ದಕ್ಷಿಣದಲ್ಲಿ ಮತ್ತೆ ರಾಜಕೀಯ ಧ್ರುವೀಕರಣ

ರಾಜ್ಯದಲ್ಲೂ ಎಚ್‌ಡಿಕೆ, ಜಗನ್‌, ಕೆಸಿಆರ್‌, ಸ್ಟಾಲಿನ್‌ ರಾಜಕೀಯ ಪ್ರಾದೇಶಿಕ ಪಕ್ಷಗಳ ಬಲವರ್ಧನೆಗೆ ರಾಷ್ಟ್ರಮಟ್ಟದಲ್ಲಿ ಒಕ್ಕೂಟ

Team Udayavani, Oct 7, 2022, 7:40 AM IST

ದಕ್ಷಿಣದಲ್ಲಿ ಮತ್ತೆ ರಾಜಕೀಯ ಧ್ರುವೀಕರಣ

ಬೆಂಗಳೂರು: ದಕ್ಷಿಣ ಭಾರತದಲ್ಲಿ ರಾಜಕೀಯ ಧ್ರುವೀಕರಣದ ಭಾಗವಾಗಿ ಎಚ್‌.ಡಿ. ಕುಮಾರಸ್ವಾಮಿ, ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ, ಕೆ. ಚಂದ್ರಶೇಖರ ರಾವ್‌ ಹಾಗೂ ಎಂ.ಕೆ. ಸ್ಟಾಲಿನ್‌ ಜತೆಗೂಡಲು ತೀರ್ಮಾನಿಸಿದ್ದಾರೆ.

ದಲಿತ, ರೈತ, ಅಲ್ಪಸಂಖ್ಯಾಕ ಸಮುದಾಯ ಕೇಂದ್ರಿತ ವಾಗಿ ಆಂದೋಲನ ರೂಪಿಸಲು ಇವರೆಲ್ಲ ಒಂದಾಗಿದ್ದು, ಕರ್ನಾಟಕದ ಮುಂದಿನ ಚುನಾವಣೆಯಲ್ಲಿ ಈ ನಾಲ್ವರೂ ಜಂಟಿ ಪ್ರಚಾರಕ್ಕೆ ನಿರ್ಧರಿಸಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಯ ಲಿದ್ದು, ಅಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಿ ಆಂದೋಲನಕ್ಕೆ ಚಾಲನೆ ನೀಡುವರು ಎನ್ನಲಾಗಿದೆ.

ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳು ನಾಡು ರಾಜ್ಯಗಳಲ್ಲಿ ಸ್ಥಳೀಯ ಪ್ರಾದೇಶಿಕ ಪಕ್ಷಗಳು ಗಟ್ಟಿಗೊಳ್ಳುವುದು, ಪರಸ್ಪರ ಸಹಕಾರ ಮತ್ತು ರಾಜಕೀಯ ನೆರವು ಮೂಲಕ ಬಲ ಹೆಚ್ಚಿಸಿ ಕೊಳ್ಳು ವುದು ಇದರ ಉದ್ದೇಶ ಎನ್ನಲಾಗಿದೆ.

ಮುಂದಿನ ಲೋಕಸಭೆ ಚುನಾವಣೆಗೆ ರಾಷ್ಟ್ರ ಮಟ್ಟದಲ್ಲಿ ಭಾರತ ರಾಷ್ಟ್ರೀಯ ಸಮಿತಿ(ಬಿಆರ್‌ಎಸ್‌) ನೇತೃತ್ವದಲ್ಲಿ ಒಕ್ಕೂಟ ರಚನೆಯಾಗಲಿದ್ದು, ಪಶ್ಚಿಮ ಬಂಗಾಲದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್‌ ಕುಮಾರ್‌ ಹಾಗೂ ತೇಜಸ್ವಿ ಯಾದವ್‌, ಒಡಿಶಾದ ನವೀನ್‌ ಪಟ್ನಾಯಕ್‌, ಉತ್ತರಪ್ರದೇಶದ ಅಖೀಲೇಶ್‌ ಯಾದವ್‌, ದಿಲ್ಲಿಯ ಅರವಿಂದ ಕೇಜ್ರಿವಾಲ್‌, ಪಂಜಾಬ್‌ನ ಭಗವಂತ್‌ ಮಾನ್‌ ಜತೆಗೂಡುವರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನೇತೃತ್ವದಲ್ಲೇ ಮುಂದಿನ ತಿಂಗಳು ಸಭೆ ನಡೆಯಲಿದೆ. ಪ್ರತ್ಯೇಕ ಪ್ರಣಾಳಿಕೆಯೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಭಾರತ ರಾಷ್ಟ್ರೀಯ ಸಮಿತಿ ಒಕ್ಕೂಟದಡಿ 4 ರಾಜ್ಯಗಳಲ್ಲಿ ಅಭ್ಯರ್ಥಿಗಳು ಕಣಕ್ಕಿಳಿಯವರು ಎಂದು ತಿಳಿದು ಬಂದಿದೆ.

