ಪಾಲಿಕೆ ಆಯುಕ್ತರಿಂದ ಪ್ರಮುಖ ರಸ್ತೆಗಳ ಪರಿಶೀಲನೆ
Team Udayavani, May 4, 2019, 3:00 AM IST
ಬೆಂಗಳೂರು: ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದ ಬಗ್ಗೆ ಸಂಚಾರ ಪೊಲೀಸರು ಫೋಟೋ ಸಹಿತ ನೀಡಿದ್ದ ವರದಿ ಆಧರಿಸಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿದರು.
ವರದಿಯಲ್ಲಿರುವ ಸ್ಥಳಗಳಿಗೆ ಭೇಟಿ ನೀಡಿದಾಗ ಬಹುತೇಕ ಕಡೆಗಳಲ್ಲಿ ಗುಂಡಿ ಮುಚ್ಚಿರುವುದು ಕಂಡುಬಂತು. ಸಂಚಾರ ಪೊಲೀಸರು ಇನ್ಫೆಂಟ್ರಿರಸ್ತೆ, ಕ್ವೀನ್ಸ್ ರಸ್ತೆ, ಬಾಳೇಕುಂದ್ರಿ ಜಂಕ್ಷನ್, ವಿವಿ ಟವರ್, ಕಾಫಿ ಬೋರ್ಡ್, ಶಿವಾಜಿನಗರ, ಶಾಂತಿನಗರ, ಎಂ.ಜಿ.ರಸ್ತೆ ಸೇರಿದಂತೆ 300ಕ್ಕೂ ಹೆಚ್ಚಿನ ಕಡೆಗಳಲ್ಲಿ ಗುಂಡಿಗಳಿರುವ ಬಗ್ಗೆ ವರದಿ ನೀಡಿದ್ದರು.
ಆದರೆ, ಪಾಲಿಕೆಯ ಅಧಿಕಾರಿಗಳು ಶೀಘ್ರ ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಯುಕ್ತರು ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.