ರಾಘವೇಶ್ವರ ಶ್ರೀಗಳಿಂದ “ಗೋ ಅಭಯ ಚಾತುರ್ಮಾಸ್ಯ’
Team Udayavani, Jul 10, 2017, 11:35 AM IST
ಬೆಂಗಳೂರು: ಕಳೆದ ವರ್ಷ ಗೋ ಚಾತುರ್ಮಾಸ್ಯದ ಮೂಲಕ ಗೋಸಂರಕ್ಷಣೆ ಸಂದೇಶ ಸಾರಿದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಈ ಬಾರಿ ಅಭಯ ಚಾತುರ್ಮಾಸ್ಯವನ್ನು ಆರಂಭಿಸುವ ಮೂಲಕ ಗೋವುಗಳಿಗೆ ಅಭಯ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಭಾನುವಾರ ನಗರದ ಗಿರಿನಗರ ರಾಮಾಶ್ರಮದಲ್ಲಿ ರಾಘವೇಶ್ವರ ಶ್ರೀಗಳು, ಗೋ ಕಲಾಕೃತಿಗೆ ಹಸ್ತಾಕ್ಷರ ನೀಡುವ ಮೂಲಕ ಅಭಯ ಚಾತುರ್ಮಾಸ್ಯಕ್ಕೆ ಚಾಲನೆ ನೀಡಿದರು. ಇದೇ ವೇಳೆ ಅಭ್ಯಾಕ್ಷರ ಆಂದೋಲನದ ಬಗ್ಗೆಯೂ ಘೋಷಿಸಿದ ಅವರು, “ಗೋವು ಕತ್ತರಿಸುವ ಕತ್ತಿಗೆ ಲೇಖನಿಯಿಂದ ಉತ್ತರ ನೀಡುವ, ರಕ್ತಕ್ಕೆ ಶಾಯಿಯಿಂದ ಪ್ರತಿಕ್ರಿಯಿಸಲು” ಈ ಆಂದೋಲನ ಮೀಸಲಾಗಿದೆ ಎಂದು ಹೇಳಿದರು.
ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ರಾಜೇಂದ್ರ, ಉದ್ಯಮಿ ಪವನ್ ಶೇಟ್, ಪಶುವೈದ್ಯ ಡಾ.ಬಸವರಾಜ ಬಿರಾದಾರ್, ಹವ್ಯಕ ಸಭಾ ಅಧ್ಯಕ್ಷ ಡಾ.ಗಿರಿಧರ್ ಕಜೆ, ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಗೋವಿಜಾnನಿ ಡಾ.ಕೆ.ಪಿ.ರಮೇಶ್, ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷೆ ವಿಜಯಲಕ್ಷಿ ದೇಶಮಾನೆ, ಜೆಡಿಎಸ್ ಮುಖಂಡ ಲಕ್ಷಿನಾರಾಯಣ ಉಪಸ್ಥಿತರಿದ್ದರು.
ರಾಜ್ಯಾದ್ಯಂತ 5 ಕೋಟಿ ಅಭಯಾಕ್ಷರ ಸಂಗ್ರಹ: ಅಭಯ ಚಾತುರ್ಮಾಸ್ಯ ಹಾಗೂ ಹಾಲು ಹಬ್ಬ ಕಾರ್ಯಕ್ರಮ ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ನಡೆಯಲಿದೆ. ಇದರ ಜತೆಗೆ ರಾಜ್ಯದ್ಯಾಂತ ಸಂಚರಿಸಲಿರುವ ಗೋ ಅಭಯಾಕ್ಷರ ಯಾತ್ರೆ 5 ಕೋಟಿ ಜನರ ಸಹಿ ಸಂಗ್ರಹಿಸುವ ಗುರಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.