ಪಡಿತರ ಖರೀದಿಯಲ್ಲಿ ಅವ್ಯವಹಾರ: ದೂರು
Team Udayavani, Aug 12, 2017, 9:20 AM IST
ಬೆಂಗಳೂರು: ಪಡಿತರ ಕಾರ್ಡ್ದಾರರಿಗೆ ವಿತರಿಸಲು ಖರೀದಿಸಲಾಗುವ ಆಹಾರಧಾನ್ಯ ಖರೀದಿಯಲ್ಲಿ 23.32 ಕೋಟಿ ರೂ. ಅವ್ಯವಹಾರ ನಡೆದಿದ್ದು, ಕೇಂದ್ರೀಯ ಲೆಕ್ಕಪರಿಶೋಧನ ತಂಡದಿಂದ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಮುಖ್ಯ ಕಾರ್ಯದರ್ಶಿ ಸುಭಾಶ ಚಂದ್ರ ಕುಂಟಿಯಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಭೀಮಪ್ಪ ಗಡಾದ, ಅವ್ಯವಹಾರ ನಡೆದಿರುವ ಬಗ್ಗೆ ಪೂರಕ ದಾಖಲೆಗಳನ್ನೂ ಸಲ್ಲಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು
Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ ನೀರು… ಮುಳುಗಿದ ಬ್ಯಾರೇಜ್
Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು
5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್ ಪರೀಕ್ಷೆ ಇಲ್ಲ!
Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?
MUST WATCH
ಹೊಸ ಸೇರ್ಪಡೆ
Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ
INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್ ಆಕರ್ಷಕ ಶತಕ
Anesthesia: ರೋಗಿ ಸುರಕ್ಷೆಗೆ ಒಂದು ನಮನ – ವಿಶ್ವ ಅರಿವಳಿಕೆ ದಿನ ಅಕ್ಟೋಬರ್ 16
Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು
Global Infection Control: ಜಾಗತಿಕ ಸೋಂಕು ನಿಯಂತ್ರಣ ಸಪ್ತಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.