ಸರ್ಕಾರ ಟೇಕಾಫ್ ಆಗದಿದ್ದರೆ ಸಾಲ ಮನ್ನಾ ಸಾಧ್ಯವಾಗುತ್ತಿತ್ತೇ?


Team Udayavani, Aug 31, 2018, 12:10 PM IST

sarkara.jpg

ಬೆಂಗಳೂರು: ರಾಜ್ಯ ಸರ್ಕಾರ ಟೇಕಾಫ್ ಆಗದೇ ಇದ್ದರೆ ರೈತರ 45 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲು ಸಾಧ್ಯವಾಗುತ್ತಿತ್ತೇ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸರ್ಕಾರ 100 ದಿನ ಪೂರೈಸುತ್ತಿದ್ದರೂ ಇನ್ನೂ ಟೇಕಾಫೇ ಆಗಿಲ್ಲ ಎಂಬ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಟೀಕೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಪ್ರತಿಕ್ರಿಯೆ ನೀಡಿದ ಅವರು, ಕೊಡಗಿನ ಅತಿವೃಷ್ಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳನ್ನು ಕೇಂದ್ರ ಸರ್ಕಾರವೇ ಶ್ಲಾ ಸಿದೆ. ಸರ್ಕಾರ ಟೇಕಾಫ್ ಆಗದೇ ಇದ್ದರೆ ಇದು ಸಾಧ್ಯವಾಗುತ್ತಿತ್ತೇ? ಭ್ರಮಾಲೋಕದಲ್ಲಿರುವ ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ರೈತರ 45,000 ಕೋಟಿ ರೂ. ಸಾಲ ಮನ್ನಾ ಮಾಡುವ ನಿರ್ಧಾರ ಸಣ್ಣದೇನೂ ಅಲ್ಲ. ಅದೇ ರೀತಿ ರೈತರು, ಕೃಷಿ ಕಾರ್ಮಿಕರನ್ನು ಖಾಸಗಿ ಸಾಲದಿಂದ ಮುಕ್ತಗೊಳಿಸುವ ಋಣ ಪರಿಹಾರ ಅಧಿನಿಯಮ ಜಾರಿಗೊಳಿಸಲು ಮುಂದಾಗಿರುವುದು ಸರ್ಕಾರದ ಇಚ್ಛಾಶಕ್ತಿಯನ್ನು ತೋರಿಸುತ್ತದೆ.

ಕ್ರಿಯಾಶೀಲ ಸರ್ಕಾರ ಮಾತ್ರ ಇಂತಹ ನಿರ್ಧಾರ ಕೈಗೊಳ್ಳಲು ಸಾಧ್ಯ. ಆದರೆ, ನಮ್ಮ ಸರ್ಕಾರದಲ್ಲಿ ಡಿನೋಟಿಫಿಕೇಷನ್‌, ಅಪರಾಧ ಪ್ರಕರಣಗಳು ಆಗಿಲ್ಲ. ಬಹುಷಃ ಇಂತಹ ಸರ್ಕಾರ ಮಾತ್ರ ಕ್ರಿಯಾಶೀಲ ಎಂದು ಯಡಿಯೂರಪ್ಪ ಭಾವಿಸಿರಬಹುದು ಎಂದು ವ್ಯಂಗ್ಯವಾಡಿದರು.

ಸರ್ಕಾರ ಅಸ್ಥಿರ. ಶೀಘ್ರದಲ್ಲೇ ಉರುಳುತ್ತದೆ ಎಂಬ ಬಿಜೆಪಿ ಟೀಕೆ ಬಗ್ಗೆಯೂ ಕಿಡಿ ಕಾರಿದ ಅವರು, ಈ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಅಧಿಕಾರದಲ್ಲಿ ಮುಂದುವರಿಯಲಿದೆ. ಬಿಜೆಪಿಯವರು ಸರ್ಕಾರ ಅಸ್ಥಿರ ಎಂದು ಹೇಳುತ್ತಾ ಕಾಲ ಕಳೆಯಬೇಕಾಗುತ್ತದೆ ಎಂದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಮಿತ್ರ ಪಕ್ಷಗಳಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈ ರೀತಿಯ ಮಾತುಗಳು ಕೇವಲ ಊಹಾಪೋಹ ಮಾತ್ರ. ಸಾಲ ಮನ್ನಾ ಸೇರಿದಂತೆ ಎಲಾ ನಿರ್ಧಾರಗಳನ್ನು ಎರಡೂ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚಿಸಿಯೇ ತೆಗೆದುಕೊಂಡಿವೆ. ಹೀಗಿರುವಾಗ ಭಿನ್ನಾಭಿಪ್ರಾಯ ಎಲ್ಲಿ ಉದ್ಭವವಾಗುತ್ತದೆ ಎಂದು ಪ್ರಶ್ನಿಸಿದರು.

ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಮಾತನಾಡಿ, ಮಿತ್ರ ಪಕ್ಷಗಳ ಮಧ್ಯೆ ಆಂತರಿಕ ಭಿನ್ನಾಭಿಪ್ರಾಯ, ಒಳಜಗಳವಿದೆ ಎಂಬುದು ಸುಳ್ಳು. ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಆಧಾರದ ಮೇಲೆ ಈ ಸರ್ಕಾರ ನಡೆಯುತ್ತಿದೆ. ಹೀಗಾಗಿ ಅಧಿಕಾರದ ಆಸೆ ಹೊಂದಿರುವವರಿಗೆ ನಿರಾಶೆಯಾಗಲಿದೆ ಎಂದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.