![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
ಬಾಕ್ಸಿಂಗ್ ಪಂದ್ಯದ ವೇಳೆಯೇ ಕಿಕ್ ಬಾಕ್ಸರ್ ಸಾವು : ಆಯೋಜಕರ ನಿರ್ಲಕ್ಷವೆಂದ ಪೋಷಕರು
Team Udayavani, Jul 14, 2022, 5:32 PM IST
![ಬಾಕ್ಸಿಂಗ್ ಪಂದ್ಯದ ವೇಳೆಯೇ ಕಿಕ್ ಬಾಕ್ಸರ್ ಸಾವು : ಆಯೋಜಕರ ನಿರ್ಲಕ್ಷವೆಂದ ಪೋಷಕರು](https://www.udayavani.com/wp-content/uploads/2022/07/kick-boxer-620x411.jpg)
ಬೆಂಗಳೂರು : ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸೆಣಸಾಡುತ್ತಿರುವಾಗಲೇ ಕಿಕ್ ಬಾಕ್ಸರ್ ಓರ್ವ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ನಲ್ಲಿ ಸ್ಪರ್ಧಿಸಿದ್ದ ಮೈಸೂರಿನ ಹೊಸಕೇರಿ ನಿವಾಸಿಯಾಗಿರುವ ನಿಖಿಲ್ (24) ಸಾವನ್ನಪ್ಪಿದ ಬಾಕ್ಸರ್.
ಘಟನೆ ವಿವರ : ಕೆ ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮೈಸೂರಿನ ನಿಖಿಲ್ ಕೂಡಾ ಭಾಗವಹಿಸಿದ್ದರು, ಕಿಕ್ ಬಾಕ್ಸಿಂಗ್ ಸ್ಪರ್ಧೆ ನಡೆಯುವ ವೇಳೆ ಎದುರಾಳಿಯ ಪಂಚ್ ಗೆ ನಿಖಿಲ್ ತಲೆಗೆ ಗಂಭೀರ ಗಾಯವಾಗಿ ಕುಸಿದು ಬಿದ್ದಿದ್ದಾನೆ, ಈ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನಿಖಿಲ್ ನನ್ನು ನಾಗರ ಬಾವಿಯಲ್ಲಿರುವ ಜಿ.ಎಂ. ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಖಿಲ್ ಸಾವನ್ನಪ್ಪಿದ್ದಾನೆ.
ಘಟನೆಯ ಕುರಿತು ನಿಖಿಲ್ ಪೋಷಕರು ಹೇಳಿರುವಂತೆ ಸ್ಪರ್ಧೆ ಆಯೋಜಕರು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ಸ್ಟ್ರೆಚ್ಚರ್, ಹಾಗೂ ವೈದ್ಯರನ್ನು ನಿಯೋಜಿಸಿರಲಿಲ್ಲ ಅಲ್ಲದೆ ಸ್ಪರ್ಧೆ ಐದನೇ ಮಹಡಿಯಲ್ಲಿ ನಡೆದಿತ್ತು ಅಲ್ಲಿಂದ ನಿಖಿಲ್ ನನ್ನು ಹೊತ್ತುಕೊಂಡೇ ಬರಬೇಕಾಯಿತು ಅಲ್ಲದೆ ತುರ್ತು ವ್ಯವಸ್ಥೆಗೆಂದು ಆಮ್ಲಜನಕದ ವ್ಯವಸ್ಥೆಯೂ ಇರಲಿಲ್ಲ ಹೀಗಾಗಿ ನಿಖಿಲ್ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆ ನಡೆದ ಬಳಿಕ ಸ್ಪರ್ಧೆ ಆಯೋಜಿಸಿದ್ದ ವ್ಯಕ್ತಿಯೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಕಿಕ್ ಬಾಕ್ಸಿಂಗ್ ಸ್ಪರ್ಧೆ ಆಯೋಜಕರ ವಿರುದ್ಧ ಮೃತ ನಿಖಿಲ್ ಕುಟುಂಬಸ್ಥರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ : S1EP- 259: ಗ್ರಹಿಣಿಯ ಬದುಕನ್ನು ಎಂದೂ ವಿಶ್ಲೇಷಿಸಿ, ಹೀನಾಯಿಸಬೇಡ
ಟಾಪ್ ನ್ಯೂಸ್
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
MUST WATCH
ಹೊಸ ಸೇರ್ಪಡೆ
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.