![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 1, 2019, 9:12 AM IST
ಬೆಂಗಳೂರು: ನಗರದಲ್ಲಿ ಆಟೋ ಚಾಲಕರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್ 16 ರಂದು ವೈಟ್ ಫೀಲ್ಡ್ ಬಳಿ ಸುಬ್ರಮಣಿ ಎಂಬ ಆಟೋ ಚಾಲಕನ ಐಷಾರಾಮಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಮನೆ ಖರೀದಿಗೆ ಕೋಟ್ಯಂತರ ರೂಪಾಯಿ ಹೂಡಿರುವುದು ಕಂಡು ಬಂದಿದೆ.
ಇಡೀ ಮನೆ ಪರಿಶೀಲನೆ ನಡೆಸಿ ಸುಬ್ರಮಣಿಗೆ ನೊಟೀಸ್ ಜಾರಿ ಮಾಡಿದ್ದು, ಸುಬ್ರಮಣಿ ಐಟಿ ಕಚೇರಿಗೆ ತೆರಳಿ ದಾಖಲೆಗಳನ್ನು ನೀಡಬೇಕಾಗಿದೆ.
ಆದಾಯ ತೆರಿಗೆಕಟ್ಟದೆ ಇರುವ ಕಾರಣ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.