![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 14, 2017, 9:34 AM IST
ಬೆಂಗಳೂರು: ಅಕ್ರಮ ಗಣಿಗಾರಿಕೆ ಮತ್ತು ಅದಿರು ರಫ್ತು ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಒಡೆತನದ ಓಬಳಾಪುರಂ ಅದಿರು ಕಂಪೆನಿ (ಒಎಂಸಿ) ಮತ್ತು ಬ್ರಹ್ಮಿಣಿ ಸ್ಟೀಲ್ ಇಂಡಸ್ಟ್ರೀಸ್ನ 900 ಕೋಟಿ ರೂ. ಮೌಲ್ಯದ ಆಸ್ತಿ ಮತ್ತು ಷೇರುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ. ರೆಡ್ಡಿ ಮತ್ತು ಕುಟುಂಬ ಕಾನೂನು ಹೋರಾಟದಲ್ಲಿ ಸ್ವಲ್ಪ ಮಟ್ಟಿನ ನೆಮ್ಮದಿ ಕಂಡುಕೊಂಡಂತಾಗಿದೆ.
You seem to have an Ad Blocker on.
To continue reading, please turn it off or whitelist Udayavani.