Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌


Team Udayavani, Oct 21, 2024, 12:47 PM IST

0527

ಬೆಂಗಳೂರು: ಸಾಲದ ಹಣ ವಾಪಸ್‌ ನೀಡದ ವಿಚಾರಕ್ಕೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತೋಟದಗುಡ್ಡದಹಳ್ಳಿ ನಿವಾಸಿ ರವಿ ಕುಮಾರ್‌(39) ಬಂಧಿತ ಆರೋಪಿ. ಈತ ಕೆಲ ತಿಂಗಳ ಹಿಂದೆ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಮಾದನಾಯಕನಹಳ್ಳಿ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ರವಿ ಕುಮಾರ್‌ನನ್ನು ಬಂಧಿಸಿ, ಕೋರ್ಟ್‌ಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂತ್ರಸ್ತೆ ತಂದೆ ಕೆಲ ತಿಂಗಳ ಹಿಂದೆ ಆರೋಪಿ ರವಿ ಕುಮಾರ್‌ನಿಂದ 70 ಸಾವಿರ ರೂ. ಪಡೆದುಕೊಂಡಿದ್ದರು. 30 ಸಾವಿರ ರೂ. ವಾಪಸ್‌ ನೀಡಿದ್ದರು. ಆದರೆ, ಬಾಕಿ 40 ಸಾವಿರ ರೂ. ಹಾಗೂ ಬಡ್ಡಿ ವಾಪಸ್‌ ಕೊಟ್ಟಿರಲಿಲ್ಲ. ಇದೇ ನೆಪವೊಡ್ಡಿ ಆಗಾಗ್ಗೆ ಸಂತ್ರಸ್ತೆ ಮನೆಗೆ ಹೋಗುತ್ತಿದ್ದ ಆರೋಪಿ, ಒಮ್ಮೆ ಆಕೆಗೆ ಮುತ್ತು ಕೊಟ್ಟಿದ್ದು, ಅದನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದ. ಬಳಿಕ ಈ ಪೋಟೋವನ್ನು ಜಾಲತಾಣದಲ್ಲಿ ಹಾಕುತ್ತೇನೆ ಹಾಗೂ ತಂದೆಯ ಸಾಲದ ಹಣದ ವಿಚಾರ ಪ್ರಸ್ತಾಪಿಸಿ ಬೆದರಿಸಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

4

Crime: ಹೆಂಡತಿಯನ್ನು ಮಾಂಸ ಕತ್ತರಿಸುವ  ಮಚ್ಚಿನಿಂದ ಕೊಂದ ಕೋಳಿ ವ್ಯಾಪಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

6

Karkala: ಬಂಡಿಮಠ ಜಂಕ್ಷನ್‌ನಲ್ಲಿ ಅಪಘಾತಗಳ ಕಾಟ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

5

Kinnigoli: ಪಕ್ಷಿಕೆರೆ-ಕೊಯಿಕುಡೆ ರಸ್ತೆಯುದ್ದಕ್ಕೂ ಹೊಂಡ ಗುಂಡಿ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.