ಪಾಲಿಕೆ ಬಜೆಟ್‌ಗೆ ಸಿಗದ ಸರ್ಕಾರದ ಒಪ್ಪಿಗೆ


Team Udayavani, May 23, 2021, 1:19 PM IST

Government’s approval of budget

ಬೆಂಗಳೂರು: ಪಾಲಿಕೆಯ 2021-22ನೇಸಾಲಿನ ಬಜೆಟ್‌ಗೆ ಸರ್ಕಾರಕ್ಕೆ ಪ್ರಸ್ತಾವನೆಕಳುಹಿಸದೆ ಇರುವುದರಿಂದ ಸರ್ಕಾರದಿಂದಇನ್ನೂ ಅನುಮೋದನೆ ಸಿಕ್ಕಿಲ್ಲ. ಪಾಲಿಕೆಯಬಜೆಟ್‌ನಲ್ಲಿ ನಗರದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರಗಳು ಇಲ್ಲದ ವಾರ್ಡ್‌ಗಳಲ್ಲಿ ಮೊದಲಹಂತದ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆಮಾಡುವುದು ಹಾಗೂ ಪಾಲಿಕೆಯಶಾಲೆಗಳನ್ನು ಅಭಿವೃದ್ಧಿಪಡಿಸುವುದುಸೇರಿದಂತೆಹಲವುಅಭಿವೃದ್ಧಿಯೋಜನೆಗಳನ್ನುರೂಪಿಸಿಕೊಳ್ಳಲಾಗಿತ್ತು.ಕೊರೊನಾ ಸೋಂಕು ಮೊದಲ ಅಲೆ ಮತ್ತುಎರಡನೇ ಅಲೆಯಿಂದಾಗಿ 2019-20 ಹಾಗೂ2021-22ನೇ ಸಾಲಿನ ಬಜೆಟ್‌ ಮೇಲೆಪರಿಣಾಮ ಬೀರಿದೆ.

2019-20ನೇ ಸಾಲಿನಬಜೆಟ್‌ ಅನುಷ್ಠಾನವೂ ಸಹ ಸರ್ಮಕವಾಗಿ ಆಗಿರಲಿಲ್ಲ. ಇದೀಗ ಕೊರೊನಾ ಎರಡನೇ ಅಲೆಯಿಂದಾಗಿ 2021-22 ನೇ ಸಾಲಿನ ಬಜೆಟ್‌ಅನುಮೋದನೆಆಗಿಲ್ಲ.ಪಾಲಿಕೆಯಿಂದಬಜೆಟ್‌ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸುವುದರಲ್ಲೂ ಸಾಕಷ್ಟು ವಿಳಂಬವಾಗಿದೆ.ಕೊರೊನಾ ಸೋಂಕು ಭೀತಿಯನಡುವೆಯುಕೆಲವುಅಭಿವೃದ್ಧಿಕಾಮಗಾರಿಗಳುನಡೆಯುತ್ತಿವೆ. ಸರ್ಕಾರವು ಪಾಲಿಕೆಯಬಜೆಟ್‌ಗೆ ಅನುಮೋದನೆ ನೀಡಿದರೆ, ತುರ್ತುಅವಶ್ಯವಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ದುರಸ್ತಿಯಲ್ಲಿರುವ ಬಿಬಿಎಂಪಿ ಶಾಲೆಗಳ ಅಭಿವೃದ್ಧಿ ಸೇರಿದಂತೆ ತುರ್ತು ಯೋಜನೆಗಳಿಗೆ ಕ್ರಿಯಾ ಯೋಜನೆ ರೂಪಿಸಿಕೊಂಡು, ಮುಂದುವರಿಯಬಹುದು.

ಇದಕ್ಕೂ ಮುನ್ನ ಪಾಲಿಕೆಯ ಬಜೆಟ್‌ ಅನ್ನುಸರ್ಕಾರಕ್ಕೆ ಕಳುಹಿಸಿಕೊಡಬೇಕಿದೆ ಎಂದುಪಾಲಿಕೆಯ ಅಧಿಕಾರಿಗಳು.ಪಾಲಿಕೆ 2021-22 ನೇ ಸಾಲಿನಲ್ಲಿ9,286.80 ಕೋಟಿ ರೂ. ಮೊತ್ತದ ಬಜೆಟ್‌ಮಂಡನೆ ಮಾಡಿತ್ತು. ಇದರಲ್ಲಿ 250 ಕೋಟಿರೂ. ಆಡಳಿತಾತ್ಮಕ ವೆಚ್ಚ, 80 ಕೋಟಿ ರೂ.ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಸೇರಿದಂತೆಪಾಲಿಕೆಯ ಆಡಳಿತಾತ್ಮಕ ನಿರ್ವಹಣೆ ಹಾಗೂಘನತ್ಯಾಜ್ಯ ನಿರ್ವಹಣಾ ಅನುದಾನವೂ ಇದೆ.

ವಲಯವಾರು ಅಭಿವೃದ್ಧಿಗೂ ಹಿನ್ನಡೆ:ಪಾಲಿಕೆಯ 2021-22ನೇ ಸಾಲಿನ ಬಜೆಟ್‌ನಲ್ಲಿ ಎರಡು ಸಾವಿರ ಕೋಟಿ ರೂ.ಅನುದಾನವನ್ನು ಪಾಲಿಕೆಯ ಎಂಟುವಲಯಗಳ ಅಭಿವೃದ್ಧಿಗೆ ಎಂದುಮೀಸಲಿಡಲಾಗಿತ್ತು. ಈ ಅನುದಾನದಲ್ಲಿಆಯಾ ವಲಯಗಳಲ್ಲಿ ಯಾವ ನಿರ್ದಿಷ್ಟವಿಷಯಗಳಿಗೆ ಆದ್ಯತೆ ನೀಡಬೇಕುಎನ್ನುವುದನ್ನು ತಿಳಿದುಕೊಳ್ಳಲು ಪ್ರತ್ಯೇಕಸಮಿತಿಯನ್ನೂ ರಚನೆ ಮಾಡಲಾಗಿತ್ತು.ಆದರೆ, ಈ ಪ್ರಕ್ರಿಯೆಗಳಿಗಿಂತಲೂ ಮುನ್ನಸರ್ಕಾರಕ್ಕೆ ಪಾಲಿಕೆಯ ಬಜೆಟ್‌ ಮಂಡನೆಅನುಮೋದನೆ ಪ್ರಸ್ತಾವನೆಯೇ ಬಾಕಿಉಳಿದಿದೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.