![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
ಹಣ ದ್ವಿಗುಣದ ಆಮಿಷವೊಡ್ಡಿ ಯುವಕನಿಗೆ 8.3 ಲಕ್ಷ ರೂ ಟೋಪಿ
Team Udayavani, Feb 19, 2023, 2:50 PM IST
![tdy-9](https://www.udayavani.com/wp-content/uploads/2023/02/tdy-9-21-620x372.jpg)
ಬೆಂಗಳೂರು: ಹಣ ದ್ವಿಗುಣಗೊಳಿಸುವುದಾಗಿ ಯುವಕನನ್ನು ನಂಬಿಸಿದ ಸೈಬರ್ ಕಳ್ಳರು ಹಂತ-ಹಂತವಾಗಿ ಬರೋಬ್ಬರಿ 8.30 ಲಕ್ಷ ರೂ. ಲಪಟಾಯಿಸಿದ್ದಾರೆ.
ಕೋಣನಕುಂಟೆ ನಿವಾಸಿ ರೋಹಿತ್ ಬಸವರಾಜ್ (33) ವಂಚನೆಗೊಳಗಾದವರು.
ಇತ್ತೀಚೆಗೆ ಬಸವರಾಜ್ಗೆ ಕರೆ ಮಾಡಿದ ಅಪರಿಚಿತರು ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿದ್ದರು. ಮೊದಲು ಸಾವಿರ ರೂ. ಹಾಕಿದರೆ 1,300 ರೂ. ಸಿಗುವುದಾಗಿ ಹೇಳಿದ್ದರು. ಅದರಂತೆ ಬಸವರಾಜ್ 1000 ರೂ. ಹಣ ಜಮೆ ಮಾಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಇವರ ಖಾತೆಗೆ 1,300 ರೂ. ಬಂದಿತ್ತು. ಅಪರಿಚಿತರ ಸೂಚನೆಯಂತೆ ಬಸವರಾಜ್ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಿದ್ದರು.
5 ಲಕ್ಷ ರೂ.ನ್ನು ನಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದರೆ ದೊಡ್ಡ ಮೊತ್ತದ ಲಾಭಾಂಶದ ಜೊತೆಗೆ ಅಸಲು ಹಣವನ್ನೂ ಹಿಂತಿರುಗಿಸಲಾಗುವುದು ಎಂದು ಹೇಳಿದ್ದರು. ಅಪರಿಚಿತರ ಮಾತಿನ ಮೋಡಿಗೆ ಮರುಳಾದ ಬಸವರಾಜ್ 5 ಲಕ್ಷ ರೂ. ಅನ್ನು ಜಮೆ ಮಾಡಿದ್ದರು. ಇದಾದ ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಒಟ್ಟು ಆರೋಪಿಗಳ ಬ್ಯಾಂಕ್ ಖಾತೆಗೆ ಒಟ್ಟು 8.30 ಲಕ್ಷ ರೂ. ಜಮೆ ಮಾಡಿದ ಬಸವರಾಜ್, ನ್ಯಾಯಕ್ಕಾಗಿ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
![Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!](https://www.udayavani.com/wp-content/uploads/2024/07/5-1-150x90.jpg)
Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.