ಹ್ಯುಂಡೈ ಹೊಸ ಎಲೈಟ್‌ ಐ20 ಬಿಡುಗಡೆ


Team Udayavani, Feb 16, 2018, 12:51 PM IST

hundai.jpg

ಬೆಂಗಳೂರು: ಖ್ಯಾತ ಕಾರು ತಯಾರಕ ಸಂಸ್ಥೆ ಹ್ಯುಂಡೈ ಮೋಟಾರ್‌ ಇಂಡಿಯಾ, ಐ20 ಕಾರಿನ ಮಾದರಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಉನ್ನತೀಕರಿಸಿ “ದಿ ನ್ಯೂ 2018 ಎಲೈಟ್‌ ಐ20′ ಕಾರನ್ನು ಬಿಡುಗಡೆ ಮಾಡಿದೆ.

ಸಾಕಷ್ಟು ಸುಧಾರಣೆಗಳ ಜತೆಗೆ ನ್ಪೋರ್ಟಿ ಶೈಲಿಯ ಪ್ರಿಮೀಯಂ ನೋಟವನ್ನು ಹೊಸ ಎಲೈಟ್‌ ಐ20ಗೆ ನೀಡಲಾಗಿದೆ. ಹಿಂದಿನ ಐ20ಗೆ ಹೋಲಿಸಿದರೆ ಎಲೈಟ್‌ ಕಾರಿನ ಹೊರ ಹಾಗೂ ಒಳ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಆಧುನಿಕ ಶೈಲಿಯ ನ್ಯೂ ಎಲೈಟ್‌ ಐ20 ಆಟೋ ಎಕ್ಸ್‌ಪೋ-2018ರಲ್ಲಿ ಎಲ್ಲರ ಕಣ್ಮನ ಸೆಳೆದಿದೆ.

17.77 ಸೆಂ.ಮೀ. ಟಚ್‌ಸೀRÅನ್‌, ಐಪಿಎಸ್‌ ಡಿಸ್‌ಪ್ಲೇವುಳ್ಳ ಏವಿ ನ್ಯಾವಿಗೇಷನ್‌, ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ, ಸುರಕ್ಷತಾ ಸೌಲಭ್ಯ (6-ಏರ್‌ಬ್ಯಾಕ್ಸ್‌, ಪ್ರೊಜೆಕ್ಟರ್‌ ಲ್ಯಾಂಪ್‌ನೊಂದಿಗೆ ಎಲ್‌ಇಡಿ ಡಿಆರ್‌ಎಲ್‌), ಹಿಂಬದಿಯಲ್ಲಿ ಎಸಿ ವೆಂಟ್‌ ಅಳವಡಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ಏರ್‌ ಕರ್ಟನ್‌, ಮಾರ್ಗದ ಬಗ್ಗೆ ಮಾಹಿತಿ ನೀಡುವ ಚಿತ್ರಗಳು ಸ್ಪಷ್ಟವಾಗಿ ಕಾಣಿಸುವಂತೆ ಮಾಡುವ ವ್ಯವಸ್ಥೆ ಎಲೈಟ್‌ ಐ20ಯಲ್ಲಿದೆ. ಆಕರ್ಷಕ ಶೈಲಿಯ ಟೈಲ್‌ ಲ್ಯಾಂಪ್‌ಗ್ಳು ಹಾಗೂ ಆರ್‌16 ಡೈಮಂಡ್‌ ಕಟ್‌ ಅಲಾಯ್‌ ವೀØಲ್‌ಗ‌ಳಿದ್ದು  ಕೆಂಪು ಮತ್ತು ಕಿತ್ತಳೆ ಬಣ್ಣದ ಒಳಾಂಗಣ ವಿನ್ಯಾಸವನ್ನು ರೂಪಿಸಲಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ನ ಐದು ಶ್ರೇಣಿಗಳ ಕಾರುಗಳು ಇದರಲ್ಲಿ ಲಭ್ಯವಿವೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.