ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಇಸ್ರೋ ಕೊಡುಗೆ ಅಪಾರ


Team Udayavani, Nov 29, 2017, 11:35 AM IST

bahyakasha-isro.jpg

ಬೆಂಗಳೂರು: ದೇಶದ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಕ್ಕೆ ಇಸ್ರೋ ಸಂಸ್ಥೆ ಅಪಾರ ಕೊಡುಗೆ ನೀಡಿದೆ. ಮೈಸೂರು ರಾಕೆಟ್‌ನಿಂದ ಪ್ರಾರಂಭಗೊಂಡ ಬಾಹ್ಯಾಕಾಶದ ಮೈಲುಗಲ್ಲು ಇಂದು ವಿದೇಶದ ಉಪಗ್ರಹಗಳ ಉಡಾವಣೆ ವರೆಗೂ ಸಾಗಿದೆ ಎಂದು ಇಸ್ರೋ ಅಧ್ಯಕ್ಷ ಎ.ಎಸ್‌.ಕಿರಣ್‌ಕುಮಾರ್‌ ಅಭಿಪ್ರಾಯಪಟ್ಟರು.

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯವು ಆಯೋಜಿಸಿದ್ದ “ಬಾಹ್ಯಾಕಾಶ ತಂತ್ರಜ್ಞಾನ ಕೈಸಾಲೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲೇ ಮೊದಲ ಬಾರಿಗೆ ರಾಕೆಟ್‌ ಬಳಸಿದ್ದು ಮೈಸೂರಿನಲ್ಲಿ ಎಂಬ ಉಲ್ಲೇಖವಿದೆ. ಇದು ಇಡೀ ವಿಶ್ವವೇ ಬೆರಗಾಗುವಂತ ಸಾಧನೆಯನ್ನು ಇಸ್ರೋ ಮಾಡಿದ್ದು, ಅನೇಕ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಹಾರಿಸಿದೆ ಎಂದು ಹೇಳಿದರು. 

ಬಾಹ್ಯಕಾಶ ನೌಕೆ ನಿರ್ಮಾಣದಲ್ಲಿ ಅತ್ಯಾಧುನಿಕ ತಂತ್ರಜಾnನ, ಒಡೆಯದಂತಹ ಗಾಜಿನ ಕವಚ ಬಳಸಿ ವಿದೇಶಗಳಿಗಿಂತ ಕಡಿಮೆ ವೆಚ್ಚದಲ್ಲಿ ನೌಕರ ನಿರ್ಮಿಸಿರುವುದು ಇಸ್ರೋದ ಕೌಶಲ್ಯ. ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಜನತೆ ಇನ್ನೂ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕಾದ ಅವಶ್ಯಕತೆ ಇದೆ. ಬಾಹ್ಯಾಕಾಶ ಕ್ಷೇತ್ರದಲ್ಲೂ ದೇಶವನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಹೇಳಿದರು.  

“ಸ್ಪೇಸ್‌ ಸ್ಪಿನ್‌ ಒನ್‌’ ಎಂಬ ಆ್ಯಪ್‌ ಅಭಿವೃದ್ಧಿಪಡಿಸಿದ್ದು ಇದರಿಂದ ಹಿಮಾಲಯ, ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಪ್ರವಾಸಿ ಕ್ಷೇತ್ರಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷ ಡಾ. ಕಸ್ತೂರಿ ರಂಗನ್‌, ರಿಧಿ ಮಿಶ್ರಾ, ಎ.ಎಸ್‌. ಮಣೆಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

siddaramaiah

Siddaramaiah ಬೆಂಬಲಿಸಿ ಅಹಿಂದದಿಂದ ಹುಬ್ಬಳ್ಳಿ-ಬೆಂಗಳೂರು ಜಾಗೃತಿ ಜಾಥಾ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

3

Crime: ಬುಲೆಟ್‌ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್‌ಗಳಿಗೆ ಬೆಂಕಿ ಹಚ್ಚಿದವ ಸೆರೆ

Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ

Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-thirthahalli

ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

5(1)

Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!

eshwarappa

Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.