ಕಾಲೇಜು ಫೆಸ್ಟ್‌ನಲ್ಲಿ ಬಿಇ ವಿದ್ಯಾರ್ಥಿ ಹತ್ಯೆ


Team Udayavani, Apr 30, 2023, 12:28 PM IST

tdy-9

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ನಡೆದ ಜಗಳದಲ್ಲಿ ಒಬ್ಬ ಮೆಕಾನಿಕಲ್‌ ಎಂಜಿನಿಯರ್‌ ವಿದ್ಯಾರ್ಥಿ ಹತ್ಯೆಯಾಗಿರುವ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಭಾಸ್ಕರ್‌ ಜೆಟ್ಟಿ (22) ಕೊಲೆಯಾದ ಯುವಕ.

ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಭಾಸ್ಕರ್‌ ಜೆಟ್ಟಿ ಗುಜರಾತ್‌ ಮೂಲದವರಾಗಿದ್ದು, ಮತ್ತಿಕೆರೆಯಲ್ಲಿ ವಾಸವಾಗಿದ್ದ. ಠಾಣೆ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ 8ನೇ ಸೆಮಿಸ್ಟರ್‌ನ ಮೆಕಾನಿಕಲ್‌ ಎಂಜಿನಿಯರ್‌ ವಿದ್ಯಾರ್ಥಿಯಾಗಿದ್ದ. ಶುಕ್ರವಾರ ಸಂಜೆ ಕಾಲೇಜು ಆವರಣದಲ್ಲಿ ಕಾಲೇಜು ಫೆಸ್ಟ್‌ ನಡೆಯುತ್ತಿತ್ತು. ಭಾಸ್ಕರ್‌ ಜೆಟ್ಟಿ ಸ್ನೇಹಿತ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದ. ಆಗ ಮತ್ತೂಂದು ಗುಂಪಿನ ಯುವಕ ಮಧ್ಯ ಪ್ರವೇಶಿಸಿದ್ದಾನೆ. ಅಲ್ಲದೆ, ಭಾಸ್ಕರ್‌ ಜೆಟ್ಟಿ ಸ್ನೇಹಿತ ಹಿಡಿದುಕೊಂಡಿದ್ದ ಧ್ವನಿವರ್ಧಕ(ಮೈಕ್‌) ಕಸಿದುಕೊಂಡಿದ್ದಾನೆ. ಈ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆಯುತ್ತಿತ್ತು. ಆಗ ಮಧ್ಯಪ್ರವೇಶಿಸಿದ ಭಾಸ್ಕರ್‌ ಜೆಟ್ಟಿ ಎದುರಾಳಿ ಗುಂಪಿನ ಯುವಕರ ಜತೆ ಹೊಡೆದಾಡಿಕೊಂಡಿದ್ದ. ಅದು ವಿಕೋಪಕ್ಕೆ ಹೋದಾಗ ಆರೋಪಿಗಳು ಚಾಕುವಿನಿಂದ ಭಾಸ್ಕರ್‌ ಜೆಟ್ಟಿ ಕೈ ಮತ್ತು ಎದೆ ಭಾಗಕ್ಕೆ ಇರಿದಿದ್ದಾರೆ.

ತೀವ್ರರಕ್ತಸ್ರಾವದಿಂದ ಕೆಳಗೆ ಬಿದ್ದ ಭಾಸ್ಕರ್‌ ಜೆಟ್ಟಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾನೆ. ಕೃತ್ಯ ಎಸಗಿದ ಆರೋಪಿಗಳು ಪರಾರಿಯಾಗಿದ್ದಾರೆ.

ಕಾಲೇಜಿನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಗಲಾಟೆ ದೃಶ್ಯ ಸೆರೆಯಾಗಿದ್ದು, ಆರೋಪಿಗಳ ಸುಳಿವು ಸಿಕ್ಕಿದೆ. ಸದ್ಯದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು. ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

8-bng

Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.