ಲೋಕಸಭಾ ಚುನಾವಣೆ : ಪ್ರಧಾನಿ ಪರ ಪ್ರಚಾರಕ್ಕೆ ‘ಟೀಂ ಮೋದಿ’ ಸಜ್ಜು


Team Udayavani, Dec 17, 2018, 7:05 AM IST

chakravarthy-sulibele-600.jpg

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ಸಜ್ಜಾಗುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯಾಗಿಸಲು ‘ಟೀಂ ಮೋದಿ’ ಸಿದ್ಧವಾಗಿದೆ. ಮೋದಿ ಸರಕಾರ 5 ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದು, ಈಗ 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿ ಮಾಡಬೇಕು ಎಂಬ ಉದ್ದೇಶದೊಂದಿಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಟೀಂ ಮೋದಿ ಕಾರ್ಯಾರಂಭಿಸಿದೆ. ಇಂದೊಂದು ರಾಜಕೀಯೇತರ ಸಂಘಟನೆಯಾಗಿದ್ದು, ಯಾರು ಬೇಕಾದರೂ ಇದರಲ್ಲಿ ಸದಸ್ಯರಾಗಿ ಮೋದಿಯವರ ಸಾಧನೆಯ ಕುರಿತು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬಹುದು. ಮೋದಿ ಸಾಧನೆಯ ಕುರಿತ ಮಾಹಿತಿ ಮತ್ತು ಎಲ್ಲ ರೀತಿಯ ದಾಖಲೆಗಳನ್ನು ‘ಟೀಂ ಮೋದಿ’ ಒದಗಿಸಿಕೊಡಲಿದೆ ಎಂದು ಲೇಖಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ‘ಉದಯವಾಣಿ’ ಗೆ ಮಾಹಿತಿ ನೀಡಿದರು.

ಟೀಂ ಮೋದಿಗೆ ಚಾಲನೆ 
‘ಟೀಂ ಮೋದಿ’ ಸಂಘಟನೆಗೆ ರವಿವಾರ ರಾಜ್ಯಾದ್ಯಂತ ಬೈಕ್‌ ಜಾಥಾ ಮೂಲಕ ಚಾಲನೆ ಸಿಕ್ಕಿದೆ. ಉಡುಪಿ, ಮಂಗಳೂರು, ಮೈಸೂರು, ಯಾದಗಿರಿ, ಮುಂಡಗೋಡು, ನೆಲಮಂಗಲ ಸಹಿತ ರಾಜ್ಯದ 357 ಕಡೆಗಳಲ್ಲಿ ಬೈಕ್‌ ಜಾಥಾ ಮೂಲಕ ಮೋದಿಯವರ ಸಾಧನೆಯ ಮಾಹಿತಿ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ನಡೆದಿದೆ. ಎಲ್ಲೆಲ್ಲಿ ಬೈಕ್‌ ಜಾಥಾಗೆ ಅವಕಾಶ ಸಿಕ್ಕಿಲ್ಲವೋ ಅಲ್ಲಿ ಪಾದಯಾತ್ರೆ ಮೂಲಕ ಟೀಂ ಮೋದಿ ಕಾರ್ಯಾರಂಭಿಸಿದೆ. ಪಾದಯಾತ್ರೆಗೂ ಅವಕಾಶ ನೀಡದ ಕಡೆಗಳಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ‘ಟೀಂ ಮೋದಿ’ ಕಾಯಕ ಆರಂಭಿಸಿದೆ.

ವಿಚಾರಗೋಷ್ಠಿ , ಸಮಾವೇಶ
ವೈದ್ಯರು, ಎಂಜಿನಿಯರ್‌, ಪ್ರಾಧ್ಯಾಪಕರು ಸಹಿತವಾಗಿ ಬೌದ್ಧಿಕ ವರ್ಗದವರಿಗೆ ವಿಚಾರ ಗೋಷ್ಠಿ, ಸಂವಾದ, ವಿಚಾರ ಮಂಥನ ಮೊದಲಾದ ಕಾರ್ಯಕ್ರಮಗಳ ಮೂಲಕ ಮೋದಿಯವರ ಸಾಧನೆಯ ಕುರಿತು ಮಾಹಿತಿ ನೀಡಲಾಗುತ್ತದೆ. ಸಾರ್ವಜನಿಕ ಸಭೆಯ ಮೂಲಕ ಮೋದಿ ಸಾಧನೆ, ಮೋದಿ ಮತ್ತೂಮ್ಮೆ ಪ್ರಧಾನಿ ಏಕೆ ಆಗಬೇಕು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲಿದ್ದೇವೆ. ಇದರ ಜತೆಗೆ ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Exam 2

SSLC; ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ ಅ. 25 ಕ್ಕೆ

aane

Wild Elephant  ಕಾಟ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಬಿಡಾರ

1-aranya

Forest Act ತಿದ್ದುಪಡಿ ಸೇರಿ ಬೇಡಿಕೆ ಈಡೇರಿಕೆಗೆ ಇಂದು ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.