Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐಗೆ 2 ರೂ. ಲಕ್ಷ ದಂಡ


Team Udayavani, Jun 29, 2024, 11:56 AM IST

Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐಗೆ 2 ರೂ. ಲಕ್ಷ ದಂಡ

ಬೆಂಗಳೂರು: ಆರೋಪಿತನಲ್ಲದ ವ್ಯಕ್ತಿ ಮೇಲೆ ತಮ್ಮ ಕೆಳ ಹಂತದ ಸಿಬ್ಬಂದಿ ಜತೆ ಸೇರಿ ಹಲ್ಲೆ ನಡೆಸಿದ ಪಿಎಸ್‌ಐ ವಿರುದ್ಧ ತನಿಖೆ ಪೂರ್ಣಗೊಳಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ, ಸಂತ್ರಸ್ತನಿಗೆ ಒಂದು ತಿಂಗಳ ಒಳಗಾಗಿ ಪರಿಹಾರವಾಗಿ 2 ಲಕ್ಷ ರೂ. ನೀಡಬೇಕು ಎಂದು ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಗೆ ಶಿಫಾರಸು ಮಾಡಿದೆ.

ಕೆ.ಟಿ.ಸತೀಶ್‌ ಆರೋಪಿತ ಪಿಎಸ್‌ಐ. ಜೋಲಿ ಮೊಹಲ್ಲಾ ನಿವಾಸಿ ಸುನೀಲ್‌ ಕುಮಾರ್‌ ಎಂಬುವರ ಕಚೇರಿಗೆ ನುಗ್ಗಿ ಪಾರ್ಸೆಲ್‌ ಸರ್ವೀಸ್‌ ಬಗ್ಗೆ ವಿಚಾರಣೆ ನಡೆಸಿ ಆತನ ಮೇಲೆ ತಮ್ಮ ಸಿಬ್ಬಂದಿ ಜತೆ ಸೇರಿ ಹಲ್ಲೆ ನಡೆಸಿದ್ದರು. ಬಳಿಕ ಈತ ತಮಗೆ ಬೇಕಾಗಿರುವ ವ್ಯಕ್ತಿ ಅಲ್ಲ ಎಂದು ತಿಳಿದು, ಆತನನ್ನು ಕಳುಹಿಸಿದ್ದರು. ಈ ಸಂಬಂಧ ಸುನೀಲ್‌ ಕುಮಾರ್‌, ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.

ಈ ಸಂಬಂಧ ಸುಮಾರು ಎರಡೂವರೆ ವರ್ಷಗಳ ಕಾಲ ಸುದೀರ್ಘ‌ ತನಿಖೆ ನಡೆಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ, ಇದೀಗ ಪಿಎಸ್‌ಐ ಅಧಿಕಾರ ದುರ್ಬಳಕೆ ಹಾಗೂ ಅಮಾಯಕ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವುದು ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖೀಸಿದೆ.

ಜತೆಗೆ ಪಿಎಸ್‌ಐ ವಿರುದ್ಧ ಇಲಾಖಾ ತನಿಖೆ ನಡೆಸಿ, ಬಳಿಕ ಪರಿಹಾರ ರೂಪದಲ್ಲಿ ನೀಡುವ 2 ಲಕ್ಷ ರೂ. ಪಿಎಸ್‌ಐ ವೇತನದಿಂದ ವಸೂಲಿ ಮಾಡ ಬೇ ಕೆಂದು ಶಿಫಾರಸು ಪತ್ರದಲ್ಲಿ ತಿಳಿಸಿದೆ. ಜತೆಗೆ ಇಲಾಖೆ ವಿಚಾರಣೆ ನಡೆಸಿದ ಬಳಿಕ ಅನುಪಾಲನಾ ವರದಿ ಯನ್ನು ಒಂದು ತಿಂಗಳೊಳಗೆ ಸಲ್ಲಿಸಬೇಕೆಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಆಯೋಗವು ನಿರ್ದೇಶಿಸಿದೆ.

ಏನಿದು ಘಟನೆ?: 2021ರಲ್ಲಿ ಬಸವೇಶ್ವರನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ಕೆ.ಟಿ. ಸತೀಶ್‌ ಮತ್ತು ತಂಡ ಪ್ರಕರಣವೊಂದರಲ್ಲಿ ಸುನೀಲ್‌ ಎಂಬಾತನಿಗಾಗಿ ಶೋಧ ನಡೆಸುತ್ತಿತ್ತು. ಈ ವೇಳೆ ಜೋಲಿ ಮೊಹಲ್ಲಾ ನಿವಾಸಿಯಾಗಿರುವ ಸುನೀಲ್‌ ಕುಮಾರ್‌ ಅವರನ್ನೇ ತಾನು ಹುಡುಕುತ್ತಿರುವ ವ್ಯಕ್ತಿ ಎಂದು ತಪ್ಪಾಗಿ ಭಾವಿಸಿದ್ದ ಪಿಎಸ್‌ಐ, ಆತ ಕೆಲಸ ಮಾಡುತ್ತಿದ್ದ ಪಾರ್ಸೆಲ್‌ ಕಚೇರಿಗೆ ಇಬ್ಬರು ಕಾನ್‌ ಸ್ಟೇಬಲ್‌ರೊಂದಿಗೆ ಹೋಗಿ ಆತನನ್ನು ಠಾಣೆಗೆ ಕರೆದೊಯ್ದು ಹÇÉೆ ನಡೆಸಿ ಗಾಯಗೊಳಿಸಿದ್ದರು. ಬಳಿಕ ತಾನು ಶೋಧಿಸುತ್ತಿರುವ ವ್ಯಕ್ತಿ ಈತನಲ್ಲ ಎಂಬುದು ಗೊತ್ತಾಗಿ, ವಾಪಸ್‌ ಕಳುಹಿಸಿದ್ದರು.

 

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.