ಸೇರಿ ನಗರ, ಗ್ರಾಮಾಂತರ ಠಾಣೆ, ತಮಿಳುನಾಡಿನ ವಿವಿಧೆಡೆ ದಾಖ ಲಾಗಿದ್ದ 10 ಪ್ರಕರಣ ಪತ್ತೆಯಾಗಿವೆ. ಆರೋಪಿಗಳ ಪೈಕಿ ಇಮ್ರಾನ್‌ ವಿರುದ್ಧ ಪೀಣ್ಯ, ನೆಲಮಂಗಲ ಟೌನ್‌, ಗ್ರಾಮಾಂತರ, ಕಡೂರು, ಡಿ.ಜೆ.ಹಳ್ಳಿ. ಬೆಂಗಳೂರು ನಗರ ರೈಲ್ವೆ ಪೊಲೀಸ್‌ ಠಾಣೆ, ಕಾಟನ್‌ ಪೇಟೆ, ಕೆಂಗೇರಿ, ಕುಮಾರಸ್ವಾಮಿ ಲೇಔಟ್‌, ವಿದ್ಯಾರಣ್ಯ ಪುರ, ಯಲಹಂಕ ನ್ಯೂಟೌನ್‌ ಸಂಪಿಗೆಹಳ್ಳಿ, ಕೆಂಗೇರಿ, ಜೆ.ಸಿ.ನಗರ ಸೇರಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸುಲಿಗೆ, ದರೋಡೆ, ಕೊಲೆಗೆ ಯತ್ನ, ಹಲ್ಲೆ, ದ್ವಿಚಕ್ರ ವಾಹನ ಕಳವು ಸೇರಿ 31ಕ್ಕೂ ಅಧಿಕ ಅಪರಾಧ ಪ್ರಕರಣಗಳು ದಾಖಲಾಗಿವೆ.

ಇನ್ನು ಆರೋಪಿ ಮೋಹಿತ್‌ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆರೋಪಿ ಅರಾಫ‌ತ್‌ ಅಹ ಮದ್‌ ಬಾಣಸವಾಡಿ, ಸೂರ್ಯನಗರ, ಹೆಣ್ಣೂರು, ಭಾರತಿನಗರ, ಪರಪ್ಪನ ಅಗ್ರಹಾರ, ಕೊಡಿಗೇಹಳ್ಳಿ, ಪುಲಿಕೇಶಿನಗರ, ಸದಾಶಿವನಗರ ಸೇರಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸುಲಿಗೆ ದರೋಡೆ, ಹಲ್ಲೆ, ದ್ವಿಚಕ್ರ ವಾಹನ ಕಳವು ಸೇರಿ 21ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.

 

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.