ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ


Team Udayavani, Apr 4, 2019, 3:00 AM IST

Udayavani Kannada Newspaper

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ 46 ದತ್ತಿನಿಧಿ ಪ್ರಶಸ್ತಿಗಳಿಗೆ ಕೃತಿಗಳನ್ನು ಆಹ್ವಾನಿಸಲಾಗಿದೆ. “ಮಲ್ಲಿಕಾ’ ಪ್ರಶಸ್ತಿಗೆ ಹಿರಿಯ ಕಿರಿಯ ಲೇಖಕಿಯರು ತಾವು ರಚಿಸಿರುವ ಸ್ವತಂತ್ರ ಅಥವಾ ಅನುವಾದಿಸಿರುವ ಕೃತಿಗಳನ್ನು ಕಳುಹಿಸಬಹುದು. ಎಚ್‌.ಕರಿಯಣ್ಣ ಪ್ರಶಸ್ತಿಗೆ ಲೇಖಕಿಯರು ರಚಿಸಿರುವ ಮಕ್ಕಳ ಪುಸ್ತಕ ಕಳುಹಿಸಬಹುದು.

ವೈಚಾರಿಕ ಹಾಗೂ ವೈಜ್ಞಾನಿಕ ಮನೋಭಾವಕ್ಕೆ ಸಂಬಂಧಿಸಿದ ಶ್ರೇಷ್ಠ ಕೃತಿಗೆ ಡಾ.ಎಚ್‌.ನರಸಿಂಹಯ್ಯ ದತ್ತಿ ಪ್ರಶಸ್ತಿ, ಹರಿದಾಸ ಸಾಹಿತ್ಯ ಕೃತಿಗೆ ಅಸುಂಡಿ ಹುದ್ದಾರ್‌ ಕೃಷ್ಣರಾವ್‌ ಸ್ಮಾರಕ ಪ್ರಶಸ್ತಿ, ಉದಯೋನ್ಮುಖ ಬರಹಗಾರರ ಅತ್ಯುತ್ತಮ ಚೊಚ್ಚಲ ಕೃತಿಗೆ ಕೆ.ವಿ.ರತ್ನಮ್ಮ ಪ್ರಶಸ್ತಿ, ಜೈನ ಸಾಹಿತ್ಯ ಕೃತಿಗೆ ಪಿ.ಶಾಂತಿಲಾಲ್‌ ಪ್ರಶಸ್ತಿ, ಜಾನಪದ ಸಾಹಿತ್ಯ ಕೃತಿಗೆ ಅಕ್ಕಮ್ಮ ಗಿರಿಗೌಡ ರುದ್ರಪ್ಪ ಪ್ರಶಸ್ತಿ, ಅತ್ಯುತ್ತಮ ಚೊಚ್ಚಲ ಕವನ ಸಂಕಲನಕ್ಕೆ ಪ್ರೊ.ಡಿ.ಸಿ.ಅನಂತಸ್ವಾಮಿ ಪ್ರಶಸ್ತಿ ನೀಡಲಾಗುವುದು.

2018ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳನ್ನು ಪ್ರಶಸ್ತಿ ಆಯ್ಕೆಗೆ ಕಳುಹಿಸಬೇಕು. ಬಹುಮಾನದ ಬಗ್ಗೆ ಕಸಾಪ ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಪಿಎಚ್‌ಡಿ ಕೃತಿಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ.

ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಹಾಗೂ ಮೊಬೈಲ್‌ ಸಂಖ್ಯೆಗಳನ್ನು ನಮೂದಿಸಬೇಕು. ಸ್ಪರ್ಧೆಯ ದತತಿ ಹೆಸರನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು- 560 018 ಇಲ್ಲಿಗೆ ಮೇ 15ರೊಳಗೆ ಪುಸ್ತಕದ ಮೂರು ಪ್ರತಿಗಳನ್ನು ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.