Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Team Udayavani, Sep 18, 2024, 11:20 AM IST
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಪ್ರಕರಣಗಳನ್ನು ನಗರ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸಂತ್ರಸ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದರ ಜತೆಗೆ ಪೊಲೀಸ್ ಠಾಣೆ ಅಥವಾ ಪೊಲೀಸ್ ಸಹಾ ಯವಾಣಿ 112ಗೆ ಕರೆ ಮಾಡಿದಾಗ ತಕ್ಷಣ ಸ್ಪಂದಿಸ ಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾಹಿತಿ ನೀಡಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಯಲ್ಲಿ ವಾಹನ ಅಡಡ್ಡಗಟ್ಟಿ ಹÇÉೆ ನಡೆಸಿ ಸಂದರ್ಭದಲ್ಲಿ ಸಂಯಮ ಕಳೆದು ಕೊಳ್ಳದೇ ಪೊಲೀಸರಿಗೆ ದೂರು ನೀಡಿ. ಸಂಚಾರ ನಿಯಮಗಳನ್ನು ಪಾಲಿಸುವುದು ಸಹ ಸಾರ್ವಜನಿಕರ ಕರ್ತವ್ಯ. ಸಂಚಾರದ ವೇಳೆ ವ್ಯತ್ಯಯಗಳಾದಾಗ ಸಂಯಮ ಕಳೆದುಕೊಳ್ಳುವುದರ ಬದಲು ಬಗೆಹರಿಸಿ ಕೊಳ್ಳಲು ಸಾಕಷ್ಟು ಅವಕಾಶಗಳಿವೆ ಎಂದು ಅವರು ತಿಳಿದ್ದಾರೆ.
ಕಾರಾಗೃಹದ ಅಧಿಕಾರಿಗಳ ವಿರುದ್ಧ ಕೇಸ್:
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಬಳಿ ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳು ಪತ್ತೆಯಾದ ಕುರಿತು ಜೈಲಾಧಿ ಕಾರಿಗಳು, ಭದ್ರತಾ ಸಿಬ್ಬಂದಿ, ಸಂಬಂಧಪಟ್ಟ ಬ್ಯಾರಕ್ನಲ್ಲಿರುವ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಶನಿವಾರ ಆಗ್ನೇಯ ವಿಭಾಗದ ಪೊಲೀಸರ ತಂಡ ದಾಳಿ ನಡೆಸಿದಾಗ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ತನಿಖೆ ಆರಂಭಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.