ಎಸ್‌ಎಸ್‌ ಜ್ಯುವೆಲ್ಲರ್ಸ್  ಮಾಲೀಕನಿಗೆ 64 ಲಕ್ಷ ದಂಡ


Team Udayavani, Jul 8, 2021, 6:24 PM IST

Jewelers

ಬೆಂಗಳೂರು: ತೆರಿಗೆ ವಂಚನೆ ಮಾಡಲುಮುಂಬೈನಿಂದ ಕೊರಿಯರ್‌ ಮೂಲಕ ಬಂದಿದ್ದಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣವನ್ನುಅಕ್ರವಾಗಿ ಸಾಗಾಟ ಮಾಡಿದ್ದ ಆರೋಪದಲ್ಲಿ ನಗರ್ತಪೇಟೆಯಲ್ಲಿರುವ ಎಸ್‌ಎಸ್‌ಜ್ಯುವೆಲ್ಲರ್ಸ್‌ಮಾಲೀಕನಿಗೆ ರಾಜ್ಯ ವಾಣಿಜ್ಯ ತೆರಿಗೆ ಉಪಆಯುಕ್ತ ಬರೋಬರಿ 64 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಅಕ್ರಮ ಚಿನ್ನಾಭರಣ ಸಾಗಾಟ ಸಂಬಂಧ8,06,739 ರೂ. ಹಾಗೂತೆರಿಗೆ ವಂಚನೆ ಸಂಬಂಧ56,21,255 ರೂ. ಒಟ್ಟು64,27,994 ರೂ. ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ಹಿನ್ನೆಲೆ?: ಆರೋಪಿತ ಜ್ಯುವೆಲ್ಲರಿಮಾಲೀಕ ತೆರಿಗೆ ವಂಚಿಸುವ ಉದ್ದೇಶದಿಂದಮುಂಬೈಹಾಗೂ ನೆರೆ ರಾಜ್ಯಗಳಿಂದ ಅಕ್ರಮವಾಗಿಕೋರಿಯರ್‌ ಮೂಲಕ ಚಿನ್ನಾಭರಣ ಖರೀದಿಸುತ್ತಿದ್ದ.2020, ನ. 21ರಂದು ತಡರಾತ್ರಿ ಸಿಟಿ ಮಾರುಕಟ್ಟೆ ಠಾಣೆಯ ಪಿಎಸ್‌ಐ ಸವಿತಾ, ಕಾನ್‌ಸ್ಟೆàಬಲ್‌ಗಳಾದ ಹನುಮಂತ, ಆನಂದ್‌ ಅವರುದೊಡ್ಡಪೇಟೆ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು,ವಾಹನಗಳ ತಪಾಸಣೆಯಲ್ಲಿ ತೊಡಗಿದ್ದರು.

ಅದೇವೇಳೆ ಈಗಾಗಲೇ ಬಂಧನಕ್ಕೊಳಗಾಗಿರುವಮುಂಬೈನ ದಲಪತ್‌ ಸಿಂಗ್‌(34) ಮತ್ತು ರಾಜಸಾನ § ಮೂಲದ ವಿಕಾಸ್‌ ಕುಮಾರ್‌ (35) ಎಂಬವರು ದ್ವಿಚಕ್ರ ವಾಹನದಲ್ಲಿಬರುತ್ತಿದ್ದರು. ಅವರನ್ನುತಡೆದು ವಿಚಾರಣೆ ನಡೆಸಿ, ಅವರ ಬ್ಯಾಗ್‌ಗಳಶೋಧಿಸಿದಾಗ3ಕೋಟಿ ರೂ. ಮೌಲ್ಯದ 65ನೆಕ್ಲೇಸ್‌,7 ಜತೆಬಳೆಗಳು, 150 ಗ್ರಾಂ ಕಿವಿಯೋಲೆಸೇರಿ 6.55 ಕೆ.ಜಿ. ಚಿನ್ನಾಭರಣ ಪತ್ತೆಯಾಗಿತ್ತು.

ಈಬಗ್ಗೆ ಪ್ರಶ್ನಿಸಿದಾಗ ಆರೋಪಿಗಳು ಗೊಂದಲದಹೇಳಿಕೆ ನೀಡಿದ್ದರು.ಬಳಿಕ ಆರೋಪಿಗಳನ್ನು ಠಾಣೆಗೆ ಕರೆದೊಯ್ದುವಿಚಾರಣೆ ನvಸಿದಾ ೆ ಗ ಇದು ಕೇವಲ ಶೇ.1ರಷ್ಟುಗೂà ೆ ಲ್ಡ್‌. Öಚ್ಚಿ ೆ ನ ಬೆಲೆಯು ಇಲ್ಲ. ಶಿವಾಜಿನಗರದವ್ಯಕ್ತಿಯೊಬ್ಬರಿಗೆ ಸೇರಿ¨ುª ‌ ಎಂದೆಲ್ಲ ಕಥೆಸೃಷ್ಟಿಸುತ್ತಿದ್ದರು. ಅಲ್ಲದೆ, ಈ ಗೋಲ್ಡ್‌ ನಮ್ಮದಲ್ಲಎಂದು ಸುಮಾರು 15 ಮಂದಿಯನ್ನುಕರೆಸಿದ್ದರು.

ನಂತರ ತೀವ್ರ ವಿಚಾರಣೆ ನಡೆಸಿದಾಗನಗರ್ತಪೇಟೆಯಲ್ಲಿರುವ ಎಸ್‌ಎಸ್‌ ಜ್ಯುವೆಲ್ಲಸ್‌ìನಿಂದ ಬುಲ್‌ಟೆಂಪಲ್‌ ರಸ್ತೆಯಲ್ಲಿರುವಮಾಲೀಕರ Êುನೆ ‌ ಗೆ ಕೊಂಡೊಯ್ಯುತ್ತಿರುವುದಾಗಿಹೇಳಿದ್ದರು. ಜ್ಯುವೆಲ್ಲರ್ಗೆ ಕರೆದೊಯ್ದಾಗಲೂಯಾವುದೇ ದಾಖಲೆ ಸಿಕ್ಕಿರಲಿಲ್ಲ

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.