ಪರಮೇಶ್ವರ್‌ ರಾಜೀನಾಮೆ ಅಂಗೀಕಾರ


Team Udayavani, Jun 25, 2017, 3:45 AM IST

G.-Parameshwara.jpg

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದ ಹಿನ್ನೆಲೆಯಲ್ಲಿ ಗೃಹ ಸಚಿವ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್‌ ನೀಡಿದ್ದ ರಾಜಿನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಕಳಿಸಿಕೊಟ್ಟಿದ್ದ ಪರಮೇಶ್ವರ್‌ ಅವರ ರಾಜಿನಾಮೆ ಪತ್ರಕ್ಕೆ ರಾಜ್ಯಪಾಲರು ಶನಿವಾರ ಅಂಗೀಕಾರ ನೀಡಿದ್ದಾರೆ. ಇದೀಗ ಗೃಹ ಖಾತೆ ಹೊಣೆಗಾರಿಕೆಯೂ ಮುಖ್ಯಮಂತ್ರಿಯವರ ಹೆಗಲಿಗೇರಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಮರು ನೇಮಕಗೊಂಡ ಹಿನ್ನೆಲೆಯಲ್ಲಿ ಪರಮೇಶ್ವರ್‌ ಅವರು ಜೂ.1ಕ್ಕೆ ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದರು. ಆದರೆ, ವಿಧಾನಮಂಡಲದ ಮುಂಗಾರು ಅಧಿವೇಶನ ಮುಗಿಯುವವರೆಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ಮುಖ್ಯಮಂತ್ರಿಯವರು ಪರಮೇಶ್ವರ್‌ ಅವರಿಗೆ ಸೂಚನೆ ನೀಡಿದ್ದರು.

ಜೂನ್‌ 21ಕ್ಕೆ ಅಧಿವೇಶನ ಮುಗಿದರೂ, ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರು ರಾಜ್ಯಪಾಲರಿಗೆ ಕಳಿಸಿಕೊಟ್ಟಿರಲ್ಲಿಲ್ಲ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಬಳಿಕ ಪರಮೇಶ್ವರ್‌ ಅವರು ಸರ್ಕಾರದ ಅಧಿಕೃತ ವಾಹನ ಬಿಟ್ಟು, ಕೆಪಿಸಿಸಿ ಕಾರಿನಲ್ಲಿ ತೆರಳಿ ರಾಜೀನಾಮೆ ಅಂಗೀಕಾರವಾಗದ ಬಗ್ಗೆ ಅತೃಪ್ತಿ ಹೊರ ಹಾಕಿದ್ದರು.  ಇದರ ಬೆನ್ನಲ್ಲೇ   ಶುಕ್ರವಾರ ಸಂಜೆ ವೇಳೆ ರಾಜಿನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳಿಸಿಕೊಡಲಾಗಿತ್ತು.

ಮೂರು ಸ್ಥಾನ ಖಾಲಿ
ಡಾ.ಜಿ.ಪರಮೇಶ್ವರ್‌ ಅವರ ರಾಜೀನಾಮೆ ಅಂಗೀಕಾರದಿಂದ ಸಿದ್ದರಾಮಯ್ಯ ಸಂಪುಟದಲ್ಲಿ ಮೂರು ಸ್ಥಾನಗಳು ಖಾಲಿ ಉಳಿದಂತಾಗಿದೆ.  ಈ ಹಿಂದೆ ಎಚ್‌.ಎಸ್‌.ಮಹದೇವಪ್ರಸಾದ್‌ ನಿಧನದಿಂದ ಒಂದು ಸ್ಥಾನ ತೆರವಾಗಿತ್ತು. ಎಚ್‌.ವೈ. ಮೇಟಿ ರಾಜೀನಾಮೆಯಿಂದ ಒಂದು ಸ್ಥಾನ ತೆರವಾಗಿತ್ತು.

ಮೂರೂ ಸ್ಥಾನ ಭರ್ತಿ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದ್ದು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಹೈಕಮಾಂಡ್‌ ಭೇಟಿ ನಂತರ ಪ್ರಮಾಣ ವಚನ ಸಮಯ ನಿಗದಿಯಾಗಲಿದೆ. ಮೂರು ಸಚಿವ ಸ್ಥಾನಕ್ಕೆ ಒಂದು ಡಜನ್‌ ಆಕಾಂಕ್ಷಿಗಳು ಲಾಬಿಯಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

SOMANNA-2

Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.