ಆಮ್ಲಜನಕ ಉತ್ಪಾದಕ ಘಟಕಕ್ಕೆ ಭೂಮಿ ಪೂಜೆ


Team Udayavani, Jun 16, 2021, 6:03 PM IST

Oxygen generator unit

ರಾಮನಗರ: ತಾಲೂಕಿನ ಬಿಡದಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ನಿರ್ಮಿಸಲು ಟೊಯೋ ಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಮುಂದಾಗಿದ್ದು, ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ಭೂಮಿ ಪೂಜೆ ನೆರವೇರಿಸಿದರು. ಭೂಮಿ ಪೂಜೆ ನಂತರ ಮಾತನಾಡಿದ ಶಾಸಕ ಎ.ಮಂಜುನಾಥ್, ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಸರ್ಕಾರದ ಪ್ರಯತ್ನಗಳಿಗೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಸೇರಿದಂತೆ ಕಾರ್ಪೋರೇಟ್ ಸಂಸ್ಥೆಗಳು ನೆರವು ನೀಡುತ್ತಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಹ ಸಹಕಾರಿಯಾಗಿದೆ ಎಂದರು.

2 ತಿಂಗಳಲ್ಲಿ ನಿರ್ಮಾಣ: ಬಿಡದಿಯ ಸಮು ದಾಯ ಆರೋಗ್ಯ ಕೇಂದ್ರವನ್ನು 12 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಮುಂದಾಗಿರುವ ಟಿಕೆಎಂ, ಜಿಲ್ಲೆಗೆ ಅಗತ್ಯವಿರುವ ಆಕ್ಸಿಜನ್ ಉತ್ಪಾದನಾ ಘಟಕವನ್ನು 1.36 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ. 2 ತಿಂಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಘಟಕದಲ್ಲಿ ಸುಮಾರು 50ರಿಂದ 60 ಸಿಲಿಂಡರ್ ಆಕ್ಸಿಜನ್ ಉತ್ಪಾದಿಸುವ ಸಾಮಥ್ಯವುಳ್ಳದ್ದಾಗಿದೆ ಎಂದು ಟೊಯೋಟಾದ ಸಹಕಾಕ್ಕೆ ಜಿಲ್ಲೆಯ ಜನರ ಪರವಾಗಿ ಕೃತಜ್ಞತೆ ಅರ್ಪಿಸಿದರು.

ಸರ್ಕಾರಕ್ಕೆ ಟಿಕೆಎಂ ಸಹಕಾರ: ಕೋವಿಡ್ ಸೋಂಕು ಹಿನ್ನೆಲೆ ಟಿಕೆಎಂ ತನ್ನ ಸಿಎಸ್ಆರ್ ಚಟುವಟಿಕೆಗಳ ಮೂಲಕ 130 ಆಮ್ಲಜನಕ ಸಾಂದ್ರಕಗಳನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಗೆ 10 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಜಿಲ್ಲೆಯ ಆರೋಗ್ಯ ಇಲಾಖೆಗೆ ಆಂಬು ಬ್ಯಾಗ್ಗಳು, ಬೆಡ್ ಸೈಡ್ ಮಾನಿಟರ್ಗಳು, ಆಕ್ಸಿಮೀಟರ್ಗಳು, ಗ್ಲೂಕೋಮೀಟರ್ಗಳು, ಮಾಸ್ಕ್, ಫೇಸ್ ಶೀಲ್ಡ್ ಗಳನ್ನು ನೀಡಿರುವುದಾಗಿ, ಬಿಡದಿಯಲ್ಲಿ ಸುಸಜ್ಜಿತ ಅಸ್ಪತ್ರೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಟಿಕೆಎಂ ಅಧಿಕಾರಿಗಳು ತಿಳಿಸಿದರು.

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಸಿಎಸ್ಆರ್ ವಿಭಾಗದ ಪ್ರಧಾನ ವ್ಯವಸ್ಥಾಪಿಕ ರಾಜೇಂದ್ರ ಹೆಗ್ಡೆ, ಬಿಡದಿ ಪುರಸಭೆ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ಸಿ.ಲೋಕೇಶ್, ಸದಸ್ಯರಾದ ಕುಮಾರ್, ಉಷಾ, ರಮೇಶ್ ಕುಮಾರ್, ಮುಖ್ಯಾಧಿಕಾರಿ ರಮೇಶ್, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.