ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಿಜ!


Team Udayavani, Jun 22, 2022, 5:17 PM IST

TDY-15

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ಹೈ-ಫೈ ಜೀವನ ಶೈಲಿಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸಿರುವ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮುರುಗನ್‌ ನೇತೃತ್ವದ ತಂಡ ತನಿಖೆ ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ 500 ಪುಟಗಳ ವರದಿ ಸಲ್ಲಿಸಿದೆ.

ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ಐಷಾರಾಮಿ ಸೌಲಭ್ಯ, ಡ್ರಗ್ಸ್‌, ಮದ್ಯ ಪೂರೈಕೆ ಸೇರಿ ಹಲವು ಸೌಕರ್ಯ ನೀಡಿರುವ ಬಗ್ಗೆ ಐದಾರು ತಿಂಗಳ ಹಿಂದಷ್ಟೇ ವಿಡಿಯೋಗಳು ಹರಿದಾಡಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ವಿಡಿಯೋ ಆಧರಿಸಿ ತನಿಖೆ ನಡೆಸಲು ಎಡಿಜಿಪಿ ಮುರುಗನ್‌ ನೇತೃತ್ವದಲ್ಲಿ ತನಿಖೆ ನಡೆಸಲು ಸೂಚಿಸಿತ್ತು. ಈ ತಂಡ ಜೈಲಿಗೆ ಭೇಟಿ ನೀಡಿ, ಅಲ್ಲಿನ ಕೈದಿಗಳು, ಸಿಬ್ಬಂದಿ ವಿಚಾರಣೆ ನಡೆಸಿತ್ತು. ಈ ವೇಳೆ ಅಕ್ರಮಕ್ಕೆ ಪೂರಕವಾಗಿ ಕೆಲವೊಂದು ಮಾಹಿತಿ ಸಿಕ್ಕಿತ್ತು. ಈ ಆಧಾರದ ಮೇಲೆ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಜತೆಗೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಜೈಲಿನ ಇಬ್ಬರು ಅಧಿಕಾರಿಗಳು ಸೇರಿ 10 ಮಂದಿ ಸಿಬ್ಬಂದಿ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಜೈಲಿನ ಸುಧಾರಣೆಗೆ ಇನ್ನಷ್ಟು ಕ್ರಮಕೈಗೊಳ್ಳಬೇಕಿದೆ ಎಂದು ಸಹ ಸಲಹೆ ನೀಡಿದೆ.

ಜೈಲಿನ 7 ಸಿಬ್ಬಂದಿ ವರ್ಗಾವಣೆ: ಅಕ್ರಮ ಸಂಬಂಧ ಎಡಿಜಿಪಿ ಎಸ್‌.ಮುರುಗನ್‌ ವರದಿ ಆಧರಿಸಿ ಕಾರಾಗೃಹ ಇಲಾಖೆ ಅಕ್ರಮಕ್ಕೆ ಸಹಕಾರ ನೀಡಿದ ಜೈಲಿನ ಏಳು ಮಂದಿ ಸಿಬ್ಬಂದಿ ವಿರುದ್ಧ ಇಲಾಖೆ ಶಿಸ್ತು ಕ್ರಮ ಜರುಗಿಸಿದ್ದು, ರಾಜ್ಯದ ವಿವಿಧ ಜೈಲುಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಕಾರಾಗೃಹ ಸಿಬ್ಬಂದಿ: ಜೈಲಿನಲ್ಲಿ ಮುಖ್ಯ ವೀಕ್ಷಕರಾಗಿರುವ ಎನ್‌.ಅಶೋಕ್‌ (ವಿಜಯಪುರ), ಎಸ್‌.ಎನ್‌.ರಮೇಶ್‌ (ಬಳ್ಳಾರಿ), ಶಿವಾನಂದ ಕೆ.ಗಾಣಿಗೇರ್‌ (ಬೆಳಗಾವಿ), ಉಮೇಶ್‌ ಆರ್‌.ದೊಡ್ಡಮನಿ (ಮೈಸೂರು), ಲೋಕೆಶ್‌ ಪಿ. (ಧಾರವಾಡ), ಭೀಮಣ್ಣ, ದೇವಪ್ಪ ನೆದಲಗಿ (ಶಿವಮೊಗ್ಗ) ಹಾಗೂ ಮಹೇಶ್‌ ಸಿದ್ದನಗೌಡ ಪಾಟೀಲ್‌ ಕಲಬುರಗಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ.

ಟಾಪ್ ನ್ಯೂಸ್

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Shabhash Baddimagne Movie releasing soon

Shabhash Baddimagne Movie: ಪ್ರಮೋದ್‌ ಈಗ ಸೊಂಬೇರಿ ಪೊಲೀಸ್!‌

Vijayapura: Police operation against microloan, usury business

Vijayapura: ಕಿರುಸಾಲ, ಬಡ್ಡಿ ವ್ಯವಹಾರದ ವಿರುದ್ಧ ಪೊಲೀಸ್ ಕಾರ್ಯಾಚರಣೆ

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI-based ‘Heart Failure Treatment Center’ launched at Kauvery Hospital

ಕಾವೇರಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಎಐ ಆಧಾರಿತ ‘ಹೃದಯ ವೈಫಲ್ಯ ಚಿಕಿತ್ಸಾ ಕೇಂದ್ರ’ ಆರಂಭ

Bengaluru: ಮದ್ಯದ ಅಮಲಿನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ ಗಾಯ

Bengaluru: ಮದ್ಯದ ಅಮಲಿನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ ಗಾಯ

6

Bengaluru: ಅಕ್ರಮ ಪ್ರಶ್ನಿಸಿದ ತಾಯಿ ಮೇಲೆ ಪಿಎಸ್‌ಐ ಹಲ್ಲೆ

Tragic: ಮನೆ ಮುಂದೆ ಆಟವಾಡುತ್ತಿದ್ದಾಗ ಜೆಸಿಬಿ ಹರಿದು ಮಗು ದುರ್ಮರಣ

Tragic: ಮನೆ ಮುಂದೆ ಆಟವಾಡುತ್ತಿದ್ದಾಗ ಜೆಸಿಬಿ ಹರಿದು ಮಗು ದುರ್ಮರಣ

Fraud: ಕೋಟ್ಯಂತರ ರೂ. ವಂಚಿಸಿದ ಪಿಡಿಒ ಬಂಧನ 

Fraud: ಕೋಟ್ಯಂತರ ರೂ. ವಂಚಿಸಿದ ಪಿಡಿಒ ಬಂಧನ 

MUST WATCH

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

ಹೊಸ ಸೇರ್ಪಡೆ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

7(1

Kundapura: ಶಿಥಿಲಗೊಂಡ ಕರ್ಕಿ ಅಂಗನವಾಡಿ ಕಟ್ಟಡ

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.