ಬಂದ್‌ ಕುರಿತ ನಿಲುವು ತಿಳಿಸಲು ಸರ್ಕಾರಕ್ಕೆ ಹೈ ಸೂಚನೆ


Team Udayavani, Apr 11, 2018, 12:14 PM IST

highcourt4.jpg

ಬೆಂಗಳೂರು: ಬಂದ್‌ ಆಚರಣೆ ಕಾನೂನುಬಾಹಿರ ಹಾಗೂ ಬಂದ್‌ನಿಂದ ಉಂಟಾಗುವ ನಷ್ಟ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಹಿಂದೆ ನೀಡಿದ್ದ ತೀರ್ಪು ಜಾರಿ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಬಂದ್‌ ಆಚರಣೆ ಪ್ರಶ್ನಿಸಿ ವೇಳೆ ಉಂಟಾಗುವ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವನ್ನು ಬಂದ್‌ ಆಚರಿಸುವರೇ ಭರಿಸಬೇಕು ಎಂದು ಘೋಷಿಸುವಂತೆ ಕೋರಿ ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘದ ಅಧ್ಯಕ್ಷ ಸಿ.ರಾಜಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಏ. 12ರಂದು ಪುನ: ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಈ ಹಿಂದಿನ  ಆದೇಶದ ಬಗ್ಗೆ ಸರ್ಕಾರ ಯಾವುದೇ ಗಂಭೀರ ಕ್ರಮಗಳಿಗೆ ಮುಂದಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವಾದ ಆಲಿಸಿದ  ನ್ಯಾಯಪೀಠ, ಬಂದ್‌ ಆಚರಣೆ  ಕಾನೂನು ಬಾಹಿರ ಎಂದು ಈಗಾಗಲೇ ತೀರ್ಪು ನೀಡಲಾಗಿದೆ. ಹೀಗಾಗಿ  ತೀರ್ಪು ಜಾರಿ ಹಾಗೂ ಬಂದ್‌ ಆಚರಣೆ ವೇಳೆ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವಾಗುವುದನ್ನು ತಪ್ಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಮಹದಾಯಿ ನದಿ ನೀರು ವಿವಾದ ಬಗೆಹರಿಸುವಂತೆ ಕನ್ನಡ ವಾಟಾಳ್‌ ಪಕ್ಷ ಫೆ.4ರಂದು ನೀಡಿದ್ದ ಬಂದ್‌ “ಅಸಂವಿಧಾನಿಕ’ ಎಂದು ಹೈಕೋರ್ಟ್‌ ಫೆ. 2ರಂದು ತೀರ್ಪು ನೀಡಿತ್ತು.

ಟಾಪ್ ನ್ಯೂಸ್

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Vijayalakshmi arrived at Bellary Jail to meet Darshan

Bellary Jail: ದರ್ಶನ್‌ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Sullia: ಹುಲಿಗಳಿಗೆ ಸಡ್ಡು ಹೊಡೆವ ಸಿಂಹಗಳು!; ನವರಾತ್ರಿ ಆರಂಭದಿಂದ ಕೊನೆವರೆಗೆ ಮಾತ್ರ ಸೇವೆ

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Vijayalakshmi arrived at Bellary Jail to meet Darshan

Bellary Jail: ದರ್ಶನ್‌ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.