ದೇಶಭಕ್ತಿ ವಿಚಾರದಲ್ಲಿ ವಾರಸುದಾರಿಕೆ ಬೇಕಿಲ್ಲ


Team Udayavani, Apr 14, 2017, 11:49 AM IST

chandrashekar-pati.jpg

ಕೆಂಗೇರಿ: ಅಂಬೇಡ್ಕರ್‌ ಅವರನ್ನು ದಲಿತರಿಂದ, ಬಸವಣ್ಣ ಅವರನ್ನು ವೀರಶೈವರಿಂದ, ಕುವೆಂಪು ಅವರನ್ನು ಒಕ್ಕಲಿಗರಿಂದ ಬಿಡುಗಡೆಗೊಳಿಸಿ ವಿಶ್ವಮಾನವರನ್ನಾಗಿ ನೋಡುವ ಪ್ರವೃತ್ತಿ ಬೆಳಯಬೇಕಾದ ಅಗತ್ಯವಿದೆ. ಜತೆಗೆ ದೇಶ ಭಕ್ತಿಯ ವಿಚಾರದಲ್ಲಿ ವಾರಸುದಾರಿಕೆ ಸರಿಯಲ್ಲ  ಎಂದು ಸಾಹಿತಿ ಚಂದ್ರಶೇಖರ್‌ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ. 

ಅಂಬೇಡ್ಕರ್‌ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಚಾರುಪ್ರಕಾಶನದ “ಅಂಬೇಡ್ಕರ್‌ ಕಾವ್ಯ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು,  “ಇಡೀ ದೇಶದಲ್ಲಿ ಹೊಸ ರೀತಿಯ ರಾಷಿŒàಯ ಸಂಸ್ಕೃತಿ ಪರಿಕಲ್ಪನೆ ಶುರುವಾಗಿದೆ. ಕೇವಲ ಒಂದು ವರ್ಗ ನಾವೇ ಸಂಸ್ಕೃತಿಯ ವಾರಸುದಾರರು ಎನ್ನುವ ಮನೋಧರ್ಮ ಹೊಂದಿದ್ದಾರೆ. ಈ ರೀತಿ ಆಲೋಚನೆಗಳು ಸರಿ ಅಲ್ಲ. ಎಲ್ಲರಿಗೂ ರಾಷ್ಟ್ರದ ಬಗ್ಗೆ ಅಭಿಮಾನವಿದೆ,’ ಎಂದರು.

“ಜಾಗತೀಕರಣ, ಉದಾರೀಕರಣ, ಇತ್ತೀಚೆಗಿನ ಕೇಸರೀಕರಣ ದೇಶದ ದಲಿತರ ದಮನಿತರ ಬಾಳಿನಲ್ಲಿ ಬೆಳಕು ತಂದಿಲ್ಲ. ಬುದ್ಧ, ಬಸವಣ್ಣ ಅಂಬೇಡ್ಕರ್‌, ಪೆರಿಯರ್‌ರವರ ಅರಿವಿನ ಮಾರ್ಗವೇ ದಲಿತರ ದಮನಿತರ ಬಾಳಿನ ವಿಮೋಚನೆ ಮಾರ್ಗ,’ಎಂದು ಪ್ರತಿಪಾದಿಸಿದರು.

ಡಾ.ಬಂಜಗೆರೆ ಜಯಪ್ರಕಾಶ್‌ ಮಾತನಾಡಿ “ಅಂಬೇಡ್ಕರ್‌ ಎಲ್ಲರಿಗೂ ಗೊತ್ತು. ಆದರೆ ಅವರ ವಿಚಾರಧಾರೆಗಳ ಅರಿವಿಲ್ಲ. ರಾಮಾಯಣ ಮುಗಿದಿದೆ. ಈಗ ಭೀಮಾಯಣ ಪ್ರಾರಂಭವಾಗಿದೆ. ಯುವ ಜನಾಂಗ ಮಾನವೀಯತೆ, ಸ್ವಾಭಿಮಾನ, ವಿವೇಕವನ್ನು ರೂಢಿಸಿಕೊಂಡು ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ದೇಶದ ಪ್ರಗತಿಗೆ ಮಹತ್ವ ಹೆಚ್ಚುತ್ತದೆ,’ ಎಂದರು.

ಲೇಖಕ ಎಸ್‌.ಶಿವಮಲ್ಲು, ಪಿವಿಪಿ ಕಲ್ಯಾಣದತ್ತಿಯ ಕಾರ್ಯದರ್ಶಿ ಎ.ಅರ್‌.ಕೃಷ್ಣಮೂರ್ತಿ, ಖಜಾಂಚಿ ಪಿ.ಎಲ್‌.ನಂಜುಂಡ ಸ್ವಾಮಿ, ಧರ್ಮದರ್ಶಿ ಡಾ.ಎಸ್‌.ಚಿನ್ನಸ್ವಾಮಿ, ಡಾ.ಅಂಬೇಡ್ಕರ್‌ ತಾಂತ್ರಿಕ ಮಹಾವಿದ್ಯಾಲ ಯದ ಪ್ರಾಂಶುಪಾಲ ಡಾ.ಸಿ. ನಂಜುಂಡಸ್ವಾಮಿ, ಚಾರುಪ್ರಕಾಶನ ಸಂಸ್ಥೆಯ ಪಾರ್ವತೀಶ್‌ ಬಿಳಿದಾಳೆ ಇದ್ದರು. 

ಕವಿ ಸಿದ್ದಲಿಂಗಯ್ಯ ವಿನೋದ
“ಕವಿಗಳು ಅಷ್ಟು ವ್ಯವಹಾರಸ್ಥರಲ್ಲ. ಮನೆಯಲ್ಲೂ ಒಳ್ಳೆ ಅಭಿಪ್ರಾಯವಿಲ್ಲ. ರೋಡ್‌ನ‌ಲ್ಲಿ ಹೋಗ್ತಾ ಇದ್ದರೆ, ಆಕಾಶದಲ್ಲಿ ಚಂದ್ರನ ನೋಡ್ತಾ ಹಾಗೆಯೇ ಮೈಮರೆ ಯುತ್ತಾರೆ. ಅಂಗಡಿಗೆ ಹೋದರೆ ಚಿಲ್ಲರೆ ಬಿಟ್ಟು ಬರುತ್ತಾರೆ,’ ಎಂದು ಹೇಳುವ ಮೂಲಕ ಕವಿ ಸಿದ್ದಲಿಂಗಯ್ಯ ಸಮಾರಂಭದಲ್ಲಿ ನಗೆ ಹೊನಲು ಹರಿಸಿದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.