![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 13, 2022, 1:20 PM IST
ಬೆಂಗಳೂರು: ಮ್ಯಾಟ್ರಿಮೊನಿ ವೆಬ್ಸೈಟ್ನಲ್ಲಿ ಪರಿಚಯವಾದ 7.60 ಲಕ್ಷ ರೂ. ವಂಚಿಸಿದ್ದಾನೆ.
ಸರ್ಜಾಪುರ ರಸ್ತೆಯ ಕೃತಿಕಾ ಗೋಯಲ್ (30) ವಂಚನೆಗೊಳಗಾದ ಶಿಕ್ಷಕಿ. ವಿವಾಹವಾಗಲು ವರನನ್ನು ಹುಡುಕುತ್ತಿದ್ದ ಕೃತಿಕಾ, ಮ್ಯಾಟ್ರಿಮೊನಿ ವೆಬ್ಸೈಟ್ನಲ್ಲಿ ತಮ್ಮ ಹಿನ್ನೆಲೆ ಹಾಕಿದ್ದರು.
ವೆಬ್ಸೈಟ್ನಲ್ಲಿ ಪರಿಚಯವಾದ ಯುವಕನೊಬ್ಬ ಉನ್ನತ ಹದ್ದೆಯಲ್ಲಿದ್ದು, ವಿವಾಹವಾಗುವುದಾಗಿ ನಂಬಿಸಿ ಸಲುಗೆ ಬೆಳೆಸಿ ಮಾತನಾಡಿದ್ದ. ಆತನ ಮಾತನನ್ನು ನಂಬಿದ ಶಿಕ್ಷಕಿ ವಿವಾಹವಾಗಲು ನಿರ್ಧರಿಸಿದ್ದರು. ಈ ನಡುವೆ, “ತನ್ನ ತಂದೆಗೆ ಅನಾರೋಗ್ಯ ಉಂಟಾಗಿದ್ದು, 7.60 ಲಕ್ಷ ರೂ. ಅಗತ್ಯವಿದೆ. ಚಿಕಿತ್ಸೆ ಪಡೆದ ಬಳಿಕ ಹಣ ಹಿಂತಿರುಗಿಸುವುದಾಗಿ’ ಯುವಕ ನಂಬಿಸಿದ್ದ. ಅದರಂತೆ ಶಿಕ್ಷಕಿ 7.60 ಲಕ್ಷ ರೂ. ಕೊಟ್ಟಿದ್ದಾಳೆ. ನಂತರ ಆತ ಸಂಪರ್ಕಕ್ಕೆ ಸಿಕ್ಕಿಲ್ಲ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.