ಅಧಿಕ ಸಂಖ್ಯೆ ಬಸ್‌ ರಸ್ತೆಗೆ


Team Udayavani, Apr 19, 2021, 1:59 PM IST

High number of bus routes

ಬೆಂಗಳೂರು: ಆರನೇ ವೇತನ ಆಯೋಗದವರದಿ ಜಾರಿಗೆ ಒತ್ತಾಯಿಸಿ ಸಾರಿಗೆಸಂಸ್ಥೆಯ ನೌಕರರು ಸೋಮವಾರ “ಜೈಲುಭರೋ’ ಚಳವಳಿಗೆ ಮುಂದಾಗಿದ್ದು,ಮುಷ್ಕರದ ಬೆನ್ನಲ್ಲೆ ಭಾನುವಾರ 1406ಬಿಎಂಟಿಸಿ ಬಸ್‌ಗಳು ಸಂಚಾರಮಾಡಿದವು.ಶನಿವಾರ ನಗರದ ವಿವಿಧಡೆಗೆ1,140ಬಸ್‌ಗಳು ಸಂಚರಿಸಿದ್ದವು.

ಇದಕ್ಕೆಹೋಲಿಕೆ ಮಾಡಿದಾಗ ಭಾನುವಾರ ಹೆಚ್ಚಿನಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳುರಸ್ತೆಗಿಳಿದಿವೆ. ಸೋಮವಾರ ಈ ಸಂಖ್ಯೆದ್ವಿಗುಣಗೊಳ್ಳುವ ನಿರೀಕ್ಷೆಯಿದೆ.ಜಿಗಣಿ, ಅನೇಕಲ್‌, ಎಲೆಕ್ಟ್ರಾನಿಕ್‌ ಸಿಟಿ,ದೊಡ್ಡಬಳ್ಳಾಪುರ, ಆವಲಹಳ್ಳಿ,ಹನುಮಂತನಗರ, ಬಿಡಿಎ ಪಾರ್ಕ್‌,ಯಲಹಂಕ, ಬನಶಂಕರಿ, ಕೆ.ಆರ್‌.ಮಾರುಕಟ್ಟೆ , ಕೆ.ಆರ್‌.ಪುರ,ಚಂದ್ರಾಲೇಔಟ್‌, ವಿಜಯನಗರ,ಮೈಸೂರು ರಸ್ತೆ, ಕೆಂಗೇರಿ, ಮಲತ್ತಹಳ್ಳಿ,ಅಂಬೇಡ್ಕರ್‌ ಕಾಲೇಜು, ಸುಜಾತ ಕೊಟ್ಟಿಗೆಪಾಳ್ಯ, ಸ್ಯಾಟಲೆಟ್‌ ಬಸ್‌ ನಿಲ್ದಾಣಸೇರಿದಂತೆ ಮತ್ತಿತರರ ಕಡೆಗಳಿಗೆ ಬಿಎಂಟಿಸಿಬಸ್‌ಗಳು ಪ್ರಯಾಣಿಕರನ್ನು ಹೊತ್ತುಸಾಗಿದವು.

ಮಲ್ಲೇಶ್ವರ, ಯಶವಂತಪುರ,ವಿದ್ಯಾರಣ್ಯಪುರ,ಹೆಬ್ಟಾಳ, ಆರ್‌ಟಿನಗರ,ಶಿವಾಜಿನಗರ, ಹೆಗಡೆ ನಗರ ಸೇರಿದಂತೆಮತ್ತಿತರ ಮಾರ್ಗಗಳಿಗೆ ಮೆಜೆಸ್ಟಿಕ್‌ನಿಂದಅಧಿಕ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳುಸಂಚರಿಸಿದವು.

ಶಿವಾಜಿನಗರ ಬಸ್‌ ನಿಲ್ದಾಣದಲ್ಲಿ ಕಳೆ:ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿಜನರಿಲ್ಲದೆ ಬಣಗುಡುತ್ತಿದ್ದ ಶಿವಾಜಿನಗರಬಸ್‌ನಿಲ್ದಾಣದಲ್ಲಿ ಭಾನುವಾರ ಬಸ್‌ಸಂಚಾರದಿಂದಾಗಿ ಕಳೆ ಕಂಡು ಬಂತು.

ಈಜಿಪುರ, ಶಾಂತಿನಗರ, ಜಯನಗರ,ಕುವೆಂಪುನಗರ, ಕುಮಾರಸ್ವಾಮಿ ಲೇಔಟ್‌,ಕಾರ್ಪೊರೇಷನ್‌, ಆರ್‌.ಟಿ.ನಗರ, ಹೆಬ್ಟಾಳ,ಬನಶಂಕರಿ, ವಿಧಾನಸೌಧ, ಕೆಂಪೇಗೌಡಬಸ್‌ ನಿಲ್ದಾಣ ಸೇರಿದಂತೆ ಇನ್ನಿತರಮಾರ್ಗದಲ್ಲಿ ಬಸ್‌ಗಳು ಸಾಗಿದವು.ಈ ವೇಳೆ ಮಾತನಾಡಿದ ಕೆ.ಆರ್‌.ಪುರದನಿವಾಸಿ ಮುನಿರಾಜು, ಖಾಸಗಿ ಬಸ್‌ಗಳಸಿಬ್ಬಂದಿಯ ದುಪ್ಪಟ್ಟು ದರ ವಸೂಲಿಯಿಂದಜನರು ರೋಸಿ ಹೋಗಿದ್ದಾರೆ. ಬಿಎಂಟಿಸಿಸಂಚಾರ ಕೊಂಚ ನೆಮ್ಮದಿ ತಂದಿದೆಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.