![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 23, 2022, 11:47 AM IST
ಬೆಂಗಳೂರು: ನಗರದ ಮೂರು ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ರಿಯಲ್ ಎಸ್ಟೇಟ್, ಬಿಲ್ಡರ್ ಗಳ ಮನೆ ಮೇಲೆ ಆದಾಯ ಇಲಾಖೆ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಆದಾಯ ತೆರಿಗೆಯಲ್ಲಿ ವಂಚನೆ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಾದ ರೇವಾ ಶಿಕ್ಷಣ ಸಂಸ್ಥೆ, ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಕೃಷ್ಣದೇವರಾಯ ಇನ್ಸ್ಟಿಟ್ಯೂಷನ್ ಮೇಲೆ ಐಟಿ ದಾಳಿ ನಡೆಸಲಾಗಿದೆ.
ಪ್ರಮುಖವಾಗಿ ವಿದೇಶಿ ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಶುಲ್ಕ ಸಂಗ್ರಹ ಆರೋಪ, ಸರ್ಕಾರದ ನಿಯಮಾವಳಿಗಳನ್ನು ಮೀರಿ ಪೇಮೆಂಟ್ ಕೋಟಾ ಸೀಟ್ ಗಳನ್ನು ಮ್ಯಾನೇಜ್ ಮೆಂಟ್ ಗಳು ಬ್ಲಾಂಕಿಂಗ್ ಮಾಡಿ ಹೆಚ್ಚಿಸಿರುವ ಆರೋಪ ಮತ್ತು ಈ ಮೂಲಕ ಅಕ್ರಮವಾಗಿ ಸಂಗ್ರಹಿಸಲಾದ ಹಣದ ಮಾಹಿತಿ ಐಟಿ ಗೆ ಒದಗಿಸದೆ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಗಳ ಅವಧಿಯಲ್ಲಿ 13,313 ಕೋವಿಡ್ ಪ್ರಕರಣ ದೃಢ, 38 ಮಂದಿ ಸಾವು
ಅಲ್ಲದೆ ರಿಯಲ್ ಎಸ್ಟೇಟ್, ಬಿಲ್ಡರ್ ಗಳ ಮನೆ ಮೇಲೂ ದಾಳಿ ಮಾಡಲಾಗಿದೆ. ಸರ್ಚ್ ವಾರೆಂಟ್ ಪಡೆದು ಮುಂಜಾನೆ ಐಟಿ ದಾಳಿ ಮಾಡಿದ್ದು, 20 ಕ್ಕೂ ಹೆಚ್ಚು ಕಡೆ 250 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.