ಸಾಧಕರಿಗೆ ಶಾಶ್ವತಿ ಪ್ರಶಸ್ತಿ ಪ್ರದಾನ


Team Udayavani, Jan 31, 2018, 11:19 AM IST

sadhaka.jpg

ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿನ ಅನುಪಮಾ ಸೇವೆಗಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ ನೀಡುವ “ಶಾಶ್ವತಿ ಪ್ರಶಸ್ತಿ’ ಪ್ರಶಸ್ತಿಗಳನ್ನು ಬರಹಗಾರ್ತಿ ಮತ್ತು ವಿಮರ್ಶಕಿ ಪ್ರೊ. ಎಲ್‌.ವಿ.ಶಾಂತಕುಮಾರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಸಾಧಕರಿಗೆ ಪ್ರದಾನ ಮಾಡಲಾಯಿತು.

ಜಯನಗರದ 3ನೇ ಹಂತದಲ್ಲಿರುವ ಎನ್‌ಎಂಕೆಆರ್‌ವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಚಿರಂಜೀವಿ ಸಿಂಗ್‌ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. 2014ನೇ ಸಾಲಿನ “ಸದೋದಿತಾ’ ಪ್ರಶಸ್ತಿಗೆ ಬರಹಗಾರ್ತಿ ಪ್ರೊ.ಎಲ್‌.ವಿ.ಶಾಂತಕುಮಾರಿ, 2015ನೇ ಸಾಲಿಗೆ ಶ್ರೇಷ್ಠ ವಿದ್ವಾಂಸ ವಿಮಲಾ ರಾಮರಾವ್‌ ಮತ್ತು 2016 ಸಾಲಿಗೆ ಮೈಸೂರಿನ ದಾಸ ಸಾಹಿತ್ಯದ ವಿದ್ವಾಂಸ ಡಾ.ಟಿ.ಎಸ್‌.ನಾಗರತ್ನಾರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

2014 ನೇ ಸಾಲಿನ “ಕರ್ನಾಟಕ ಕಲ್ಪವಲ್ಲಿ’ ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ್ತಿ ಎ.ಪಂಕಜಾ, 2015 ರ ಸಾಲಿಗೆ ಹುಬ್ಬಳ್ಳಿಯ ಹನುಮಾಕ್ಷಿ ಗೋಗಿ ಮತ್ತು 2016ನೇ ಸಾಲಿಗೆ ಬೆಂಗಳೂರಿನ ಪವಿತ್ರಾ ವೈ.ಎಸ್‌. ಪುರಸ್ಕೃತರಾದರು.

2014ನೇ ಸಾಲಿನ “ನಂಜನಗೂಡ ತಿರುಮಲಾಂಬಾ’ ಪ್ರಶಸ್ತಿಗೆ ಶ್ರೇಷ್ಠ ಬಂಗಾಲಿ ಬರಹಗಾರ್ತಿ ಪ್ರೊ. ನಬನೀತಾ ದಾಸ್‌ಸೇನ್‌, 2015ನೇ ಸಾಲಿನ ಪ್ರಶಸ್ತಿಗೆ ಹಿಂದಿಯ ಶ್ರೇಷ್ಠ ಬರಹಗಾರ್ತಿ ಡಾ. ಅಂಜನಾ ಸಂಧೀರ್‌ ಮತ್ತು 2016ನೇ ಸಾಲಿಗೆ ತೆಲುಗಿನ ಶ್ರೇಷ್ಠ ಬರಹಗಾರ್ತಿ ಪ್ರೊ.ಪಿ. ಸತ್ಯವತಿ ಪಶಸ್ತಿ ಪಡೆದವರಲ್ಲಿ ಸೇರಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ ಅಧ್ಯಕ್ಷ ಡಾ.ಎಂ.ಕೆ ಪಾಂಡುರಂಗ ಶೆಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

arrested

Italy; ಅತ್ಯಾ*ಚಾರಿಗೆ ಪುರುಷತ್ವ ಹರಣ : ಶೀಘ್ರ ಹೊಸ ಕಾನೂನು?

State Govt ಸೆ. 26: ಹೆಲ್ತ್‌ ಸಿಟಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

State Govt ಸೆ. 26: ಹೆಲ್ತ್‌ ಸಿಟಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

rahul-gandhi

Wayanad ಭೇಟಿ ನೀಡಿ: ಜನರಿಗೆ ರಾಹುಲ್‌ ಗಾಂಧಿ ಮನವಿ

1-gift-aaa-bg

Modi ಮರೆತ ಬೈಡೆನ್‌: ಕ್ವಾಡ್‌ ಸಭೆಯಲ್ಲಿ ಎಡವಟ್ಟು

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

1-tII

Team India’s Test Record; ಸೋಲನ್ನು ಮೀರಿಸಿದ ಗೆಲುವು

1-rail

Burhanpur; ಕರ್ನಾಟಕಕ್ಕೆ ಬರುತ್ತಿದ್ದ ಯೋಧರ ರೈಲು ಸ್ಫೋಟಿಸಲು ಸಂಚು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

arrested

Italy; ಅತ್ಯಾ*ಚಾರಿಗೆ ಪುರುಷತ್ವ ಹರಣ : ಶೀಘ್ರ ಹೊಸ ಕಾನೂನು?

State Govt ಸೆ. 26: ಹೆಲ್ತ್‌ ಸಿಟಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

State Govt ಸೆ. 26: ಹೆಲ್ತ್‌ ಸಿಟಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

rahul-gandhi

Wayanad ಭೇಟಿ ನೀಡಿ: ಜನರಿಗೆ ರಾಹುಲ್‌ ಗಾಂಧಿ ಮನವಿ

1-gift-aaa-bg

Modi ಮರೆತ ಬೈಡೆನ್‌: ಕ್ವಾಡ್‌ ಸಭೆಯಲ್ಲಿ ಎಡವಟ್ಟು

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

UGCET, NEET: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಿದ ಕೆಇಎ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.