![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 21, 2019, 8:46 AM IST
ಬೆಂಗಳೂರು : ಮಂಗಳವಾರವೂ ಬೆಂಗಳೂರಿನಲ್ಲಿ ಪೊಲೀಸರ ಗುಂಡಿನ ಮೊರೆತ ಕೇಳಿಸಿದ್ದು, ನೆಲಮಂಗಲದಲ್ಲಿ ಆರೋಪಿಗಳಿಬ್ಬರ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ.
ನೆಲಮಂಗಲದ ಗಣೇಶ ಗುಡಿ ಪ್ರದೇಶದಲ್ಲಿ ನೆಲಮಂಗಲ ಪೊಲೀಸರು ಕಾರ್ಯಾಚರಣೆಗಿಳಿದ ವೇಲೆ ಓಲಾ ಕಾರು ಚಾಲಕನನ್ನು ಜೀವಂತವಾಗಿ ಸುಟ್ಟಿದ್ದ ಆರೋಪಿಗಳು ಪೊಲೀಸ್ ಸಿಬಂದಿಗಳ ಮೇಲೆಯೇ ದಾಳಿ ಮಾಡಿದ್ದಾರೆ.
ಪೊಲೀಸರು ಆರೋಪಿಗಳಾದ ಹೇಮಂತ್ ಸಾಗರ್ ಮತ್ತು ವಿನೋದ್ ಕುಮಾರ್ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೋಮವಾರ ಇಬ್ಬರು ನವದೆಹಲಿ ಮೂಲದ ಸರಗಳ್ಳರಿಗೆ ಉತ್ತರ ವಿಭಾಗದ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.