ಸಲಹೆಗಾರ ಹುದ್ದೆಗೆ ಆಹ್ವಾನಿಸಿಲ್ಲ
Team Udayavani, Jun 27, 2018, 11:53 AM IST
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಸಲಹೆಗಾರ ಹುದ್ದೆಗೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಅಥವಾ ಸಚಿವರು ಸೇರಿದಂತೆ ಯಾರಿಂದಲೂ ಆಹ್ವಾನ ಬಂದಿಲ್ಲ ಎಂದು ನಿವೃತ್ತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು.
ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಾಣಿಜ್ಯ ವಿಭಾಗದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಲಹೆಗಾರರ ಹುದ್ದೆಗೆ ನೇಮಕಾತಿ ಸಂಬಂಧ ಮುಖ್ಯಮಂತ್ರಿ ಅಥವಾ ಉನ್ನತ ಶಿಕ್ಷಣ ಇಲಾಖೆ ಸಚಿವರಿಂದ ಆಹ್ವಾನ ನೀಡಬೇಕಿತ್ತು.
ಆದರೆ, ಈ ವರೆಗೂ ಯಾವುದೇ ರೀತಿಯ ಆಹ್ವಾನ ಬಂದಿಲ್ಲ. ಸರ್ಕಾರಿ ಮಟ್ಟದಲ್ಲಿ ಚರ್ಚೆಯಾಗಿದೆಯೋ ಇಲ್ಲವೋ ಮಾಹಿತಿ ಇಲ್ಲ ಎಂದು ಹೇಳಿದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕಾಯ್ದೆಯಂತೆ ತಾಂತ್ರಿಕ ಕೋರ್ಸ್ಗಳಿಗೆ ಅನುಮತಿ ನೀಡಿದ್ದೇನೆ. ಯಾವುದೇ ರೀತಿಯ ಅಕ್ರಮ ಮಾಡಿಲ್ಲ.
ಯುಜಿಸಿಯಿಂದಲೂ ನನಗೆ ಪತ್ರ ಬಂದಿಲ್ಲ. 2013ರ ನಂತರ ಬಂದಿರುವ ಕುಲಪತಿಗಳು ಮಾನ್ಯತೆ ನವೀಕರಣ ಮಾಡಬೇಕಿತ್ತು. ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸದೇ ಇರುವುದರಿಂದ ನವೀಕರಣವಾಗಿಲ್ಲ. ಮೈಸೂರು ವಿವಿಯ ಕೆಲವು ಕಾಲೇಜುಗಳ ನ್ಯಾಕ್ ಮಾನ್ಯತೆ ರದ್ದಾಗಿ 50 ಕೋಟಿ ರೂ. ನಷ್ಟ ಆಗಿರುವುದು ನನ್ನ ಅವಧಿಯಲ್ಲ ಅಲ್ಲ ಎಂದು ಸ್ಪಷ್ಟಪಡಿಸಿದರು.
ವಾಣಿಜ್ಯ ವಿಷಯಕ್ಕೆ ಬೇಡಿಕೆ ಹೆಚ್ಚಾಗಿ, ಸಮಾಜ ವಿಜ್ಞಾನ ಬೇಡಿಕೆ ಕಳೆದುಕೊಳ್ಳುತ್ತಿದೆ. ಇಂದಿನ ಅಗತ್ಯತೆಗೆ ತಕ್ಕಂತೆ ಪಠ್ಯಕ್ರಮ ರೂಪಿಸಬೇಕು. ಜ್ಞಾನಾಧಾರಿತ ಪದ್ಧತಿಯಿಂದ ಕೌಶಲ್ಯಾಧಾರಿತ ಪದ್ಧತಿಗೆ ಬದಲಾಗಬೇಕು.
-ಪ್ರೊ.ಟಿ.ಡಿ.ಕೆಂಪರಾಜು, ಬೆಂಗಳೂರು ಉತ್ತರ ವಿವಿ ಕುಲಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.