ಎಂ-ಸ್ಯಾಂಡ್‌ ಬಗ್ಗೆ ಜಾಗೃತಿ ಬೇಕು


Team Udayavani, Jul 21, 2018, 12:50 PM IST

blore-9.jpg

ರಾಮನಗರ: ಪ್ರಸ್ತುತ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಾಗಿರುವ ಮರಳಿಗೆ ಪರ್ಯಾಯವಾಗಿ ಬಳಕೆಯಾಗುತ್ತಿರುವ ಎಂ-ಸ್ಯಾಂಡ್‌ ಮತ್ತು ಮಲೇಷ್ಯಾರಾಷ್ಟ್ರದಿಂದ ಆಮದು ಮಾಡಿಕೊಳ್ಳುವ ಮರಳಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹೇಳಿದರು.

ತಾಲೂಕಿನ ಬಿಡದಿಯಲ್ಲಿರುವ ಎಂಎಸ್‌ ಐಎಲ್‌ ಮರಳು ಮಾರಾಟ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಎಂ-ಸ್ಯಾಂಡ್‌ ಮತ್ತು ಆಮದು ಮರಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಇವುಗಳ ಬಳಕೆ ಬಗ್ಗೆ ಜಾಗೃತಿ ಅಗತ್ಯ. ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಮರಳಿಗೆ ಕೊರತೆ ಉಂಟಾಗಿದ್ದರಿಂದ ಮಲೇಷಿಯಾದಿಂದ ಮರಳು ಆಮದು ಮಾಡಿಕೊಳ್ಳಲು ಹಿಂದಿನ ಸರ್ಕಾರ ನಿರ್ಧರಿಸಿತ್ತು ಎಂದು ಹೇಳಿದರು.

ಬಿಡದಿಗೆ 4 ಸಾವಿರ ಟನ್‌ ಮಲೇಷ್ಯಾ ಮರಳು: ಇದುವರೆಗೆ 50 ಸಾವಿರ ಮೆಟ್ರಿಕ್‌ಟನ್‌ ಮಲೇಷ್ಯಾ ಮರಳನ್ನು ಆಮದು
ಮಾಡಿಕೊಳ್ಳಲಾಗಿದೆ. ಈ ಪೈಕಿ 4 ಸಾವಿರ ಮೆಟ್ರಿಕ್‌ ಟನ್‌ ಮರಳನ್ನು ಬಿಡದಿಯ ಮಾರಾಟ ಕೇಂದ್ರಕ್ಕೆ ಕೊಡಲಾಗಿದೆ. ಬಿಡದಿ ಕೇಂದ್ರದಲ್ಲಿ ಈವರೆಗೆ ಒಂದು ಸಾವಿರ ಮೆಟ್ರಿಕ್‌ ಟನ್‌ ಮರಳು ಮಾರಾಟವಾಗಿದೆ ಎಂದರು.

50 ಕೆ.ಜಿಗೆ 200 ರೂ.: ಮಲೇಷ್ಯಾದಿಂದ ಮರಳನ್ನು ಹಡಗುಗಳ ಮೂಲಕ ಆಂಧ್ರಪ್ರದೇಶದ ಕೃಷ್ಣಾಪಟ್ಟಣಂಗೆ
ತರಲಾಗಿತ್ತು. ಅಲ್ಲಿಯೇ 50 ಕೆ.ಜಿ ಮರಳಿನ ಚೀಲಗಳನ್ನು ಸಿದ್ಧಪಡಿಸಿ ರಾಜ್ಯದಲ್ಲಿ ಎಂಎಸ್‌ ಐಎಲ್‌ ಸ್ಥಾಪಿಸಿರುವ ಮಾರಾಟ ಕೇಂದ್ರಗಳಿಗೆ ರವಾನಿಸಲಾಗಿದೆ. ಸದ್ಯ ಜಿಎಸ್‌ಟಿ ಮತ್ತು ಇಲಾಖೆಯ ರಾಜಧನ ಸೇರಿ 50 ಕೆ.ಜಿ ಮರಳಿನ ಚೀಲಕ್ಕೆ 200 ರೂ. ದರ ನಿಗದಿಯಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಜನವರಿಯಲ್ಲಿ ಬಿಡದಿಯಲ್ಲಿ ಮರಳು ಮಾರಾಟ ಕೇಂದ್ರ ಆರಂಭವಾಗಿದೆ. ನಂತರ ಚುನಾವಣೆ ಬಂದಿದ್ದರಿಂದ ಹೆಚ್ಚು
ಮರಳು ಮಾರಾಟವಾಗಿಲ್ಲ. ಆದರೆ ಆಮದು ಮರಳಿಗೆ ಬೇಡಿಕೆ ಇದೆ ಎಂದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ಬಿಡದಿ ಪುರಸಭಾ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸುವುದಾಗಿ ತಿಳಿಸಿದರು.

ಮೈಸೂರು ಮಿನರಲ್ಸ… ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನವೀನ್‌ರಾಜ್‌ ಸಿಂಗ್‌, ಸಿ.ಟಿ.ಪುಟ್ಟಸ್ವಾಮಿ, ಗಣಿ ಇಲಾಖೆಯ
ಉಪನಿರ್ದೇಶಕಿ ಲಲಕ್ಷ್ಮಮ್ಮ, ತಾಲೂಕು ಪಂಚಾಯಿತಿ ಸದಸ್ಯ ಗಾಣಕಲ್‌ ನಟರಾಜು ಇದ್ದರು. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.