High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ


Team Udayavani, Oct 9, 2024, 11:18 AM IST

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

ಬೆಂಗಳೂರು: ಮಾತನಾಡುವುದು ವಕೀಲ ಮೂಲಭೂತ ಹಕ್ಕು ಎಂದು ಹೇಳಿರುವ ಹೈಕೋರ್ಟ್‌, ವಕೀಲರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸುವಂತಹ ಆದೇಶಗಳನ್ನು ಹೊರಡಿಸುವ ಅಧಿಕಾರ ಬಾರ್‌ ಕೌನ್ಸಿಲ್‌ ಆಫ್ ಇಂಡಿಯಾಗೆ ಇಲ್ಲ ಎಂದು ಆದೇಶಿಸಿದೆ.

ಬಾರ್‌ ಕೌನ್ಸಿಲ್‌ ಆಫ್ ಇಂಡಿಯಾ 2024ರ ಏಪ್ರಿಲ್‌ 12ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಹಿರಿಯ ವಕೀಲ ಎಸ್‌. ಬಸವರಾಜ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ಆಗಿರುವ ಹಣ ದುರ್ಬಳಕೆ ಬಗ್ಗೆ ಧ್ವನಿ ಎತ್ತಿದ್ದ ವಕೀಲ ಎಸ್‌. ಬಸವರಾಜು ವಿರುದ್ಧ ಬಾರ್‌ ಕೌನ್ಸಿಲ್‌ ಆಫ್ ಇಂಡಿಯಾ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ.

ಅಲ್ಲದೆ, ಭಾರತೀಯ ವಕೀಲರ ಪರಿಷತ್ತಿನ ಅಧ್ಯಕ್ಷರು ಯಾವುದೇ ವಕೀಲರ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವಂತಹ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಮಾಡಿರುವಂತೆ ಸಕ್ಷಮ ಸಿವಿಲ್‌ ನ್ಯಾಯಾಲಯ ಅಥವಾ ಸಾಂವಿಧಾನಿಕ ನ್ಯಾಯಾಲಯಗಳ ಅಧಿಕಾರವನ್ನು ಭಾರತೀಯ ವಕೀಲರ ಪರಿಷತ್‌ ನ ಅಧ್ಯಕ್ಷರು ಕಿತ್ತುಕೊಳ್ಳಲು ಅನುಮತಿ ನೀಡಲಾಗುವುದಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ. ಅದೇ ರೀತಿ ಬಾರ್‌ ಕೌನ್ಸಿಲ್‌ ಆಫ್ ಇಂಡಿ ಯಾದ ಆದೇಶ ಯಾವುದೇ ಒಬ್ಬ ವ್ಯಕ್ತಿಯ ವಿರುದ್ಧವಲ್ಲ, ಇಡೀ ವಕೀಲರ ಸಮುದಾಯದ ವಿರುದ್ಧವಾಗಿದೆ. ವಕೀಲರ ಕಾಯ್ದೆ ಸೆಕ್ಷನ್‌ ಪ್ರಕಾರ, ವಕೀಲರ ಷರಿಷತ್ತಿನ ಚಟುವಟಿಕೆಗಳ ಮೇಲೆ ಬಾರ್‌ ಕೌನ್ಸಿಲ್‌ ಆಫ್ ಇಂಡಿಯಾ ನಿಗಾ ವಹಿಸಬಹುದಾಗಿದೆ. ಆದರೆ ಅದು ವಕೀಲರು ಮಾತನಾಡದಂತೆ ನಿರ್ಬಂಧಿಸುವ ಆದೇಶ ಹೊರಡಿಸುವ ಅಧಿಕಾರ ಕೌನ್ಸಿಲ್‌ಗೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಟಾಪ್ ನ್ಯೂಸ್

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

6-sathish

Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

Na

Haryana: ಸೈನಿ ಪ್ರಮಾಣವಚನಕ್ಕೆ ಬಿಜೆಪಿ ಸಿದ್ಧತೆ: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

1-jin

Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Arrested: ತ.ನಾಡಿನಿಂದ ಬಂದು ಲ್ಯಾಪ್‌ಟಾಪ್‌ ಕಳ್ಳತನ

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Bengaluru: ಹರಳು ಕೂರಿಸುವುದಾಗಿ 1 ಕೋಟಿ ರೂ. ಮೌಲ್ಯದ ಚಿನ್ನ ಕದ್ದ!

Theft: ಪಿಜಿಗಳ ಗುರಿಯಾಗಿಸಿ ಲ್ಯಾಪ್‌ಟಾಪ್‌, ಫೋನ್‌ ಕಳ್ಳತನ

Theft: ಪಿಜಿಗಳ ಗುರಿಯಾಗಿಸಿ ಲ್ಯಾಪ್‌ಟಾಪ್‌, ಫೋನ್‌ ಕಳ್ಳತನ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

Bengaluru: ಬಿಲ್‌ ಕೇಳಿದ್ದಕ್ಕೆ ಬಾರ್‌ ಕ್ಯಾಶಿಯರ್‌ಗೆ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

4(1)

Belman: ಮಾರ್ನೆಮಿಗೆ ಜಕ್ಕ ಮದೀನಾ ರಂಗು!; ಚಿತ್ರವಿಚಿತ್ರ ದಿರಿಸು

7-gadag

Gadag: ಗಣಿಗಾರಿಕೆಯ ಪ್ರಸ್ತಾವಗಳನ್ನು ತಿರಸ್ಕರಿಸಬೇಕು: ತೋಂಟದ ಶ್ರೀಗಳು

3(1)

Bajpe: ಎಕ್ಕಾರ್‌ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.