ಪೈ ಇಂಟರ್ನ್ಯಾಷನಲ್ ಹೊಸ ಮಳಿಗೆ ಇಂದು ಶುರು
Team Udayavani, Oct 19, 2017, 1:01 PM IST
ಬೆಂಗಳೂರು: ಎಲೆಕ್ಟ್ರಾನಿಕ್, ಗೃಹ ಬಳಕೆ ಹಾಗೂ ಫರ್ನಿಚರ್ ವಸ್ತುಗಳ ಅತಿ ದೊಡ್ಡ “ಬಹು ಬ್ರಾಂಡ್’ ಮಾರಾಟ ಮಳಿಗೆಯಾದ “ಪೈ ಇಂಟರ್ನ್ಯಾಷನಲ್; ತನ್ನ ಸೇವೆ ಮತ್ತು ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಇದೀಗ ಬೆಂಗಳೂರಿನ ಹೊಸೂರು ಮುಖ್ಯರಸ್ತೆಯಲ್ಲಿ ನೂತನ ಮಳಿಗೆ ಆರಂಭಿಸಿದೆ.
ಹೊಸೂರು ಮುಖ್ಯ ರಸ್ತೆಯ ಬೊಮ್ಮನಹಳ್ಳಿಯಲ್ಲಿರುವ ಗಾರೆಬಾವಿ ಪಾಳ್ಯದಲ್ಲಿ 21 ಸಾವಿರ ಚದರಡಿ ವಿಸ್ತೀರ್ಣದ ಬೃಹತ್ ಮಳಿಗೆಯಲ್ಲಿ ಗ್ರಾಹಕರ ಸೇವೆಗೆ ತೆರೆದುಕೊಂಡಿರುವ ಪೈ ಇಂಟರ್ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹೆಸರಿನ ಈ ಮಾರಾಟ ಮಳಿಗೆ ಬುಧವಾರ (ಅ.18) ದಂದು ಗ್ರಾಹಕರಿಗೆ ಮುಕ್ತವಾಗಿದೆ.
ಇಲ್ಲಿ ಪೈ ಎಲೆಕ್ಟ್ರಾನಿಕ್ಸ್ ಮತ್ತು ಪೈ ಫರ್ನಿಚರ್ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗಲಿವೆ. ಈ ಕುರಿತು ಮಾಹಿತಿ ನೀಡಿದ, ಪೈ ಇಂಟರ್ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್ ಪೈ, ಗ್ರಾಹಕರಿಗೆ ಜಾಗತಿಕ ಗುಣಮಟ್ಟದ ಖರೀದಿ ಅನುಭವ ನೀಡುವುದು ನಮ್ಮ ಸಂಸ್ಥೆಯ ವಾಗ್ಧಾನವಾಗಿದ್ದು, ಅದನ್ನು ಎಲ್ಲ ಹಂತ ಮತ್ತು ಎಲ್ಲ ಸಂದರ್ಭಗಳಲ್ಲೂ ಪಾಲಿಸಿಕೊಂಡು ಬರಲಾಗಿದೆ ಎಂದರು.
ಹೊಸೂರು ಮುಖ್ಯರಸ್ತೆಯಲ್ಲಿ ಆರಂಭವಾಗಿರುವ ಮಳಿಗೆಯಲ್ಲಿ ಅತ್ಯಾಕರ್ಷಕ ಆಫರ್ ಗಳನ್ನು ನೀಡಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆ ಮೆಗಾ ಫೆಸ್ಟಿವಲ್ ಸೇಲ್ ಹೆಸರಲ್ಲಿ 2 ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿನ ಖರೀದಿ ಮಾಡಿದರೆ ಪೈ ವಿಶೇಷ ಲಕ್ಕಿ ಕೂಪನ್ ಮೂಲಕ ಗ್ರಾಹಕರು 30 ಕಾರುಗಳನ್ನು ಗೆಲ್ಲಬಹುದು.
ಅದರಲ್ಲಿ ಮೊದಲನೆಯದು ಮೆಗಾ ಬಂಪರ್ ಬಹುಮಾನ 10 ಹುಂಡೈ ಎಕ್ಸಂಟ್ ಕಾರುಗಳು. ಎರಡನೇಯದು ಸೂಪರ್ ಬಂಪರ್ ಬಹುಮಾನ 10 ಹುಂಡೈ ಐ10 ಕಾರುಗಳು ಮತ್ತು ಮೂರನೆಯದಾಗಿ ಬಂಪರ್ ಬಹುಮಾನ 10 ಹುಂಡೈ, ಇಒಎನ್ ಕಾರುಗಳು ಹಾಗೂ ಪೈ ಮೊಬೈಲ್ಸ್ ಮತ್ತು ಪೈ ಫರ್ನಿಚರ್ಗಳ ಮೇಲೆ ವಿಶೇಷ ಆಫರ್ಗಳು ಸಿಗಲಿವೆ.
ಸ್ಪೆಷಲ್ ಬೋನಸ್ ರೂಪದಲ್ಲಿ ಒಟ್ಟು 10 ಕೋಟಿ ರೂ. ಮೌಲ್ಯದ ಬಹುಮಾನಗಳು, ಜೊತೆಗೆ 82,270 ಇನ್ನುಳಿದ ಬಹುಮಾನಗಳನ್ನು ಪಡೆದುಕೊಳ್ಳಬಹುದು. ಅಲ್ಲದೆ, 5 ಸಾವಿರ ಹಾಗೂ ಅದಕ್ಕಿಂತ ಮೇಲ್ಪಟ್ಟ ಮೊತ್ತದ ಮೊಬೈಲ್ ಖರೀದಿ ಮಾಡಿದ ಗ್ರಾಹಕರಿಗೆ ಸಾðಚ್ ಕಾರ್ಡ್ ಸಿಗಲಿದ್ದು, ಗೆದ್ದರೆ ಶೇ.100ರಷ್ಟು ಹಣ ವಾಪಸ್ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.