![Parliment New](https://www.udayavani.com/wp-content/uploads/2025/02/Parliment-New-415x234.jpg)
![Parliment New](https://www.udayavani.com/wp-content/uploads/2025/02/Parliment-New-415x234.jpg)
Team Udayavani, Jan 29, 2025, 11:08 AM IST
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ಬೆಂಗಳೂರಿನಲ್ಲಿ ಇದುವರೆಗೂ ದಾಖಲಾಗಲಿಲ್ಲ. ಒಂದು ವೇಳೆ ಈ ಸಂಬಂಧ ಯಾರಾ ದರೂ ದೂರು ನೀಡಿದರೆ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗು ವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳದ ಪ್ರಕರಣಗಳು ರಾಜ್ಯದ ವಿವಿಧೆಡೆ ವರದಿಯಾಗಿವೆ. ಆದ್ದರಿಂದ ಈ ಸಂಬಂಧ ಮಾರ್ಗಸೂಚಿ ಜಾರಿಗೊಳಿಸುವುದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಸಭೆಗಳು ನಡೆದಿವೆ. ಸರ್ಕಾರದ ಸೂಚನೆಯಂತೆ ಅವುಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು. ಇನ್ನು ಹೆಚ್ಚಿನ ಮೀಟರ್ ಬಡ್ಡಿ ವಸೂಲಿಕೋರರ ವಿರುದ್ಧ ದೂರು ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು. ಮೀಟರ್ ಬಡ್ಡಿ ದಂಧೆಯ ವಿರುದ್ಧವೂ ಈಗಾಗಲೇ ಕೋ-ಆಪರೇಟಿವ್ ಸೊಸೈಟಿಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು
Coastal: ಮೀನುಗಾರರ ಬೇಡಿಕೆಯಾದ ಸೀ ಆ್ಯಂಬುಲೆನ್ಸ್ ಯೋಜನೆಗೆ ಆರಂಭಿಕ ಹಿನ್ನಡೆ
Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಇಂದು ಹೈಕೋರ್ಟ್ನಲ್ಲಿ ವಿಚಾರಣೆ
Line of Control: ಭಾರತ, ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ
You seem to have an Ad Blocker on.
To continue reading, please turn it off or whitelist Udayavani.