Mahalaxmi Case: ಉಸಿರುಗಟ್ಟಿಸಿ ಕೊಂದ ಬಳಿಕ 59 ತುಂಡು ಮಾಡಿದ್ದ ಹಂತಕ!
Team Udayavani, Oct 13, 2024, 12:18 PM IST
ಬೆಂಗಳೂರು: ಇತ್ತೀಚೆಗೆ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಮೃತದೇಹವನ್ನು 59 ತುಂಡು ಮಾಡಿ, ಫ್ರಿಡ್ಜ್ ನಲ್ಲಿ ಇಟ್ಟಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಯ ವರದಿಯು ಪೊಲೀಸರ ಕೈ ಸೇರಿದ್ದು, ನೇಪಾಳ ಮೂಲದ ಮಹಾಲಕ್ಷ್ಮೀ ಅವರನ್ನು ಮೊದಲು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪಿ ಮುಕ್ತಿ ರಂಜನ್ ರಾಯ್, ಬಳಿಕ ದೇಹವನ್ನು ಪೀಸ್, ಪೀಸ್ ಮಾಡಿ ಫ್ರಿಡ್ಜ್ನಲ್ಲಿ ಇಟ್ಟಿರುವು ಗೊತ್ತಾಗಿದೆ.
ಮಹಾಲಕ್ಷ್ಮೀ ಅವರನ್ನು ದಿಂಬಿ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ನಂತರ ಮೃತದೇಹವನ್ನು 59 ತುಂಡು ಮಾಡಿ ಫ್ರಿಡ್ಜ್ನಲ್ಲಿ ಇಟ್ಟಿದ್ದರಿಂದ ಕೊಲೆಯ ನಿಖರವಾದ ದಿನಾಂಕ ಹಾಗೂ ಸಮ ಯವು ಪತ್ತೆಯಾಗಿಲ್ಲ. ಮಹಾಲಕ್ಷ್ಮೀಯನ್ನು ಸಾಯಿಸಿದ ಆರೋಪಿ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ನ್ಯಾಯಾಲಯಕ್ಕೆ ಅಬೇಟೆಡ್ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.
ಆರೋಪಿ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ಮುಕ್ತಾಯಗೊಳಿಸುವಂತೆ ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ
Threat: ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್ ಎರಚುವೆ: ಕಿಡಿಗೇಡಿ ಬೆದರಿಕೆ
Arrested: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ
Missing Case: 20 ಲಕ್ಷ ರೂ. ಸಾಲ ಮಾಡಿ ಮನೆ ತೊರೆದ ಬ್ಯಾಂಕ್ ಉದ್ಯೋಗಿ
Bengaluru: ಫೋಟೋ ಕ್ಲಿಕ್ಕಿಸುವಾಗ ಅಡ್ಡ ಬಂದ ಎಚ್ಎಎಲ್ ನೌಕರನ ಮೇಲೆ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!
Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?
Dharwad: ಸಿಎಂ ಸಿದ್ದು ವಿರುದ್ದ ಪ್ರತಿಭಟನೆ: ಬಿಜೆಪಿ ಮುಖಂಡರು ವಶಕ್ಕೆ
Vijayapura: ಸಿ.ಟಿ.ರವಿ ಪ್ರಕರಣ ಹಿಂಪಡೆದ ಬಗ್ಗೆ ಬಿಜೆಪಿಯವರು ಯಾಕೆ ಹೇಳಲ್ಲ: ಎಂಬಿ ಪಾಟೀಲ್
Yuva: ರೌಡಿಸಂ ಸುತ್ತ ಯುವ ರಾಜಕುಮಾರ್: ಹೊಸ ಚಿತ್ರಕ್ಕೆ 3 ನಿರ್ಮಾಪಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.