ಮಹಿಳಾ ಕುಸ್ತಿ ಅಕಾಡೆಮಿಗೆ ಭೂಮಿ
Team Udayavani, Feb 26, 2017, 11:38 AM IST
ಬೆಂಗಳೂರು: ಮಹಿಳಾ ಕುಸ್ತಿ ತರಬೇತಿ ಅಕಾಡೆಮಿ ಆರಂಭಕ್ಕೆ ಬೆಂಗಳೂರಿನ ಹೊರವಲಯದಲ್ಲಿ ಎರಡು ಎಕರೆ ಜಾಗ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಸುಧಾಕರ್ ತಿಳಿಸಿದ್ದಾರೆ.
ಶಾಸಕ ಡಾ.ಸುಧಾಕರ್ ಮತ್ತು ಅಕ್ಷರ ಯೋಗ ಸಂಸ್ಥೆ ಜಂಟಿಯಾಗಿ ಅರಮನೆ ಮೈದಾನದಲ್ಲಿ ಶನಿವಾರದಿಂದ ಆರಂಭವಾದ 2 ದಿನಗಳ ಯೋಗ ಮತ್ತು ಮಹಿಳೆಯರಿಗೆ ಆತ್ಮರಕ್ಷಣೆ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
“ಕಾಮನ್ವೆಲ್ತ್ ಗೇಮ್ಸ್ನ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಜಯಗಳಿಸಿದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ರಾಷ್ಟ್ರದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಹೆಚ್ಚಿಸಿದ್ದಾರೆ. ಕುಸ್ತಿಯಲ್ಲಿ ಮಹಿಳೆರು ಭಾಗವಹಿಸಲು ಹೆಚ್ಚು ಉತ್ತೇಜಿಸುವ ನಿಟ್ಟಿನಲ್ಲಿ ಅಕಾಡೆಮಿ ಸ್ಥಾಪಿಸಲು ಬೆಂಗಳೂರಿನ ಹೊರವಲಯದಲ್ಲಿ ಎರಡು ಎಕರೆ ಜಾಗ ನೀಡಲಾಗುವುದು.
ಗೀತಾ ಮತ್ತು ಬಬಿತಾ ಅವರು ಅಕಾಡೆಮಿ ನಡೆಸಲು ಮುಂದಾದಲ್ಲಿ ಸ್ಥಳದ ಅವಕಾಶ ಮಾಡಿಕೊಡಲಾಗುವುದು,” ಎಂದರು. ಮಹಿಳೆರಿಗೆ ಪ್ರತಿಯೊಬ್ಬರೂ ಗೌರವ ನೀಡಬೇಕು. ಅವರೊಂದಿಗೆ ಅನುಚಿತವಾಗಿ ವರ್ತಿಸುವುದು ಅಕ್ಷಮ್ಯ ಅಪರಾಧ. ತಮ್ಮ ಮೇಲಾಗುವ ದೌರ್ಜನ್ಯಗಳನ್ನು ಮಹಿಳೆಯರು ಸಹಿಸಬಾರದು.
ಅನುಚಿತವಾಗಿ ವರ್ತಿಸುವವರ ವಿರುದ್ಧ ಹೋರಾಡಲು ಆತ್ಮ ರಕ್ಷಣೆಯ ಕಲೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ತರಬೇತಿಯ ಸಂಯೋಜಕರಾದ ಅಕ್ಷರ ಮಾತನಾಡಿ, “ಮಾ.8ರಂದು ವಿಶ್ವ ಮಹಿಳಾ ದಿನ ಪ್ರಯುಕ್ತ ಬೃಹತ್ ಮಟ್ಟದಲ್ಲಿ ಶಿಬಿರ ಆಯೋಔ ಜಿಸಲು ಚಿಂತನೆ ನಡೆಸಲಾಗಿದೆ,” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.