ಶಾಸಕರಿಗೆ ಕೆಸಿಆರ್‌ ಪಾಠ
ಈ ಮಧ್ಯೆ, ಭಾರತ ರಾಷ್ಟ್ರೀಯ ಸಮಿತಿ ಪಕ್ಷದ ಪ್ರಾರಂಭೋತ್ಸವಕ್ಕೆ ತೆರಳಿದ್ದ ಜೆಡಿಎಸ್‌ ಶಾಸಕರಿಗೆ ಕೆ.ಚಂದ್ರಶೇಖರರಾವ್‌ 2 ಗಂಟೆಗಳ ಕಾಲ ಪ್ರಾದೇಶಿಕ ಪಕ್ಷದ ಅಗತ್ಯ ಮತ್ತು ಮಹತ್ವದ ಬಗ್ಗೆ “ಪಾಠ’ ಮಾಡಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿಯತ್ತ ಮುಖ ಮಾಡಿದ್ದ ಜೆಡಿಎಸ್‌ ಶಾಸಕರಿಗೆ ಮುಂದೆ ನಡೆಯಲಿರುವ ರಾಜಕೀಯ ಧ್ರುವೀಕರಣದ ಸ್ಪಷ್ಟತೆ ಸಿಗಲಿ ಎಂಬ ಕಾರಣಕ್ಕೆ ಎಲ್ಲ ಶಾಸಕರನ್ನು ಕುಮಾರಸ್ವಾಮಿ ಅವರು ಭಾರತ ರಾಷ್ಟ್ರೀಯ ಸಮಿತಿ ಪ್ರಾರಂಭೋತ್ಸವಕ್ಕೆ ಕರೆದೊಯ್ದಿದ್ದರು ಎನ್ನಲಾಗಿದೆ.

ಗೌಡರ ಜತೆ ಸಮಾಲೋಚನೆ
ಹೈದರಾಬಾದ್‌ನಿಂದ ವಾಪಸಾದ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಅಲ್ಲಿನ ವಿದ್ಯಮಾನಗಳನ್ನು ವಿವರಿಸಿದ್ದಾರೆ. ಜಗನ್‌ಮೋಹನ್‌ ರೆಡ್ಡಿ, ಎಂ.ಕೆ.ಸ್ಟಾಲಿನ್‌ ಜತೆಗೂ ನಡೆಸಿದ ಚರ್ಚೆಯ ವಿವರವನ್ನೂ ತಿಳಿಸಿದ್ದಾರೆ.

ಬಿಜೆಪಿ ತಡೆಯಲು ತಂತ್ರ
ಕರ್ನಾಟಕದ ಅನಂತರ ಆಂಧ್ರ ಮತ್ತು ತೆಲಂ ಗಾಣ ದತ್ತ ಬಿಜೆಪಿ ಚಿತ್ತ ಹರಿಸಿರುವುದು, ಜೂ. ಎನ್‌ಟಿಆರ್‌ ಮತ್ತು ಅಮಿತ್‌ ಶಾಭೇಟಿ ಜಗನ್‌ ಹಾಗೂ ಕೆಸಿಆರ್‌ಗೆ ತಲೆಬಿಸಿ ಉಂಟು ಮಾಡಿದೆ. ಹೀಗಾಗಿ ಎಚ್‌ಡಿಕೆ ಹಾಗೂಸ್ಟಾಲಿನ್‌ ಸೇರಿಕೊಂಡು ಬಿಜೆಪಿ ತಡೆಗೆ ತಂತ್ರ ರೂಪಿಸಲಾಗುತ್ತಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.