ನಗರದಲ್ಲಿ ಹಲವೆಡೆ ಸಾಧಾರಣ ಮಳೆ


Team Udayavani, Jul 18, 2019, 3:05 AM IST

nagarada]

ಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ನಗರದ ವಿವಿಧ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು. ರಾತ್ರಿ 9 ಗಂಟೆಯಿಂದ ಬೆಂಗಳೂರಿನ ವಿವಿಧ ಭಾಗದಲ್ಲಿ ತಡರಾತ್ರಿ 12 ಗಂಟೆವರೆಗೆ ಧಾರಕಾರ ಮಳೆ ಸುರಿದಿದ್ದು, ಇದರಿಂದ ಸಿಟಿ ಮಾರುಕಟ್ಟೆ, ಮೆಜೆಸ್ಟಿಕ್‌, ಚಾಮರಾಜಪೇಟೆ ಹಾಗೂ ಆನಂದ ರಾವ್‌ ವೃತ್ತ ಸೇರಿದಂತೆ ವಿವಿಧೆಡೆ ರಸ್ತೆ, ಅಂಡರ್‌ ಪಾಸ್‌ ಮತ್ತು ಮೇಲು ಸೇತುವೆಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು.

ಆದರೆ, ಮಳೆಗೆ ಮರದ ಕೊಂಬೆ ಹಾಗೂ ಮನೆಗಳಿಗೆ ನೀರು ನುಗ್ಗಿರುವುದು, ಸಂಚಾರ ದಟ್ಟಣೆ ಹೆಚ್ಚಾಗಿರುವ ಯಾವುದೇ ದೂರು ಬಂದಿಲ್ಲ ಎಂದು ಬಿಬಿಎಂಪಿ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರ ಭಾಗದ ಬಾಗಲೂರು 6.5 ಮಿ.ಮೀ, ಬೆಟ್ಟಲಸೂರು 1 ಮಿ.ಮೀ, ಯಲಹಂಕ ಮತ್ತು ಕೊಡಿಗೆಹಳ್ಳಿಯಲ್ಲಿ 5 ಮಿ.ಮೀ, ವಿದ್ಯಾರಣ್ಯಪುರದಲ್ಲಿ 2.5 ಮಿ.ಮೀ, ದೊಡ್ಡಗುಬ್ಬಿ 2.5, ಮಹದೇವಪುರ 3.5 ಮಿ.ಮೀ, ಅಗ್ರಹಾರ ಮತ್ತು ದಾಸರಹಳ್ಳಿಯಲ್ಲಿ 0.5 ಮಿ.ಮೀ. ಬೀದರಹಳ್ಳಿ, ಮಂಡೂರು, ಮಹದೇವಪುರ ಮತ್ತು ಹೂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ 0.5 ಮಿ.ಮೀ ಮಳೆಯಾಗಿದೆ.

ಚೌಡೇಶ್ವರಿ ವಾರ್ಡ್‌ನಲ್ಲಿ 14 ಮಿ.ಮೀ, ಬೀದರಹಳ್ಳಿಯಲ್ಲಿ 8.5 ಮಿ.ಮೀ, ಕೆ.ಆರ್‌.ಪುರದಲ್ಲಿ 12.5 ಮಿ.ಮೀ, ರಾಮಮೂರ್ತಿ ನಗರದಲ್ಲಿ 9.5 ಮಿ.ಮೀ ಮತ್ತು ಆವಲಹಳ್ಳಿಯಲ್ಲಿ 5.5 ಮಿ.ಮೀ. ಹೊರಮಾವು 10 ಮಿ.ಮೀ ಎಸ್‌ಬಿಆರ್‌ ಲೇಔಟ್‌ 10.5 ಮಿ.ಮೀ, ಕುಶಾಲನಗರದಲ್ಲಿ 9.5 ಮಿ.ಮೀ. ಬೆನ್ನಿಗಾನಹಳ್ಳಿ 5 ಮಿ.ಮೀ ಮತ್ತು ಬಾಣಸವಾಡಿಯ ಸುತ್ತಮುತ್ತಲಿನ ಪ್ರದೇಶದಲ್ಲಿ 7 ಮಿ.ಮೀ ಹಾಗೂ ಬೆಂಗಳೂರು ಪೂರ್ವದ ನಾಗೇನಹಳ್ಳಿಯಲ್ಲಿ ಸಾಧಾರಣ ಮಳೆಯಾಗಿದ್ದು, ನಗರದ ಬಹುತೇಕ ಕಡೆ ತುಂತುರು ಮಳೆಯಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.